• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
  • Home
  • Janamata
Tuesday, December 9, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೆಲ್ಮೇಟ್ ಇಲ್ಲದವರಿಗೆ ಪೆಟ್ರೋಲ್ ಇಲ್ಲ!

Achyutkumar by Achyutkumar
November 14, 2025
No petrol for those without helmets!
Share on FacebookShare on WhatsappShare on Twitter
ADVERTISEMENT

ರಸ್ತೆ ಅಪಘಾತದಲ್ಲಿನ ಸಾವು-ನೋವು ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಕುಮಟಾ ಸಹಾಯಕ ಆಯುಕ್ತ ಪಿ ಶ್ರವಣಕುಮಾರ ಅವರು ಹಲವು ದಿಟ್ಟ ಕ್ರಮಗಳನ್ನು ಅನುಸರಿಸಿದ್ದು, `ಹೆಲ್ಮೇಟ್ ಧರಿಸದೇ ಓಡಾಡುವವರಿಗೆ ಪೆಟ್ರೋಲ್ ಕೊಡಬೇಡಿ’ ಎಂದು ಪೆಟ್ರೋಲ್ ಬಂಕ್ ಮಾಲಕರಿಗೆ ಸೂಚಿಸಿದ್ದಾರೆ. ಹೆಲ್ಮೇಟ್ ಧರಿಸದೇ ಬೈಕ್ ಓಡಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸರಿಗೂ ನಿರ್ದೇಶನ ನೀಡಿದ್ದಾರೆ.

ADVERTISEMENT

`ಈಚೆಗೆ ಕುಮಟಾ ಹಾಗೂ ಸುತ್ತಲಿನ ಪ್ರದೇಶದಲ್ಲಿ ಸಾಕಷ್ಟು ಅಪಘಾತಗಳು ನಡೆಯುತ್ತಿದೆ. ಸಂಚಾರಿ ನಿಯಮ ಪಾಲನೆಯಲ್ಲಿನ ಲೋಪವೇ ಅಪಘಾತಕ್ಕೆ ಪ್ರಮುಖ ಕಾರಣ’ ಎಂದು ಶ್ರವಣಕುಮಾರ ಅವರು ವಿಶ್ಲೇಷಿಸಿದರು. `ಸಂಚಾರಿ ನಿಯಮ ಪಾಲನೆ ಸರಿಯಾಗಿ ಆಗದೇ ಇದ್ದರೆ ಅಮಾಯಕರ ಜೀವ ಹೋಗುವುದು ಹೆಚ್ಚಾಗಲಿದೆ. ಹೀಗಾಗಿ ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದವರು ಹೇಳಿದರು. `ಬೈಕಿನಲ್ಲಿ ಸಂಚರಿಸುವವರು ಕಡ್ಡಾಯವಾಗಿ ಹೆಲ್ಮೇಟ್ ಧರಿಸಬೇಕು. 4 ವರ್ಷ ಮೇಲ್ಪಟ್ಟ ಹಿಂಬದಿ ಸವಾರರಿಗೂ ಹೆಲ್ಮೇಟ್ ಕಡ್ಡಾಯವಾಗಿದ್ದು, ಕುಮಟಾ ತಾಲೂಕಿನ ಎಲ್ಲಡೆ ಈ ಆದೇಶ ಪಾಲನೆಯಾಗಬೇಕು. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಪೊಲೀಸರಿಗೆ ಸೂಚಿಸಿದರು.

ADVERTISEMENT

`ಈಗಾಗಲೇ ಕಡ್ಡಾಯವಾಗಿ ಹೆಲ್ಮೇಟ್ ಧರಿಸುವ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಬಗ್ಗೆ ಸಿದ್ಧತೆ ನಡೆದಿದೆ’ ಎಂದು ಪೊಲೀಸ್ ಅಧಿಕಾರಿಗಳು ಸಭೆಗೆ ತಿಳಿಸಿದರು. `ಅಪಘಾತವಾದಾಗ ತಲೆಗೆ ಬೀಳುವ ಏಟಿನಿಂದ ಹೆಚ್ಚಿನವರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಕುಮಟಾ ವ್ಯಾಪ್ತಿಯ ಪೆಟ್ರೋಲ್ ಬಂಕಿನಲ್ಲಿ ಹೆಲ್ಮೇಟ್ ಧರಿಸದೇ ಬರುವ ಬೈಕ್ ಸವಾರರಿಗೆ ಪೆಟ್ರೋಲ್ ಕೊಡಬಾರದು’ ಎಂದು ಸಹಾಯಕ ಆಯುಕ್ತರು ಪೆಟ್ರೋಲ್ ಬಂಕ್ ಮಾಲಕರಿಗೆ ಸೂಚಿಸಿದರು. `ಪೆಟ್ರೋಲ್ ನೀಡಲು ನಿರಾಕರಿಸಿದರೆ ಬಂಕಿನ ಸಿಬ್ಬಂದಿ ಜೊತೆ ಸಾರ್ವಜನಿಕರ ಸಂಘರ್ಷವಾಗುವ ಸಾಧ್ಯತೆಯಿದೆ. ಈ ಹಿನ್ನಲೆ ನೌಕರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು’ ಎಂದು ಪೆಟ್ರೋಲ್ ಬಂಕ್ ಮಾಲಕರು ಈ ವೇಳೆ ಮನವಿ ಮಾಡಿದರು. `ಅಗತ್ಯ ಭದ್ರತೆ ನೀಡಲು ಬದ್ಧ’ ಎಂದು ಪೊಲೀಸರು ತಿಳಿಸಿದರು.

ADVERTISEMENT

`ಎಲ್ಲಾ ಪೆಟ್ರೋಲ್ ಬಂಕ್ ಮಾಲೀಕರು ತಮ್ಮ ಬಂಕುಗಳಲ್ಲಿ ಈ ಬಗ್ಗೆ ಬ್ಯಾನರ್ ಅಳವಡಿಸಬೇಕು. ಹೆಲ್ಮೇಟ್ ಧರಿಸದೇ ಬರುವವರಿಗೆ ಪೆಟ್ರೋಲ್ ಸಿಗುವುದಿಲ್ಲ. ಎಂಬ ಬರಹವನ್ನು ಸ್ಪಷ್ಠವಾಗಿ ಬರೆಯಬೇಕು. ಜೊತೆಗೆ `ಕಾರಿನಲ್ಲಿ ಬರುವವರು ಸಹ ಸೀಟ್ ಬೆಲ್ಟ ಧರಿಸುವುದು ಕಡ್ಡಾಯ’ ಎಂದು ಪ್ರಚಾರ ಮಾಡಬೇಕು ಶ್ರವಣಕುಮಾರ ಅವರು ಬಂಕ್ ಮಾಲಕರಿಗೆ ಸೂಚಿಸಿದರು. ಪೊಲೀಸ್ ಇಲಾಖೆ ಜೊತೆ ಆಹಾರ ನಿರೀಕ್ಷಕರು ಈ ಬಗ್ಗೆ ಪೆಟ್ರೊಲ್ ಬಂಕ್’ಗೆ ತೆರಳಿ ತಪಾಸಣೆ ನಡೆಸಬೇಕು ಎಂದು ನಿರ್ದೇಶಿಸಿದರು.

ಕಾಲೇಜು ಯುವಕ-ಯುವತಿಯರು ಲೈಸನ್ಸಪಡೆಯದೇ ಬೈಕು-ಕಾರು ಓಡಿಸುವುದರ ಬಗ್ಗೆ ಶ್ರವಣಕುಮಾರ ಅವರು ಗಮನಸೆಳೆದರು. 18 ವರ್ಷದೊಳಗಿನ ಮಕ್ಕಳ ವಾಹನ ಚಾಲನೆ ಬಗ್ಗೆ ಅವರು ಕಳವಳವ್ಯಕ್ತಪಡಿಸಿದರು. ಒಂದೇ ಬೈಕಿನಲ್ಲಿ ಮೂವರು ಚಲಿಸುವುದು ಹಾಗೂ ಅತಿಯಾದ ವೇಗದಲ್ಲಿ ಓಡಾಡುವುದರ ಬಗ್ಗೆ ಗಮನಿಸಲು ಸೂಚಿಸಿದರು. `ಪರವಾನಿಗೆ ಪಡೆಯದೇ ಬೈಕ್ ಓಡಿಸುವ ಮಕ್ಕಳನ್ನು ಗುರುತಿಸಿ ಅವರ ಪಾಲಕರನ್ನು ಕಾಲೇಜಿಗೆ ಕರೆಯಿಸಬೇಕು. ಅಂಥ ವಾಹನ ಮಾಲಕರ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದು ವಿವಿಧ ಶಾಲಾ-ಕಾಲೇಜಿನವರಿಗೆ ಸಹಾಯಕ ಆಯುಕ್ತ ಶ್ರವಣಕುಮಾರ ಅವರು ಸೂಚನೆ ನೀಡಿದರು. ಕೆಲವಡೆ ಸರ್ಕಾರಿ ನೌಕರರು ಸಹ ಸಂಚಾರಿ ನಿಯಮ ಪಾಲಿಸದಿರುವುದು ಗಮನಕ್ಕೆ ಬಂದಿದ್ದು, ಅಂಥವರ ವಿರುದ್ಧವೂ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋