• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Hotel destroyed in fire accident

ಅಗ್ನಿ ಅವಘಡಕ್ಕೆ ಹೊಟೇಲ್ ನಾಶ

November 27, 2025

ಮೂರು ವರ್ಷ ಕಳೆದರೂ ಬಾರದ ಅಡಿಕೆ ದುಡ್ಡು!

November 27, 2025
Government rice found in Kalasante!

ಕಾಳಸಂತೆಯಲ್ಲಿ ಸಿಕ್ಕಿದ ಸರ್ಕಾರಿ ಅಕ್ಕಿ!

November 27, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Hotel destroyed in fire accident

ಅಗ್ನಿ ಅವಘಡಕ್ಕೆ ಹೊಟೇಲ್ ನಾಶ

November 27, 2025

ಮೂರು ವರ್ಷ ಕಳೆದರೂ ಬಾರದ ಅಡಿಕೆ ದುಡ್ಡು!

November 27, 2025
Government rice found in Kalasante!

ಕಾಳಸಂತೆಯಲ್ಲಿ ಸಿಕ್ಕಿದ ಸರ್ಕಾರಿ ಅಕ್ಕಿ!

November 27, 2025
  • Home
  • Janamata
Thursday, November 27, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ದೂರ ದೃಷ್ಠಿ ಚಿಕಿತ್ಸೆಗೆ ಒಳಗಾದ ವಿಪ ಸದಸ್ಯ!

Achyutkumar by Achyutkumar
November 24, 2025
A member of the Vipa family who underwent farsightedness treatment!
Share on FacebookShare on WhatsappShare on Twitter
ADVERTISEMENT

ದೂರ ದೃಷ್ಠಿಯ ವಿಚಾರಧಾರೆಗಳನ್ನು ಹೊಂದಿರುವ ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಅವರು ಸೋಮವಾರ ತಮ್ಮ `ದೂರದ ದೃಷ್ಠಿ’ ತಪಾಸಣೆಗೆ ಒಳಗಾಗಿದ್ದಾರೆ. ಕಣ್ಣು ಆರೋಗ್ಯದ ಬಗ್ಗೆ ವೈದ್ಯರು ಶಾಸಕರಿಗೆ ಮಾಹಿತಿ ನೀಡಿದ್ದಾರೆ.

ADVERTISEMENT

ಗುಡ್ಡಗಾಡು ಜನರಿಗೆ ಸೇವೆ ಒದಗಿಸುವುದಕ್ಕಾಗಿ ಶಿರಸಿಯ ಸ್ಕೋಡ್‌ವೆಸ್ ಸಂಸ್ಥೆ `ನೇತ್ರ ರಥ’ ಎಂಬ ಸಂಚಾರಿ ಆರೋಗ್ಯ ಸೇವೆ ಶುರು ಮಾಡಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರಥಮ ಸಂಚಾರಿ ಕಣ್ಣಿನ ಆಸ್ಪತ್ರೆ ಇದಾಗಿದ್ದು, ಸೌರಶಕ್ತಿ ಬೆಂಬಲಿತ ಸೇವೆಗಳ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದೆ. ಅತ್ಯಾಧುನಿಕ ಯಂತ್ರೋಪಕರಣಗಳಿAದ ಕೂಡಿದ ಹವಾ ನಿಯಂತ್ರಿತ ವಾಹನದಲ್ಲಿ ಕಣ್ಣಿನ ತಪಾಸಣೆ ನಡೆಸಿ, ಉಚಿತ ಕನ್ನಡಕ ಹಾಗೂ ಔಷಧಗಳ ವಿತರಣೆ ಮಾಡಲಾಗುತ್ತದೆ. ನುರಿತ ತಜ್ಞರಿಂದ ಚಿಕಿತ್ಸೆ ಕೊಡಲಾಗುತ್ತದೆ. ಈ ದಿನ ಶಿರಸಿಯ ಹುಲೆಕಲ್ ಭಾಗದಲ್ಲಿ ರಥ ಸಂಚಾರ ನಡೆದಿದ್ದು, ನೇತ್ರರಥ ವೀಕ್ಷಿಸಿದ ಶಾಂತರಾಮ ಸಿದ್ದಿ ಅವರು ಸ್ವತಃ ಪರೀಕ್ಷೆಗೆ ಒಳಗಾದರು.

ADVERTISEMENT

ಅದಾದ ನಂತರ ಮಾತನಾಡಿದ ಅವರು `ಜನರ ಅಂಧತ್ವ ನಿವಾರಣೆ ಮಾಡುವಲ್ಲಿ ನೇತ್ರರಥ ಪ್ರಮುಖ ಪಾತ್ರವಹಿಸಲಿದೆ. ದಟ್ಟ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶದ ಜನರು ದೃಷ್ಟಿ ಸಂಬoಧಿತ ಸಮಸ್ಯೆಗಾಗಿ ಸಾವಿರಾರು ರೂಪಾಯಿ ಖರ್ಚು ಮಾಡಿಕೊಂಡು 30-40ಕಿಮೀ ಕ್ರಮಿಸಬೇಕಿದ್ದು, ಈ ರಥ ಜನರ ಸಮಸ್ಯೆ ದೂರ ಮಾಡಲಿದೆ’ ಎಂದರು. `ಪಂಚಾಯಿತಿ ವ್ಯಾಪ್ತಿಗೆ ತೆರಳಿ ಉತ್ತಮವಾಗಿ ಸೇವೆ ನೀಡುವ ಈ ಸೇವೆ ಗ್ರಾಮೀಣ ಪ್ರದೇಶದ ಜನರಿಗೆ ಅತ್ಯಂತ ಉಪಯುಕ್ತವಾಗುತ್ತದೆ’ ಎಂದರು.

ADVERTISEMENT

ಗುಜರಾತಿನ ದೇಸಾಯಿ ಫೌಂಡೇಶನ್ ಟ್ರಸ್ಟ್, ಬೆಂಗಳೂರಿನ ಆಧ್ಯನ್ ಚಾರಿಟೇಬಲ್ ಟ್ರಸ್ಟ್ ಮತ್ತು ಸ್ಕೊಡ್‌ವೆಸ್ ಸಂಸ್ಥೆಯ ಸಹಯೋಗದಲ್ಲಿ ವಿನೂತನವಾಗಿ ಸಂಚಾರಿ ಕಣ್ಣಿನ ಆಸ್ಪತ್ರೆ ಉದ್ಘಾಟಿಸಲಾಯಿತು. ಹುಲೇಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಖಾಸೀಂ ಸಾಬ್, ದೇಸಾಯಿ ಫೌಂಡೇಶನ್ ಟ್ರಸ್ಟ್ ಅಭಿವೃದ್ಧಿ ವಿಭಾಗದ ನಿರ್ದೇಶಕ ಮನೋಜ ಪಾಂಡಾ, ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಆಧ್ಯನ್ ಚಾರಿಟೇಬಲ್ ಟ್ರಸ್ಟ್ನ ಮುಖ್ಯಸ್ಥರಾದ ಅಂಜನಾ ಕಾವೂರು ಮತ್ತು ನಯನ ಜ್ಯೋತಿ ಟ್ರಸ್ಟ್ನ ಸಂಸ್ಥಾಪಕ ಟ್ರಸ್ಟಿ ಜಯರಾಮನ್ ಅವರು ಕಾರ್ಯಕ್ರಮದಲ್ಲಿದ್ದರು.

ಸ್ಕೊಡ್‌ವೆಸ್ ಸಂಸ್ಥೆಯ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಕುಮಾರ ವಿ ಕೂರ್ಸೆ, ಕಾರ್ಯದರ್ಶಿ ಮತ್ತು ಮುಖ್ಯ ಹಣಕಾಸು ಮತ್ತು ಆಡಳಿತಾಧಿಕಾರಿ ಸರಸ್ವತಿ ಎನ್ ರವಿ, ಸಹ-ಕಾರ್ಯದರ್ಶಿ ಕೆ ಎನ್ ಹೊಸಮನಿ, ಕಾರ್ಯಕಾರಿ ಸದಸ್ಯರಾದ ದಯಾನಂದ ಅಗಾಸೆ, ಪ್ರತಿಭಾ ಭಟ್ ಹಾಗೂ ಹುಲೇಕಲ್ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯೋಗಿತಾ ಹೆಗಡೆ ಅವರು ಯೋಜನೆಯ ಮಹತ್ವದ ಬಗ್ಗೆ ಮಾತನಾಡಿದರು. ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ, ಕಾರ್ಯಕ್ರಮ ಅಧಿಕಾರಿ ನಾರಾಯಣ ಹೆಗಡೆ ಸಂಘಟಿಸಿದ್ದರು.

ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Hotel destroyed in fire accident

ಅಗ್ನಿ ಅವಘಡಕ್ಕೆ ಹೊಟೇಲ್ ನಾಶ

November 27, 2025

ಮೂರು ವರ್ಷ ಕಳೆದರೂ ಬಾರದ ಅಡಿಕೆ ದುಡ್ಡು!

November 27, 2025
Government rice found in Kalasante!

ಕಾಳಸಂತೆಯಲ್ಲಿ ಸಿಕ್ಕಿದ ಸರ್ಕಾರಿ ಅಕ್ಕಿ!

November 27, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋