• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Fire disaster Areca destroyed!

ಅಗ್ನಿ ಅವಘಡ: ಅಡಿಕೆ ನಾಶ!

June 27, 2026
The lover who refused to marry The lover who exploded the bomb!

ಮದುವೆಗೆ ಒಪ್ಪದ ಪ್ರೇಯಸಿ: ಬಾಂಬ್ ಸ್ಪೋಟಿಸಿದ ಪ್ರಿಯತಮ!

June 27, 2026
`ನನ್ನ ಸಾವಿಗೆ ನಾನೇ ಕಾರಣ’

ಮನೆಗೆ ಮರಳದ ಮಹಿಳೆ: ಪತಿ ಆತ್ಮಹತ್ಯೆ!

June 27, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Fire disaster Areca destroyed!

ಅಗ್ನಿ ಅವಘಡ: ಅಡಿಕೆ ನಾಶ!

June 27, 2026
The lover who refused to marry The lover who exploded the bomb!

ಮದುವೆಗೆ ಒಪ್ಪದ ಪ್ರೇಯಸಿ: ಬಾಂಬ್ ಸ್ಪೋಟಿಸಿದ ಪ್ರಿಯತಮ!

June 27, 2026
`ನನ್ನ ಸಾವಿಗೆ ನಾನೇ ಕಾರಣ’

ಮನೆಗೆ ಮರಳದ ಮಹಿಳೆ: ಪತಿ ಆತ್ಮಹತ್ಯೆ!

June 27, 2026
  • Home
Saturday, June 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅರಣ್ಯ ಹಕ್ಕು ಅನುಷ್ಠಾನದಲ್ಲಿ ಸರ್ಕಾರದ ವೈಫಲ್ಯ

Achyutkumar by Achyutkumar
November 29, 2025
Government's failure in implementing forest rights
Share on FacebookShare on WhatsappShare on Twitter
ADVERTISEMENT

ಅರಣ್ಯ ಹಕ್ಕು ಮಾನ್ಯತೆ ಕಾಯ್ದೆಯ ಅನುಷ್ಠಾನದಲ್ಲಿ ರಾಜ್ಯದ ವೈಫಲ್ಯದ ಬಗ್ಗೆ ಅರಣ್ಯವಾಸಿಗಳ ರಾಜ್ಯ ಒಕ್ಕೂಟ ಕಳವಳವ್ಯಕ್ತಪಡಿಸಿದೆ. ಯಲ್ಲಾಪುರದ ಟೀಡ್ ಟ್ರಸ್ಟಿನ ಸಭಾಂಗಣದಲ್ಲಿ ಸಭೆ ನಡೆಸಿದ ಅರಣ್ಯ ಹಕ್ಕು ಹೋರಾಟ ಸಮಿತಿಗಳ ರಾಜ್ಯ ಒಕ್ಕೂಟದ ಕಾರ್ಯಕಾರಿ ಸಮಿತಿಯು ರಾಜ್ಯ ಸಂಚಾಲಕ ಚಂದ್ರಕಾAತ ಕೊಚರೇಕರ ಅವರು ಅರಣ್ಯ ಹಕ್ಕು ಮಾನ್ಯತೆ ಕಾಯ್ದೆಯ ಅನುಷ್ಠಾನದಲ್ಲಿನ ರಾಜ್ಯದ ವೈಫಲ್ಯದ ಬಗ್ಗೆ ಮಾತನಾಡಿದ್ದಾರೆ.

`ಪಶ್ಚಿಮಘಟ್ಟ ಮತ್ತು ಅದರ ಅಂಚಿನಲ್ಲಿರುವ ಬಹುತೇಕ ಎಲ್ಲ ಸಮುದಾಯಗಳ ಜನರೂ ಸಹ ಸ್ವಾತಂತ್ರ ಪೂರ್ವದಿಂದ ತಮ್ಮ ಆಹಾರ ಮತ್ತು ಜೀವನೋಪಾಯಕ್ಕೆ ಅರಣ್ಯ ಉತ್ಪನ್ನಗಳನ್ನು ಹಾಗೂ ಅರಣ್ಯ ಭೂಮಿಯನ್ನು ಅವಲಂಬಿಸಿದ್ದರು. ಅಕ್ಕಿಯ ಬದಲಿಗೆ ಅರಣ್ಯದಲ್ಲಿ ಬೆಳೆಯುವ ಅನೇಕ ಗಡ್ಡೆಗೆಣಸು, ತಾಳೆಹಿಟ್ಟು, ಬಿದಿರುಭತ್ತ ಈ ಪ್ರದೇಶದ ಜನರ ಆಹಾರವಾಗಿತ್ತು. ರಾಣಿ ಚೆನ್ನಭೈರಾದೇವಿಯ ಕಾಲದಿಂದಲೂ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಬಹುತೇಕ ಜನರು ಜೀವನೋಪಾಯಕ್ಕೆ ಕಾಳುಮೆಣಸು, ಜುಮ್ಮನಕಾಯಿ ಮತ್ತು ಅಮೃತಬಳ್ಳಿಸಹಿತ ವಿವಿಧ ಔಷಧಿ ಸಸ್ಯಗಳನ್ನು ಬಳಸುತ್ತಿದ್ದರು. ಈ ಬಗ್ಗೆ ಜಿಲ್ಲೆಯ ಗೆಜೆಟಿಯರಿನಲ್ಲಿ ಸಹ ಉಲ್ಲೇಖವಿದೆ’ ಎಂದವರು ಗಮನಸೆಳೆದಿದ್ದಾರೆ. ಹೀಗಿರುವಾಗ `ಅರಣ್ಯ ಹಕ್ಕುಕಾಯ್ದೆಯು ಅರಣ್ಯವಾಸಿಗಳ ಪರವಾಗಿದ್ದರೂ ಸಹ ಅರಣ್ಯವಾಸಿಗಳಿಗೆ ಭೂಮಿಯ ಹಕ್ಕು ನೀಡಲು ನಮ್ಮ ರಾಜ್ಯದಲಿ ್ಲಮೀನಮೇಷ ಮಾಡುತ್ತಿರುವುದು ಏಕೆ?’ ಎಂದವರು ಪ್ರಶ್ನಿಸಿದ್ದಾರೆ

`ವಸತಿ ಮತ್ತು ಜೀವನೋಪಾಯಕ್ಕೆ ಅರಣ್ಯ ಭೂಮಿಯನ್ನು ಅವಲಂಬಿಸಿರುವ ರಾಜ್ಯದ ಜನರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಭೂಮಿಯ ಹಕ್ಕು ಸಹಿತ ಗರಿಷ್ಠ ಸೌಲಭ್ಯ ದೊರಕಿಸಿಕೊಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಅಗತ್ಯ ಚಿಂತನೆ ಮಾಡಬೇಕು. ಅಗತ್ಯವಿದ್ದರೆ ಅರಣ್ಯ ಹಕ್ಕು ಕಾಯ್ದೆಯ ಇತರ ಪಾರಂಪರಿಕ ಅರಣ್ಯವಾಸಿ ವ್ಯಾಖ್ಯೆಯ ಮೂರು ತಲೆಮಾರಿನ ವಿವರಣೆಗೆ ಅಗತ್ಯ ತಿದ್ದುಪಡಿ ತರಬೇಕು’ ಎಂದವರು ಆಗ್ರಹಿಸಿದ್ದಾರೆ. `ಅರಣ್ಯ ಹಕ್ಕುಕಾಯ್ದೆಯ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿ ಕೊನೆಯ ಸ್ಥಾನದಲ್ಲಿದೆ’ ಎಂಬ ವಿಷಯವನ್ನು ಅವರು ತೆರೆದಿಟ್ಟಿದ್ದಾರೆ.

ಒಕ್ಕೂಟದ ಕಾರ್ಯಕಾರಿ ಸದಸ್ಯರಾದ ದಾವಣಗೆರೆಯ ಕೆ ವಿ ರೂಪಾ ನಾಯ್ಕ, ಶ್ರೀಧರ ಮಲೆಕುಡಿಯ, ಟೀಡ್ ಟ್ರಸ್ಟಿನ ಮೋಹಿನಿ ಎಸ್ ಪೂಜಾರಿ, ರಾಮನಾಥ ಸಿದ್ಧಿ, ಲೋಕೇಶ ಗೌಡ, ಉಡುಪಿಯ ಅಶೋಕ ಶೆಟ್ಟಿ, ಮಂಜುನಾಥ ಸಿ.ಶಾಸ್ತ್ರಿ, ಗುತ್ತೇವ್ವಾ ಮಣ್ಣೂರು, ಕಾಮಕ್ಷಿ ರಾಯ್ಕರ ಇನ್ನಿತರರು ಈ ಚರ್ಚೆಯಲ್ಲಿ ಭಾಗವಹಿಸಿ, ನಿರ್ಣಯ ಮಂಡಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Fire disaster Areca destroyed!

ಅಗ್ನಿ ಅವಘಡ: ಅಡಿಕೆ ನಾಶ!

June 27, 2026
The lover who refused to marry The lover who exploded the bomb!

ಮದುವೆಗೆ ಒಪ್ಪದ ಪ್ರೇಯಸಿ: ಬಾಂಬ್ ಸ್ಪೋಟಿಸಿದ ಪ್ರಿಯತಮ!

June 27, 2026
`ನನ್ನ ಸಾವಿಗೆ ನಾನೇ ಕಾರಣ’

ಮನೆಗೆ ಮರಳದ ಮಹಿಳೆ: ಪತಿ ಆತ್ಮಹತ್ಯೆ!

June 27, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383