• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

March 10, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

March 10, 2026
ADVERTISEMENT
  • Home
  • Janamata
Wednesday, March 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸರ್ಕಾರಿ ಅನುದಾನ-ಗುತ್ತಿಗೆದಾರನ ಅದ್ವಾನ!

Achyutkumar by Achyutkumar
November 17, 2025
Government grant-contractor's campaign!
465
VIEWS
Share on FacebookShare on WhatsappShare on Twitter
ADVERTISEMENT

ಬಡವರಿಗೆ ಶಾಶ್ವತ ಸೂರು ಕಲ್ಪಿಸುವುದಕ್ಕಾಗಿ ಶಿರಸಿ ಅಡಗಿ ರಸ್ತೆಯಲ್ಲಿ 3.60 ಕೋಟಿ ರೂ ವೆಚ್ಚದಲ್ಲಿ ಮನೆ ಕಟ್ಟಲಾಗುತ್ತಿದೆ. ಆದರೆ, ಈ ಕಟ್ಟಡ ಕಳಪೆ ಎಂಬ ಅನುಮಾನ ಅಲ್ಲಿನವರನ್ನು ಕಾಡುತ್ತಿದೆ.

Advertisement. Scroll to continue reading.
ADVERTISEMENT

ಅಡಗಿ ರಸ್ತೆಯ ಲೀಡಕರ್ ಕಾಲೋನಿಯಲ್ಲಿ ಸರ್ಕಾರದಿಂದ ಮನೆ ನಿರ್ಮಿಸುವ ಕೆಲಸ ನಡೆದಿದೆ. ಕಳೆದ ನಾಲ್ಕು ವರ್ಷಗಳಿಂದ ಅಪಾರ್ಟಮೆಂಟ್ ಮಾದರಿಯಲ್ಲಿ ಇಲ್ಲಿ ಮನೆ ನಿರ್ಮಾಣ ನಡೆಯುತ್ತಿದೆ. ಆದರೆ, ಕಳೆದ ಒಂದು ವರ್ಷದಿಂದ ಇಲ್ಲಿ ಯಾವುದೇ ಕೆಲಸಗಾರರು ಬಂದಿಲ್ಲ. ಹೀಗಾಗಿ ಮನೆಯ ಕಿಟಕಿ, ಬಾಗಿಲು ಕೂರಿಸುವ ಕಾರ್ಯ ನಡೆದಿಲ್ಲ. ಜೊತೆಗೆ ಬಣ್ಣ ಬಡಿಯಲು ಸಹ ಗುತ್ತಿಗೆದಾರ ಆಸಕ್ತಿವಹಿಸಿಲ್ಲ.

ADVERTISEMENT

ಚರ್ಮಗಾರಿಕೆ ಮಾಡುವ ಜನರಿಗಾಗಿ 3.60 ಕೋಟಿ ರೂ ವೆಚ್ಚದಲ್ಲಿ 60 ಮನೆಗಳ ನಿರ್ಮಾಣ ಕಾರ್ಯ ನಡೆದಿದ್ದು, ಸರ್ಕಾರ ಪ್ರತಿ ಮನೆ ನಿರ್ಮಾಣಕ್ಕೆ 6 ಲಕ್ಷ ರೂ ಅನುದಾನ ನೀಡುತ್ತಿದೆ. ಆ ಹಣ ಬಳಸಿ ಮೊದಲು ಎಲ್ಲವೂ ವೇಗವಾಗಿ ನಡೆಯಿತು. ಕ್ರಮೇಣ ಕೆಲಸ ನಿಧಾನವಾಗಿದ್ದು, ಸದ್ಯ ಕಾಮಗಾರಿ ಗುಣಮಟ್ಟದ ಬಗ್ಗೆಯೂ ಅಲ್ಲಿನವರು ಅನುಮಾನವ್ಯಕ್ತಪಡಿಸಿದ್ದಾರೆ.

ADVERTISEMENT

ಐದು ಅಪಾರ್ಟಮೆಂಟ್ ಮಾದರಿಯಲ್ಲಿ ಇಲ್ಲಿ ಕಟ್ಟಡ ನಿರ್ಮಾಣ ನಡೆದಿದೆ. ಚರ್ಮಗಾರಿಕೆ ಮಾಡುವವರಿಗೆ ಮನೆ ಜೊತೆ ಅಲ್ಲಿಯೇ ವರ್ಕಶಾಪ್ ಅನುಕೂಲಕರ ವಾತಾವರಣವನ್ನು ನಿರ್ಮಿಸಲಾಗಿದೆ. ಈ ಮನೆಪಡೆಯಲು ಫಲಾನುಭವಿ 95 ಸಾವಿರ ರೂ ಪಾವತಿಸಬೇಕಿದ್ದು, ಅದನ್ನು ಕಂತಿನ ರೂಪದಲ್ಲಿ ಪಾವತಿಸಲು ಅವಕಾಶವಿಲ್ಲದಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.

`ಅತ್ಯಂತ ಇಕ್ಕಟಾದ ಪ್ರದೇಶದಲ್ಲಿ ಮನೆ ನಿರ್ಮಾಣ ನಡೆದಿದೆ. ಸಿಮೆಂಟ್ ರಸ್ತೆ ಸಹ ಕಳಪೆಯಾಗಿದ್ದು, ಎಲ್ಲಾ ಕಾಮಗಾರಿಯ ಗುಣಮಟ್ಟ ಪರಿಶೀಲನೆ ನಂತರವೇ ಅದನ್ನು ಹಂಚಿಕೆ ಮಾಡಬೇಕು. ಹಲವು ದಶಕದಿಂದ ಇಲ್ಲಿ 24 ಮನೆ ಇಲ್ಲಿದ್ದು, ಅವರ ಹೆಸರಿಗೆ ಭೂಮಿ ದಾಖಲೆ ಆಗಬೇಕು’ ಎಂದು ಅಲ್ಲಿನ ಮುಕೇಶ ಅವರು ಆಗ್ರಹಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

March 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋