• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
Farmers' interest in Kagga paddy Paddy cultivation in a hundred acres of land!

ಕಗ್ಗ ಭತ್ತಕ್ಕೆ ಕೃಷಿಕರ ಆಸಕ್ತಿ: ನೂರು ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ!

November 16, 2025
Government grant-contractor's campaign!

ಸರ್ಕಾರಿ ಅನುದಾನ-ಗುತ್ತಿಗೆದಾರನ ಅದ್ವಾನ!

November 16, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
Farmers' interest in Kagga paddy Paddy cultivation in a hundred acres of land!

ಕಗ್ಗ ಭತ್ತಕ್ಕೆ ಕೃಷಿಕರ ಆಸಕ್ತಿ: ನೂರು ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ!

November 16, 2025
Government grant-contractor's campaign!

ಸರ್ಕಾರಿ ಅನುದಾನ-ಗುತ್ತಿಗೆದಾರನ ಅದ್ವಾನ!

November 16, 2025
  • Home
  • Janamata
Sunday, November 16, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೆಬ್ಬಾರರಿಗೆ ಸನ್ಮಾನಿಸುವುದು ತಪ್ಪಲ್ಲ!

Achyutkumar by Achyutkumar
November 4, 2025
It is not wrong to honor the Hebbars!
Share on FacebookShare on WhatsappShare on Twitter
ADVERTISEMENT

ಯಲ್ಲಾಪುರ ವಿಧಾನಸಭಾ ಕ್ಷೇತ್ರ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಸನ್ಮಾನಿಸಿದ ಕಾರಣ 10 ವರ್ಷ ಕೋರ್ಟು-ಕೇಸು ಎಂದು ಅಲೆದಾಡಿದ್ದ ರಾಘು ನಾಯ್ಕ ಅವರು ಇದೀಗ ನಿರಾಳರಾಗಿದ್ದಾರೆ. `ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿದ್ದು ಅಪರಾಧ ಅಲ್ಲ’ ಎಂದು ನ್ಯಾಯಾಲಯ ಹೇಳಿದೆ!

ADVERTISEMENT

ಶಿವರಾಮ ಹೆಬ್ಬಾರ್ ಅವರ ಅಭಿಮಾನಿಯಾಗಿರುವ ಗುಡ್ನಾಪುರ ಗ್ರಾಮದ ರಾಘು ನಾಯ್ಕ ಅವರು ಬನವಾಸಿ ಭಾಗದ ಗ್ರಾಮ ಪಂಚಾಯತ ಸದಸ್ಯರಾಗಿದ್ದರು. 2015ರ ಫೆಬ್ರವರಿ 8ರಂದು ಬನವಾಸಿಯಲ್ಲಿ ನಡೆದ ಕದಂಬ ಉತ್ಸವದಲ್ಲಿ ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿದ್ದರು. ವಿವಿಧ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿದ್ದ ವೇದಿಕೆಯಲ್ಲಿ ತಹಶೀಲ್ದಾರರೇ ಗಣ್ಯರನ್ನು ಸನ್ಮಾನಿಸಲು ಉದ್ದೇಶಿಸಿದ್ದು, ಆ ಅವಕಾಶ ತಪ್ಪಿದ ಹಿನ್ನಲೆ ರಾಘು ನಾಯ್ಕ ವಿರುದ್ಧ ತಹಶೀಲ್ದಾರ್ ಬಸಪ್ಪ ಪೂಜಾರಿ ಅವರು ಗರಂ ಆಗಿದ್ದರು.

ADVERTISEMENT

ಕದಂಬ ಉತ್ಸವ ಕಾರ್ಯಕ್ರಮ ಮುಗಿದ ನಂತರ ಅನುಮತಿ ಇಲ್ಲದೇ ಸರ್ಕಾರಿ ಕಾರ್ಯಕ್ರಮದ ವೇದಿಕೆ ಪ್ರವೇಶಿಸಿ ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿದ ನೆಪವಿರಿಸಿ ರಾಘು ನಾಯ್ಕ ಅವರ ವಿರುದ್ಧ ತಹಶೀಲ್ದಾರ್ ಬಸಪ್ಪ ಪೂಜಾರಿ ಪ್ರಕರಣ ದಾಖಲಿಸಿದ್ದರು. ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಬಗ್ಗೆ ಪೊಲೀಸ್ ಪ್ರಕರಣದಲ್ಲಿ ತಹಶೀಲ್ದಾರ್ ಬಸಪ್ಪ ಪೂಜಾರಿ ಅವರು ದೂರಿದ್ದರು. 10 ವರ್ಷಗಳ ಕಾಲ ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿದ ಕಾರಣ ರಾಘು ನಾಯ್ಕ ಅವರು ಕೋರ್ಟು-ಕಚೇರಿ ಅಲೆದಾಟ ಮಾಡಿದರು.

ADVERTISEMENT

ರಾಘು ನಾಯ್ಕ ಅವರು ವೇದಿಕೆಯಲ್ಲಿ ಭಾಷಣ ಮಾಡಿದ ವಿಡಿಯೋ, ಸನ್ಮಾನಿಸಿದ ತುಣುಕುಗಳನ್ನು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ, ಅವರು ತಪ್ಪು ಮಾಡಿದ್ದಾರೆ ಎಂದು ಸಾಭೀತುಪಡಿಸುವಲ್ಲಿ ಅವರು ವಿಫಲರಾದರು. ಈ ಹಿನ್ನಲೆ ಶಿರಸಿ 1ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಅಲ್ತಾಫ್ ಹುಸೇನ್ ಸಾಬ ಅವರು ಮಂಗಳವಾರ ರಾಘು ನಾಯ್ಕ ಅವರನ್ನು ನಿರ್ದೋಶಿ ಎಂದು ಘೋಷಿಸಿದರು. ರಾಘು ನಾಯ್ಕ ಅವರ ಪರವಾಗಿ ಹಿರಿಯ ವಕೀಲ ರವೀಂದ್ರ ನಾಯ್ಕ ಮತ್ತು ಉದಯ ನಾಯ್ಕ ವಾದಿಸಿದ್ದರು. ಸುರೇಖಾ ನಾಯ್ಕ, ಹಾಗೂ ದಿವ್ಯಾ ನಾಯ್ಕ ಅವರು ವಿವಿಧ ಸಾಕ್ಷಿ ಸಂಗ್ರಹಿಸಿ ಸಹಕರಿಸಿದ್ದರು.

Share1110SendTweet694
ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
Farmers' interest in Kagga paddy Paddy cultivation in a hundred acres of land!

ಕಗ್ಗ ಭತ್ತಕ್ಕೆ ಕೃಷಿಕರ ಆಸಕ್ತಿ: ನೂರು ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ!

November 16, 2025
Government grant-contractor's campaign!

ಸರ್ಕಾರಿ ಅನುದಾನ-ಗುತ್ತಿಗೆದಾರನ ಅದ್ವಾನ!

November 16, 2025

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋