• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಪಘಾತ: ಆರು ದಿನದ ನಂತರ ಸಾವು!

December 6, 2025

ದೇವರ ದುಡ್ಡು ದೋಚಿದ ದುಷ್ಟಕೂಟ!

December 6, 2025

ಗೊಬ್ಬರ ವ್ಯಾಪಾರ: ಸರ್ಕಾರಕ್ಕೆ ಮೋಸ!

December 6, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಪಘಾತ: ಆರು ದಿನದ ನಂತರ ಸಾವು!

December 6, 2025

ದೇವರ ದುಡ್ಡು ದೋಚಿದ ದುಷ್ಟಕೂಟ!

December 6, 2025

ಗೊಬ್ಬರ ವ್ಯಾಪಾರ: ಸರ್ಕಾರಕ್ಕೆ ಮೋಸ!

December 6, 2025
  • Home
  • Janamata
Sunday, December 7, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಗ್ರಾಸೀಂ ಇಂಡಸ್ಟ್ರಿ: ಇಲ್ಲಿನ ನೌಕರರಿಗೆ ನಿವೃತ್ತಿ ನಂತರವೇ ಸಮಸ್ಯೆ ಶುರು!

Achyutkumar by Achyutkumar
November 3, 2025
Grasim Industries The problems for employees here started only after retirement!
Share on FacebookShare on WhatsappShare on Twitter
ADVERTISEMENT

ಕಾರವಾರದ ಬಿಣಗಾದಲ್ಲಿರುವ ಗ್ರಾಸೀಂ ಇಂಡಸ್ಟ್ರಿ’ನಲ್ಲಿ ದುಡಿದು ನಿವೃತ್ತರಾದ ನೌಕರರಿಗೆ ನಿಯಮಾನುಸಾರ ಸೌಲಭ್ಯ ಒದಗಿಸುತ್ತಿಲ್ಲ. ಹೀಗಾಗಿ ಅನ್ಯಾಯಕ್ಕೆ ಒಳಗಾದ ನಿವೃತ್ತ ನೌಕರರು ಮಾಧ್ಯಮದ ಮುಂದೆ ಅಳಲು ತೋಡಿಕೊಂಡಿದ್ದಾರೆ.

ADVERTISEMENT

`ಕoಪನಿಯೂ ಎರಡು ವರ್ಷಗಳಿಂದ ಹಿಂಬಾಕಿ ವೇತನ ನೀಡಿಲ್ಲ. ನ್ಯಾಯಾಲಯದ ಆದೇಶವಿದ್ದರೂ ಅದನ್ನು ಪಾಲಿಸುತ್ತಿಲ್ಲ’ ಎಂದು ಗ್ರಾಸೀಂ ನಿವೃತ್ತ ನೌಕರ ಯುಗಂಧರ ಆಲೂರು ದೂರಿದರು. `ನ್ಯಾಯಾಲಯವು ನೌಕರರ ನಿವೃತ್ತಿ ವಯಸ್ಸನ್ನು 58ರಿಂದ 60ಕ್ಕೆ ಏರಿಸಿ ಆದೇಶ ನೀಡಿತ್ತು. ಅದರ ಪ್ರಕಾರ 2018ರಿಂದ 2023 ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಕಂಪನಿಯು ಎರಡು ವರ್ಷಗಳ ಹಿಂಬಾಕಿ ವೇತನವನ್ನು ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿತ್ತು’ ಎಂದವರು ವಿವರಿಸಿದರು.

ADVERTISEMENT

`ಆದರೆ, ಕಂಪನಿಯ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿದ್ದಾರೆ. ಬಾಕಿ ವೇತನ ಪಾವತಿಗೆ ನಿರಾಕರಿಸುತ್ತಿದ್ದಾರೆ. ಹಿಂಬಾಕಿ ನೀಡಲು ಕಂಪನಿ ಕಾನೂನುಬಾಹಿರ ಷರತ್ತು ವಿಧಿಸುತ್ತಿದೆ’ ಎಂದು ದೂರಿದರು. `ಫೈನಲ್ ಸೆಟಲ್ಮೆಂಟ್ ಎಂದು ಬಾಂಡ್ ಮೇಲೆ ಸಹಿ ಮಾಡಿದ ನಂತರ ವೇತನ ನೀಡುವುದಾಗಿ ಕಂಪನಿ ಹೇಳಿದೆ. ಆದರೆ ಈ ಷರತ್ತು ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ’ ಎಂದರು.

ADVERTISEMENT

`ಅ 30ರಂದು ಕಂಪನಿಯ ಮಾನವ ಸಂಪನ್ಮೂಲ ವಿಭಾಗಕ್ಕೆ ಮನವಿ ನೀಡಲು ತೆರಳಿದಾಗ ಅದನ್ನು ಸ್ವೀಕರಿಸಿಲ್ಲ. ಜೊತೆಗೆ ಘಟಕದ ಮುಖ್ಯಸ್ಥರನ್ನು ಭೇಟಿ ಮಾಡಲೂ ಅವಕಾಶ ನೀಡಲಿಲ್ಲ’ ಎಂದು ಅಸಮಧಾನವ್ಯಕ್ತಪಡಿಸಿದರು. `ಕಾರ್ಮಿಕ ಇಲಾಖೆ ಹಾಗೂ ಉಪ ಕಾರ್ಮಿಕ ಆಯುಕ್ತರು ಕೂಡಲೇ ಮಧ್ಯಸ್ಥಿಕೆ ವಹಿಸಬೇಕು. ಕಂಪನಿಯು ನ್ಯಾಯಾಲಯದ ತೀರ್ಪನ್ನು ಗೌರವಿಸಿ, ಯಾವುದೇ ಷರತ್ತುಗಳಿಲ್ಲದೆ ಹಿಂಬಾಕಿ ವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು’ ಎಂದು ವನದೇವ ಹರಿಕಂತ್ರ, ಗೋಪಾಲಕೃಷ್ಣ ನಾಯ್ಕ, ಲಕ್ಷೀಕಾಂತ ದುರ್ಗೇಕರ, ಕಿರಣ ಗಾಂವ್ಕರ ಆಗ್ರಹಿಸಿದರು.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋