• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Allegations of harassment by forest officials Couple who wrote letter disappears

RFO ವಿರುದ್ಧ ಆರೋಪ: ಪತ್ರ ಬರೆದ ದಂಪತಿ ಕಣ್ಮರೆ

November 27, 2025
Everyone who built a house there should give him money!

ಅಲ್ಲಿ ಮನೆ ಕಟ್ಟಿದವರೆಲ್ಲರೂ ಈತನಿಗೆ ದುಡ್ಡು ಕೊಡಬೇಕು!

November 27, 2025
If the road is not in good condition there will be no fair!

ರಸ್ತೆ ಸರಿಯಾಗದಿದ್ದರೆ ಜಾತ್ರೆಯೂ ಇಲ್ಲ!

November 27, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Allegations of harassment by forest officials Couple who wrote letter disappears

RFO ವಿರುದ್ಧ ಆರೋಪ: ಪತ್ರ ಬರೆದ ದಂಪತಿ ಕಣ್ಮರೆ

November 27, 2025
Everyone who built a house there should give him money!

ಅಲ್ಲಿ ಮನೆ ಕಟ್ಟಿದವರೆಲ್ಲರೂ ಈತನಿಗೆ ದುಡ್ಡು ಕೊಡಬೇಕು!

November 27, 2025
If the road is not in good condition there will be no fair!

ರಸ್ತೆ ಸರಿಯಾಗದಿದ್ದರೆ ಜಾತ್ರೆಯೂ ಇಲ್ಲ!

November 27, 2025
  • Home
  • Janamata
Thursday, November 27, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸಮುದ್ರಕ್ಕೆ ಹಾರಿ ಸಾವನಪ್ಪಿದ ಸ್ವಾವಲಂಬಿ ಅಜ್ಜಿ!

Achyutkumar by Achyutkumar
November 25, 2025
Share on FacebookShare on WhatsappShare on Twitter
ADVERTISEMENT

`ಬೇರೆಯವರಿಗೆ ಎಂದಿಗೂ ತೊಂದರೆ ಕೊಡಬಾರದು’ ಎಂಬ ಮನಸ್ಥಿತಿ ಹೊಂದಿದ್ದ ಗೌರಿ ನಾಯ್ಕ ಅವರು `ತಮ್ಮ ಸಾವಿನ ನಂತರವೂ ಯಾರಿಗೂ ಸಮಸ್ಯೆ ಆಗಬಾರದು’ ಎಂದು ಯೋಚಿಸಿದ್ದಾರೆ `ಅನಾರೋಗ್ಯಕ್ಕೂ ಮುನ್ನ ಸಾವನಪ್ಪಬೇಕು’ ಎಂದು ಯೋಚಿಸಿ ಗಟ್ಟಿಮುಟ್ಟಾಗಿರುವಾಗಲೇ ಅವರು ಸಮುದ್ರಕ್ಕೆ ಹಾರಿ ಸಾವನಪ್ಪಿದ್ದಾರೆ!

ADVERTISEMENT

ಭಟ್ಕಳದ ಮುರುಡೇಶ್ವರದ ಬಳಿ ಗೌರಿ ನಾಗಪ್ಪ ನಾಯ್ಕ ಅವರು ವಾಸವಾಗಿದ್ದರು. 74 ವರ್ಷವಾದರೂ ಅವರು ಗಟ್ಟಿಮುಟ್ಟಾಗಿದ್ದರು. ಹೀಗಾಗಿ ಮನೆಯ ಎಲ್ಲಾ ಕೆಲಸವನ್ನು ಅವರು ನಿಭಾಯಿಸುತ್ತಿದ್ದರು. ಸ್ವಾಭಿಮಾನಿ ಸ್ವಭಾವದವಾರಿದ್ದ ಅವರು `ತಾನು ಯಾರಿಗೂ ಬಾರ ಆಗಬಾರದು. ತಮ್ಮಿಂದ ಯಾರಿಗೂ ತೊಂದರೆ ಆಗಬಾರದು’ ಎಂದು ಹೇಳುತ್ತಿದ್ದರು.

ADVERTISEMENT

ಈಚೆಗೆ ಅವರಿಗೆ ವಯೋ ಸಹಜ ರೋಗ ಕಾಣಿಸಿಕೊಂಡಿದ್ದು ಈ ಬಗ್ಗೆ ಅವರು ಯೋಚಿಸಿದ್ದರು. ತನ್ನ ಆರೈಕೆ ಮಾಡುವವರಿಗೆ ಸಮಸ್ಯೆ ಬಾರದಂತೆ ತಡೆಯುವುದಕ್ಕಾಗಿ ಅವರು ಸಾವಿನ ನಿರ್ಧಾರ ಮಾಡಿದರು. ಅದರ ಪ್ರಕಾರ, ಮುರುಡೇಶ್ವರದಲ್ಲಿನ ಅರಬ್ಬಿ ಸಮುದ್ರಕ್ಕೆ ಹೋದ ಅವರು ದೇವಾಲಯ ಬಲಭಾಗಕ್ಕೆ ತೆರಳಿದರು. ಅಲೆಗಳ ಅಬ್ಬರದ ನಡುವೆಯೂ ಆಳ ಸಮುದ್ರಕ್ಕೆ ಹೋಗುವ ಪ್ರಯತ್ನ ಮಾಡಿದರು.

ADVERTISEMENT

ನವೆಂಬರ್ 24ರ ನಸುಕಿನಲ್ಲಿ ಅವರು ಅಲೆಗಳಿಗೆ ಸಿಲುಕಿ ಕೊನೆಯುಸಿರೆಳೆದರು. ಕಡಲ ತೀರದಲ್ಲಿ ಬಿದ್ದಿದ್ದ ತಾಯಿ ಶವ ನೋಡಿ ಅಣ್ಣಪ್ಪ ನಾಯ್ಕ ಅವರು ಅಳುತ್ತಿದ್ದರು.

ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Allegations of harassment by forest officials Couple who wrote letter disappears

RFO ವಿರುದ್ಧ ಆರೋಪ: ಪತ್ರ ಬರೆದ ದಂಪತಿ ಕಣ್ಮರೆ

November 27, 2025
Everyone who built a house there should give him money!

ಅಲ್ಲಿ ಮನೆ ಕಟ್ಟಿದವರೆಲ್ಲರೂ ಈತನಿಗೆ ದುಡ್ಡು ಕೊಡಬೇಕು!

November 27, 2025
If the road is not in good condition there will be no fair!

ರಸ್ತೆ ಸರಿಯಾಗದಿದ್ದರೆ ಜಾತ್ರೆಯೂ ಇಲ್ಲ!

November 27, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋