• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮೂರು ವರ್ಷ ಕಳೆದರೂ ಬಾರದ ಅಡಿಕೆ ದುಡ್ಡು!

November 27, 2025
Government rice found in Kalasante!

ಕಾಳಸಂತೆಯಲ್ಲಿ ಸಿಕ್ಕಿದ ಸರ್ಕಾರಿ ಅಕ್ಕಿ!

November 27, 2025

ಕಬ್ಬಿಣ ವ್ಯಾಪಾರ: ಬಾರ್ಗಿನ್ ಮಾಡಿದ ಗ್ರಾಹಕನಿಗೆ ಕಪಾಳಮೋಕ್ಷ!

November 27, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮೂರು ವರ್ಷ ಕಳೆದರೂ ಬಾರದ ಅಡಿಕೆ ದುಡ್ಡು!

November 27, 2025
Government rice found in Kalasante!

ಕಾಳಸಂತೆಯಲ್ಲಿ ಸಿಕ್ಕಿದ ಸರ್ಕಾರಿ ಅಕ್ಕಿ!

November 27, 2025

ಕಬ್ಬಿಣ ವ್ಯಾಪಾರ: ಬಾರ್ಗಿನ್ ಮಾಡಿದ ಗ್ರಾಹಕನಿಗೆ ಕಪಾಳಮೋಕ್ಷ!

November 27, 2025
  • Home
  • Janamata
Thursday, November 27, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

RFO ವಿರುದ್ಧ ಆರೋಪ: ಪತ್ರ ಬರೆದ ದಂಪತಿ ಕಣ್ಮರೆ

Achyutkumar by Achyutkumar
November 27, 2025
Allegations of harassment by forest officials Couple who wrote letter disappears
Share on FacebookShare on WhatsappShare on Twitter
ADVERTISEMENT

ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಸರ್ಕಾರಿ ವಾಹನ ಚಾಲಕರೊಬ್ಬರು ಪತ್ನಿ ಜೊತೆ ಪರಾರಿಯಾಗಿದ್ದಾರೆ. ಹೊರಡುವ ಮುನ್ನ ಅವರು ತಮಗಾದ ಅನ್ಯಾಯ ವಿವರಿಸಿ ಆತ್ಮಹತ್ಯೆಯ ಪತ್ರ ಬರೆದಿದ್ದಾರೆ.

ADVERTISEMENT

ಹೊನ್ನಾವರ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಮಂಜುನಾಥ ನಾಯ್ಕ ಅವರು ವಾಹನ ಚಾಲಕರಾಗಿದ್ದರು. ಅರಣ್ಯ ಅಧಿಕಾರಿಗಳ ಕಿರುಕುಳ ಸಹಿಸದೇ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದರು. ಆ ಪತ್ರಕ್ಕೆ ಅವರ ಪತ್ನಿ ವೀಣಾ ಪೂಜಾರಿ ಅವರು ಸಹಿ ಹಾಕಿದ್ದು, ಸದ್ಯ ಆ ದಂಪತಿ ಕಾಣುತ್ತಿಲ್ಲ.

ADVERTISEMENT

ಕೆರೆಕೋಣದ ಮಂಜುನಾಥ ಗಣಪತಿ ನಾಯ್ಕ ಅವರು ಕಳೆದ 30 ವರ್ಷಗಳಿಂದ ಗೇರುಸೊಪ್ಪ ವಲಯ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಗೇರಸೊಪ್ಪಕ್ಕೆ ಕಾರ್ತಿಕ ಕಾಂಬ್ಳೆ ಅವರು ವಲಯ ಅರಣ್ಯಾಧಿಕಾರಿಯಾಗಿದ್ದು, ಅವರ ವಿರುದ್ಧ ವಾಹನ ಚಾಲಕ ಮಂಜುನಾಥ ನಾಯ್ಕ ಅವರು ಆರೋಪ ಮಾಡಿದ್ದಾರೆ. `ಚಾಲಕರಾಗಿರುವ ತಮಗೆ ಅಡುಗೆ ಕೆಲಸ ಮಾಡುವಂತೆ ಒತ್ತಡ ತರಲಾಗಿದೆ. ಅಡುಗೆ ಮಾಡಲು ಬರುವುದಿಲ್ಲ ಎಂದು ಹೇಳಿದರೂ ಬಿಡುತ್ತಿಲ್ಲ’ ಎಂಬುದು ಪತ್ರದ ಸಾರಾಂಶ.

ADVERTISEMENT

`ಡಿಎಫ್‌ಓ ಯೋಗೀಶ ಅವರ ಬಳಿ ಹೇಳಿದರೂ ಸಮಸ್ಯೆ ಬಗೆಹರಿದಿಲ್ಲ’ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ಅವರು `ಪಿಸೈ ಆಗಿರುವ ಪತ್ನಿ ಮೂಲಕ ಸುಳ್ಳು ಪ್ರಕರಣ ದಾಖಲಿಸುವೆ’ ಎಂದು ಆರ್‌ಎಫ್‌ಓ ಕಾರ್ತಿಕ ಕಾಂಬ್ಳೆ ಬೆದರಿಸಿದ ಬಗ್ಗೆ ಉಲ್ಲೇಖಿಸಿದ್ದಾರೆ. `ಈ ಪತ್ರ ತಮಗೆ ತಲುಪುವಷ್ಟರಲ್ಲಿ ನಾವು ಜೀವಂತವಾಗಿರುವುದಿಲ್ಲ’ ಎಂದು ಅವರು ಬರೆದಿದ್ದು, ದಂಪತಿಗಾಗಿ ಹುಡುಕಾಟ ನಡೆದಿದೆ.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋