• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದಂಪತಿ ಮರಣಕ್ಕೆ ಇಲಿ ಪಾಷಣ ಕಾರಣ!

February 15, 2026

ವಾದದಿಂದ ವಾಗ್ವಾದ-ಹೊಡೆದಾಟ: ಹಳೆ ಪ್ರಕರಣಕ್ಕೆ ಹೊಸ ಸ್ವರೂಪ!

February 15, 2026

ಮಹಿಳೆ ಆತ್ಮಹತ್ಯೆ

February 16, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದಂಪತಿ ಮರಣಕ್ಕೆ ಇಲಿ ಪಾಷಣ ಕಾರಣ!

February 15, 2026

ವಾದದಿಂದ ವಾಗ್ವಾದ-ಹೊಡೆದಾಟ: ಹಳೆ ಪ್ರಕರಣಕ್ಕೆ ಹೊಸ ಸ್ವರೂಪ!

February 15, 2026

ಮಹಿಳೆ ಆತ್ಮಹತ್ಯೆ

February 16, 2026
ADVERTISEMENT
  • Home
  • Janamata
Monday, February 16, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸರ್ಕಾರಿ ಕೆಲಸ ಮಾರಾಟಕ್ಕಿಲ್ಲ!

Achyutkumar by Achyutkumar
November 2, 2025
840
VIEWS
Share on FacebookShare on WhatsappShare on Twitter
ADVERTISEMENT

ಅರ್ಹತೆ ಆಧಾರದ ಮೇಲೆ ಕೆಲಸಪಡೆಯಬೇಕಿದ್ದ ಯಲ್ಲಾಪುರದ ಏಳು ಜನ ಲಂಚ ಕೊಟ್ಟು ಕೆಲಸ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡಿದ್ದು, ಅವರಿಗೆ ಇದೀಗ ಅನ್ಯಾಯವಾಗಿದೆ. ಸರ್ಕಾರಿ ಕೆಲಸಪಡೆಯುವ ತರಾತುರಿಯಲ್ಲಿ ಲಕ್ಷಾಂತರ ರೂ ಖರ್ಚು ಮಾಡಿದವರಿಗೆ ಕೆಲಸವೂ ಸಿಕ್ಕಿಲ್ಲ. ಕಾಸು ಮರಳಿ ಬಂದಿಲ್ಲ!

ADVERTISEMENT

ಮೋಸ ಹೋದ ಎಲ್ಲರೂ 30 ವರ್ಷ ಒಳಗಿನವರಾಗಿದ್ದಾರೆ. ಆರು ಜನ ನಿರುದ್ಯೋಗಿ ಯುವಕರ ಜೊತೆ ಈಗಾಗಲೇ ಒಳ್ಳೆಯ ಉದ್ಯೋಗದಲ್ಲಿದ್ದ ಯುವತಿಯೊಬ್ಬರು ಈ ಮೋಸದ ಜಾಲಕ್ಕೆ ಸಿಲುಕಿದ್ದಾರೆ. ಸಾಕಷ್ಟು ಓದಿಕೊಂಡಿದ್ದ ವಿದ್ಯಾವಂತರೇ ಮೋಸ ಹೋಗಿರುವುದನ್ನು ನೋಡಿ ಜನರು ಪಶ್ಚಾತಾಪಪಡುತ್ತಿದ್ದಾರೆ.

ADVERTISEMENT

ಯಲ್ಲಾಪುರದ ಕಳಚೆಯ ಶ್ರೀನಾಥ ಶ್ರೀಕಾಂತ ಕಳಸ ಅವರು ಮೋಸದ ಬಲೆಗೆ ಬಿದ್ದಿದ್ದಾರೆ. ಅವರ ಜೊತೆ ಮಾವಿನಮನೆ ಗೋಗದ್ದೆಯ ಗೌರೀಶ ಮೋಹನ ಮರಾಠಾ, ಕಳಚೆಯ ರವಿ ತಮ್ಮಣ್ಣ ಗೌಡ, ಅರಬೈಲ್ ಹೆಗ್ಗಾರಗದ್ದೆಯ ಗಜಾನನ ಈಶ್ವರ ಪಟಗಾರ, ಕಳಚೆಯ ಪ್ರಭಾಕರ ವಿಶ್ವೇಶ್ವರ ಗೌಡ, ವಜ್ರಳ್ಳಿಯ ರಾಮಚಂದ್ರ ರಾಧಾಕೃಷ್ಣ ಕೋಡಕಣಿಕರ್ ಸಹ ಸರ್ಕಾರಿ ಕೆಲಸಕ್ಕಾಗಿ ಕಾಸು ಕೊಟ್ಟು ಕೆಟ್ಟಿದ್ದಾರೆ. ಈಗಾಗಲೇ ಖಾಸಗಿ ಉದ್ಯೋಗಿಯಾಗಿರುವ ಕಳಚೆ ಬಳಿಯ ತಳಕೆಬೈಲಿನ ಶ್ವೇತಾ ಸುಭಾಶ ಮರಾಠಿ ಅವರು ಸಹ ಸರ್ಕಾರಿ ಕೆಲಸದ ಆಸೆಗೆ ಬಿದ್ದು ವಂಚನೆಗೆ ಒಳಗಾಗಿದ್ದಾರೆ.

ADVERTISEMENT

ರಾಯಚೂರಿನ ಕೆಂಚಪ್ಪ ಹಂಚಿನಾಳ ಎಂಬಾತರು ಜಲ ಸಂಪನ್ಮೂಲ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಹೇಳಿ ಈ ಎಲ್ಲರನ್ನು ಯಾಮಾರಿಸಿದ್ದಾರೆ. 2024ರ ಮಾರ್ಚ ತಿಂಗಳಿನಿoದ 2025ರ ಮಾರ್ಚ 28ರವರೆಗೆ ಈ ಎಲ್ಲರಿಂದಲೂ ಹಣಪಡೆದ ಕೆಂಚಪ್ಪ ಹಂಚಿನಾಳ ಇದೀಗ ಕೆಲಸ ಕೊಡಿಸದೇ ಕೈ ಎತ್ತಿದ್ದಾರೆ. ಕೆಂಚಪ್ಪ ಹಂಚಿನಾಳ ಅವರು ಪ್ರಕರಣದ ಸಾಕ್ಷಿದಾರ ಗೌರೀಶ ಅವರಿಂದ 3.85 ಲಕ್ಷ ರೂ ಹಾಗೂ ಉಳಿದವರಿಂದ 4.85 ಲಕ್ಷ ರೂ ಹಣಪಡೆದು ಮೋಸ ಮಾಡಿದ್ದಾರೆ.

ಮೋಸ ಹೋದವರೆಲ್ಲರೂ ಸೇರಿ ಅವರ ಪಾಲಕರ ಬಳಿ ವಿಷಯದ ಬಗ್ಗೆ ಚರ್ಚಿಸಿದ್ದಾರೆ. ಕೊನೆಗೆ ಬೇರೆ ದಾರಿ ಇಲ್ಲದೇ ಪೊಲೀಸರ ಮೊರೆ ಹೋಗಿದ್ದಾರೆ. ಯಲ್ಲಾಪುರ ಪೊಲೀಸರು ವಿವರ ಕೇಳಿದ್ದು, `ಸರ್ಕಾರಿ ಕೆಲಸ ಮಾರಾಟಕ್ಕೆ ಇಲ್ಲ’ ಎಂದು ಅವರಿಗೆಲ್ಲರಿಗೂ ಮನವರಿಕೆ ಮಾಡಿದ್ದಾರೆ. ಅದಾದ ನಂತರ ರಾಯಚೂರಿನ ಕೆಂಚಪ್ಪ ಹಂಚಿನಾಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಎಎಸ್‌ಐ ರೇಣುಕಾ ಬೆಳಗಟ್ಟಿ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದಂಪತಿ ಮರಣಕ್ಕೆ ಇಲಿ ಪಾಷಣ ಕಾರಣ!

February 15, 2026

ವಾದದಿಂದ ವಾಗ್ವಾದ-ಹೊಡೆದಾಟ: ಹಳೆ ಪ್ರಕರಣಕ್ಕೆ ಹೊಸ ಸ್ವರೂಪ!

February 15, 2026

ಮಹಿಳೆ ಆತ್ಮಹತ್ಯೆ

February 16, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋