• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

August 18, 2026
‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026
Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

August 18, 2026
‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026
Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026
  • Home
  • Janamata
Tuesday, August 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮುತೈದೆಗೆ ಮರಳಿದ ಮಾಂಗಲ್ಯ!

Achyutkumar by Achyutkumar
November 10, 2025
Mangalya returns to Muthaide!
Share on FacebookShare on WhatsappShare on Twitter
ADVERTISEMENT

ಮಹಾರಾಷ್ಟ್ರದ ಮಹಿಳೆಯೊಬ್ಬರು ಕಳೆದುಕೊಂಡಿದ್ದ ಮಾಂಗಲ್ಯದ ಸರವನ್ನು ಗೋಕರ್ಣ ಪೊಲೀಸರು ಅವರಿಗೆ ಮರಳಿಸಿದ್ದಾರೆ. ಮಾಂಗಲ್ಯಪಡೆದ ಮಹಿಳೆ ಪೊಲೀಸರ ಪ್ರಾಮಾಣಿಕ ನಡತೆಯನ್ನು ಶ್ಲಾಘಿಸಿದ್ದಾರೆ

ಮಹಾರಾಷ್ಟ್ರ ಕೊಲ್ಲಾಪುರದ ಸ್ವರ ಶುಭಂ ಕಾಪಸೆ ಅವರು ಕುಟುಂಬದ ಜೊತೆ ಗೋಕರ್ಣಕ್ಕೆ ಬಂದಿದ್ದರು. ಮುಖ್ಯ ಕಡಲ ತೀರಕ್ಕೆ ತೆರಳುವಾಗ ಅವರ ಮಾಂಗಲ್ಯದ ಸರ ಕಾಣೆಯಾಯಿತು. ದಾರಿಯಲ್ಲಿ ಬಿದ್ದಿದ್ದ ಮಾಂಗಲ್ಯ ಸರವನ್ನು ಅವರು ಸಾಕಷ್ಟು ಹುಡುಕಿದರು. ಆದರೆ, ಅದು ಪತ್ತೆ ಆಗಿರಲಿಲ್ಲ.

ಮಾಹಾಬಲೇಶ್ವರ ಮಂದಿರದ ಅಮೃತಾನ್ನ ಪ್ರಸಾದ ಭೋಜನದ ಬಳಿ ಬಿಜ್ಜೂರಿನ ಜಟ್ಟು ಗೌಡ ಅವರಿಗೆ ಈ ಸರ ಸಿಕ್ಕಿತು. ಅದನ್ನು ನೋಡಿದ ಅವರು ಪೊಲೀಸ್ ಹೊರಠಾಣೆಗೆ ಒಪ್ಪಿಸಿದರು. ಪೊಲೀಸರು ಸರ ಕಳೆದುಕೊಂಡವರ ಹುಡುಕಾಟ ನಡೆಸಿದಾಗ ಸ್ವರ ಶುಭಂ ಕಾಪಸೆ ಅವರು ಎದುರಾದರು. ಅವರದ್ದೇ ಸರ ಎಂದು ಖಚಿತಪಡಿಸಿಕೊಂಡು ಪೊಲೀಸರು ಅದನ್ನು ಹಸ್ತಾಂತರಿಸಿದರು.

`14 ಗ್ರಾಂ ಚಿನ್ನದ ಸರ ಕಾಣೆಯಾದಗ ಆತಂಕ ಎದುರಾಯಿತು. ಪ್ರಾಮಾಣಿಕ ಜನ ಹಾಗೂ ದಕ್ಷ ಪೊಲೀಸ್ ನೆರವಿನಿಂದ ಆ ಸರ ಮರಳಿ ಸಿಕ್ಕಿದೆ’ ಎಂದು ಸ್ವರ ಶುಭಂ ಕಾಪಸೆ ಅವರು ಹೇಳಿದರು. `ಪ್ರತಿಯೊಬ್ಬರು ಅವರ ಬೆಲೆಬಾಳುವ ವಸ್ತುಗಳನ್ನು ಜೋಪಾನವಾಗಿರಿಸಿಕೊಳ್ಳಬೇಕು’ ಎಂದು ಪಿಎಸ್‌ಐ ಶಶಿಧರ ಹಾಗೂ ಪೊಲೀಸ್ ಸಿಬ್ಬಂದಿ ಜಟ್ಟಪ್ಪ ನಾಯ್ಕ, ರವಿ ಅವರು ಈ ವೇಳೆ ಅರಿವು ಮೂಡಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

August 18, 2026
‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026
Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!