• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬಾಲ್ಯ ವಿವಾಹ ಇನ್ನೂ ಜೀವಂತ!

December 7, 2025

ಕುಡಿದು ಬೈಕ್ ಚಾಲನೆ: ಕಾಲು ಮುರಿತ!

December 7, 2025
Short circuit Furniture burns along with machinery

ಶಾರ್ಟ ಸರ್ಕೀಟ್: ಯಂತ್ರೋಪಕರಣದ ಜೊತೆ ಫರ್ನಿಚರ್ ಭಸ್ಮ

December 7, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬಾಲ್ಯ ವಿವಾಹ ಇನ್ನೂ ಜೀವಂತ!

December 7, 2025

ಕುಡಿದು ಬೈಕ್ ಚಾಲನೆ: ಕಾಲು ಮುರಿತ!

December 7, 2025
Short circuit Furniture burns along with machinery

ಶಾರ್ಟ ಸರ್ಕೀಟ್: ಯಂತ್ರೋಪಕರಣದ ಜೊತೆ ಫರ್ನಿಚರ್ ಭಸ್ಮ

December 7, 2025
  • Home
  • Janamata
Monday, December 8, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪ್ರಾಕೃತಿಕ ವಿಕೋಪ: ಉತ್ತರ ಕನ್ನಡಕ್ಕೆ 2ನೇ ಸ್ಥಾನ!

Achyutkumar by Achyutkumar
November 4, 2025
Natural disaster 2nd place for Uttara Kannada!
Share on FacebookShare on WhatsappShare on Twitter
ADVERTISEMENT

ಪ್ರಾಕೃತಿಕ ವಿಕೋಪಗಳಿಗೆ ಒಳಗಾಗುವ ಪ್ರದೇಶಗಳ ಪಟ್ಟಿಯಲ್ಲಿ ಉತ್ತರ ಕನ್ನಡ ಜಿಲ್ಲೆಯು 2ನೇ ಪಟ್ಟಿಯಲ್ಲಿದೆ. `ಇಲ್ಲಿ ಕೈಗಾ ಅಣು ಸ್ಥಾವರ, ರಾಸಾಯನಿಕ ಕಾರ್ಖಾನೆ, ಅಣೆಕಟ್ಟುಗಳು, ನೌಕಾನೆಲೆಯಂತಹ ಪ್ರದೇಶಗಳಿರುವುದರಿಂದ ವಿಪತ್ತುಗಳು ಸಂಭವಿಸಿದ ತಕ್ಷಣ ರಕ್ಷಣಾ ಕಾರ್ಯಚರಣೆ ಕೈಗೊಳ್ಳಲು ಎಲ್ಲಾ ಮುನ್ನೆಚ್ಚರಿಕೆ ಸಿದ್ದತೆಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಹೇಳಿದ್ದಾರೆ. `ವಿವಿಧ ಬಗೆಯ ವಿಪತ್ತು ಸಂಭವಿಸಿದ ತುರ್ತು ಸನ್ನಿವೇಶಗಳಲ್ಲಿ ಸಮಯ ಪಾಲನೆ ಹಾಗೂ ಸಮಯ ಪ್ರಜ್ಞೆಯಿಂದ ಅನೇಕರ ಜೀವ ಉಳಿಸಲು ಸಾಧ್ಯ. ಜನರ ಜೀವ ಉಳಿಸಲು ಅಗತ್ಯವಿರುವ ವಾಹನ, ವೈದ್ಯಕೀಯ ವ್ಯವಸ್ಥೆಗೆ ಒತ್ತು ನೀಡಬೇಕು’ ಎಂದವರು ನಿರ್ದೇಶನ ನೀಡಿದ್ದಾರೆ.

ADVERTISEMENT

ಕೈಗಾ ಅಣು ವಿದ್ಯುತ್ ಘಟಕದಲ್ಲಿ ಮಂಗಳವಾರ ವಿಪತ್ತು ನಿರ್ವಹಣೆ- ವೈದ್ಯಕೀಯ ಸಿದ್ಧತೆ -ಸಿಬಿಅರ್‌ಎನ್ – ಲಾಜಿಸ್ಟಿಕ್- ಇಂಟರ್ ಗ್ರೇಷನ್ ಆಯೋಜನೆಯ `ಸಮಯ್ ರೇಖಾ 2025’ರ ಸಮ್ಮೇಳನದಲ್ಲಿ ಅವರು ಮಾತನಾಡಿದ್ದಾರೆ. `ಪ್ರಾಕೃತಿಕ ವಿಪತ್ತು, ರಾಸಾಯನಿಕ ವಿಪತ್ತು, ಅಪಘಾತ ಸೇರಿದಂತೆ ಯಾವುದೇ ರೀತಿಯ ಅವಘಡ ನಡೆದಾಗ ತಕ್ಷಣ ಸ್ಪಂದಿಸಿದಾಗ ಜೀವ ಹಾನಿ ತಪ್ಪಿಸಲು ಸಾಧ್ಯ. ಇದಕ್ಕಾಗಿ ಎಲ್ಲಾ ಬಗೆಯ ಅಗತ್ಯ ಸಿದ್ಧತೆಗಳಿರಬೇಕು’ ಎಂದವರು ಹೇಳಿದ್ದಾರೆ. `ಜಿಲ್ಲೆಯಲ್ಲಿ ವಿಪತ್ತುಗಳನ್ನು ಎದುರಿಸುವ ಕುರಿತಂತೆ ಎಲ್ಲಾ ರೀತಿಯ ಅಣಕು ಕಾರ್ಯಚಾರಣೆಗಳನ್ನು ಆಗಾಗ ಕೈಗೊಳ್ಳುತ್ತಿದ್ದು, ಅಣುಕು ಕಾರ್ಯಚರಣೆ ಸಂದರ್ಭದಲ್ಲಿ ಕಂಡು ಬರುವ ನ್ಯೂನತೆಗಳ ಕುರಿತು ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಆಗ ಅದು ನೈಜ ಸಂದರ್ಭದಲ್ಲಿ ಸಮರ್ಪಕವಾಗಿ ಮತ್ತು ತ್ವರಿತವಾಗಿ ಕಾರ್ಯನಿರ್ವಹಿಸಲು ನೆರವಾಗಲಿದೆ’ ಎಂದವರು ಹೇಳಿದರು. `ವಿಪತ್ತು ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸಲು ಅಗತ್ಯವಿರುವ ಉಪಕರಣಗಳು, ವೈದ್ಯಕೀಯ ಸಾಮಗ್ರಿಗಳು, ವಾಹನಗಳು, ಮಾನವ ಸಂಪನ್ಮೂಲದ ಕುರಿತು ಸಮಗ್ರ ವಿವರಗಳನ್ನು ಪಟ್ಟಿ ಮಾಡಬೇಕು’ ಎಂದವರು ಸೂಚಿಸಿದರು.

ADVERTISEMENT

ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಲಿಜೋ ಪಿ ಥಾಮಸ್ ಮಾತನಾಡಿ `ವಿಪತ್ತು ನಿರ್ವಹಣೆ ಕುರಿತಂತೆ ಮಕ್ಕಳಿಗೆ ಬಾಲ್ಯದಿಂದಲೇ ತರಬೇತಿ ನೀಡುವ ಕಾರ್ಯ ನಡೆಯಬೇಕು. ಶಾಲೆಗಳಿಲ್ಲಿ ವಿದ್ಯಾರ್ಥಿಗಳ ಮೂಲಕ ಅಣಕು ಕಾರ್ಯಚರಣೆ ನಡೆಸಬೇಕು’ ಎಂದರು. ಪೋಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್ ಮಾತನಾಡಿ `ಪ್ರತಿ ಇಲಾಖೆಗಳಲ್ಲಿ ತಮ್ಮ ದೈನಂದಿನ ಕರ್ತವ್ಯಗಳ ಜೊತೆಗೆ ವಿಪತ್ತು ಸಂದರ್ಭದಲ್ಲಿ ಯಾವ ರೀತಿ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು. ವಿವಿಧ ಹಿರಿಯ ಅಧಿಕಾರಿಗಳು ಹಾಜರಿದ್ದರು.

ADVERTISEMENT
ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬಾಲ್ಯ ವಿವಾಹ ಇನ್ನೂ ಜೀವಂತ!

December 7, 2025

ಕುಡಿದು ಬೈಕ್ ಚಾಲನೆ: ಕಾಲು ಮುರಿತ!

December 7, 2025
Short circuit Furniture burns along with machinery

ಶಾರ್ಟ ಸರ್ಕೀಟ್: ಯಂತ್ರೋಪಕರಣದ ಜೊತೆ ಫರ್ನಿಚರ್ ಭಸ್ಮ

December 7, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋