• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

August 18, 2026
ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

August 18, 2026
‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

August 18, 2026
ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

August 18, 2026
‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026
  • Home
  • Janamata
Tuesday, August 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನೇಪಾಳದಲ್ಲಿ ನಡೆದ ಸ್ಪರ್ಧೆ: ಧನಗರ ಗೌಳಿ ಮಕ್ಕಳ ಸಾಧನೆ

Achyutkumar by Achyutkumar
November 8, 2025
Competition held in Nepal Achievements of Dhangarh Gowli children
Share on FacebookShare on WhatsappShare on Twitter
ADVERTISEMENT

ನೇಪಾಳದ ಪೊಖರಾ ನಗರದಲ್ಲಿ ನಡೆದ `ಇಂಡೋ-ನೇಪಾಳ್ ಇಂಟರನ್ಯಾಶನಲ್ ಸರಣಿ-2025’ರಲ್ಲಿ ಧನಗರ ಗೌಳಿ ಸಮುದಾಯದ ಮೋತಿರಾಮ್ ಗಂಗಾರಾಮ ಗುರ್ಖೆ ಹಾಗೂ ಕೃಷ್ಣ ಗಂಗಾರಾಮ ಗುರ್ಖೆ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಅವರು ಪ್ರತಿಷ್ಠಿತ ಪ್ರಮಾಣ ಪತ್ರವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮೋತಿರಾಮ್ ಗಂಗಾರಾಮ ಗುರ್ಖೆ ಹಾಗೂ ಕೃಷ್ಣ ಗಂಗಾರಾಮ ಗುರ್ಖೆ ಅವರು ಬೆಳಗಾವಿ ಜಿಲ್ಲೆಯ ಖಾನಾಪುರದ ಬಾಳಗುಂದ ಗ್ರಾಮದವರಾಗಿದ್ದಾರೆ. ಹಿಂದುಳಿದ ವರ್ಗದವರಾಗಿದ್ದರೂ ಉನ್ನತ ಮಟ್ಟದ ಸಾಧನೆ ಮಾಡಿದಕ್ಕಾಗಿ ಯಲ್ಲಾಪುರದ ಮದನೂರು ಗ್ರಾಮ ಪಂಚಾಯತ ಸದಸ್ಯ ಲಕ್ಷ್ಮಣ ಥೋರತ್ ಅವರು ಆ ಸಾಧಕರನ್ನು ಅಭಿನಂದಿಸಿದ್ದಾರೆ. `ಅತ್ಯಂತ ಹಿಂದುಳಿದ ಪ್ರದೇಶದವರಾದ ಅವರಿಬ್ಬರು ವನವಾಸಿಗಳಾಗಿದ್ದು, ತಮ್ಮ ಪ್ರತಿಭೆ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ’ ಎಂದು ಅವರು ಸಂತಸವ್ಯಕ್ತಪಡಿಸಿದ್ದಾರೆ.. `ಇಂಥ ಪ್ರತಿಭೆಗಳು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಹೊರಹೊಮ್ಮಬೇಕು’ ಎಂದು ಅವರು ಆಶಿಸಿದ್ದಾರೆ.

ಮೋತಿರಾಮ್ ಗಂಗಾರಾಮ ಗುರ್ಖೆ ಮತ್ತು ಕೃಷ್ಣ ಗಂಗಾರಾಮ ಗುರ್ಖೆ ಅವರು ಈ ಹಿಂದೆ ಹರಿಯಾಣದಲ್ಲಿ ನಡೆದ 3ನೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದಿದ್ದರು. ಅದೇ ಆಧಾರದಲ್ಲಿ ಅವರು ನೇಪಾಳದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಲ್ಲಿಯೂ ಗಮನಾರ್ಹ ಸಾಧನೆ ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

August 18, 2026
ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

August 18, 2026
‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!