• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

In-charge Minister Post: Injustice to Uttara Kannada – Dissatisfaction!

ಅಂಕೋಲಾ ಘಟನೆ: ಜನಶಕ್ತಿ ವೇದಿಕೆ ಖಂಡನೆ

August 26, 2026
Kumta Hindus and Muslims are brothers!

ಕುಮಟಾ | ಹಿಂದೂ ಮುಸ್ಲೀಂ ಬಾಯಿ ಬಾಯಿ!

August 26, 2026
Forest Rights: Letter to MLAs regarding implementation

ಅರಣ್ಯ ಅತಿಕ್ರಮಣ: ಮರು ಸಮೀಕ್ಷೆಗೆ ಆಗ್ರಹ

August 26, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

In-charge Minister Post: Injustice to Uttara Kannada – Dissatisfaction!

ಅಂಕೋಲಾ ಘಟನೆ: ಜನಶಕ್ತಿ ವೇದಿಕೆ ಖಂಡನೆ

August 26, 2026
Kumta Hindus and Muslims are brothers!

ಕುಮಟಾ | ಹಿಂದೂ ಮುಸ್ಲೀಂ ಬಾಯಿ ಬಾಯಿ!

August 26, 2026
Forest Rights: Letter to MLAs regarding implementation

ಅರಣ್ಯ ಅತಿಕ್ರಮಣ: ಮರು ಸಮೀಕ್ಷೆಗೆ ಆಗ್ರಹ

August 26, 2026
  • Home
  • Janamata
Wednesday, August 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೊಗೆ ಮಾನವರಿಗೆ ಪೊಲೀಸ್ ಆತಿಥ್ಯ!

Achyutkumar by Achyutkumar
November 5, 2025
Police hospitality for smoke-filled humans!
Share on FacebookShare on WhatsappShare on Twitter

ಗಾಂಜಾ ವ್ಯಸನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಶಿರಸಿ ಪೊಲೀಸರು ಬುಧವಾರ ಒಂದೇ ದಿನ ನಾಲ್ವರನ್ನು ಬಂಧಿಸಿದ್ದಾರೆ. ನಿಷೇಧಿತ ಗಾಂಜಾ ಸೇವಿಸಿದ ಕಾರಣ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಿದ್ದಾರೆ.

ADVERTISEMENT

ಶಿರಸಿಯ ಕೋರ್ಟ ರಸ್ತೆಯ ಕಿಶನ್ ನಾರಾಯಣ ಹರಿಜನ (23) ಹಾಗೂ ಶಿರಸಿ ಬಾಪೂಜಿನಗರದ ಮುತ್ತಣ್ಣ ಭೀಮಪ್ಪ ಭೋವಿ (27) ಅವರು ಶಹರದ ಕ್ಯಾಪ್ಟನ್ ಕ್ಯಾಂಪಸ್ ರಸ್ತೆಯಲ್ಲಿ ಹೊಗೆ ಬಿಡುವಾಗ ಪೊಲೀಸರು ಹಿಡಿದಿದ್ದಾರೆ. ಶಿರಸಿ ನೆಹರುನಗರದ ಮನೋಜ್ ರಾಮಾ ಮೇತ್ರಿ (22) ಹಾಗೂ ಶಿರಸಿ ಐದು ರಸ್ತೆ ಬಳಿಯ ಸಮೀರ್ ಅಮೀನುದ್ದಿನ ಫಿರ್ಜದೆ (19) ಅವರು ಆನೆಹೊಂಡದ ಹತ್ತಿರ ಅಮಲಿನಲ್ಲಿರುವಾಗ ಸಿಕ್ಕಿ ಬಿದ್ದಿದ್ದಾರೆ. ಅವರೆಲ್ಲರನ್ನು ವಶಕ್ಕೆಪಡೆದ ಪೊಲೀಸರು ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. ಆಗ, ಗಾಂಜಾ ಸೇವನೆ ದೃಢವಾಗಿದ್ದರಿಂದ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

ADVERTISEMENT
ADVERTISEMENT

ಡಿವೈಎಸ್ಪಿ ಗೀತಾ ಪಾಟೀಲ್, ಪಿಐ ಶಶಿಕಾಂತ ವರ್ಮಾ ಅವರ ಜೊತೆ ಪಿಎಸ್‌ಐ ನಾಗಪ್ಪ ಬಿ ಅವರ ಗಾಂಜಾದಿAದ ದೂರವಿರುವಂತೆ ಜನರಿಗೆ ಕರೆ ನೀಡಿದ್ದಾರೆ. ಪಿಎಸ್‌ಐ ನಾರಾಯಣ ರಾಠೋಡ್ ಅವರ ನೇತೃತ್ವದಲ್ಲಿ ಎಎಸ್‌ಐ ನೆಲ್ಸನ್ ಮೆಂಥರೋ, ಪೊಲೀಸ್ ಸಿಬ್ಬಂದಿ ಹನುಮಂತ್ ಮಾಕಾಪುರ, ರಾಮಯ್ಯ ಪೂಜಾರಿ, ಸದ್ದಾಂ ಹುಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ರಾಜಶೇಖರ್ ಅಂಗಡಿ, ಸುನಿಲ್ ಅವರು ಈ ದಿನದ ಕಾರ್ಯಾಚರಣೆಯಲ್ಲಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

In-charge Minister Post: Injustice to Uttara Kannada – Dissatisfaction!

ಅಂಕೋಲಾ ಘಟನೆ: ಜನಶಕ್ತಿ ವೇದಿಕೆ ಖಂಡನೆ

August 26, 2026
Kumta Hindus and Muslims are brothers!

ಕುಮಟಾ | ಹಿಂದೂ ಮುಸ್ಲೀಂ ಬಾಯಿ ಬಾಯಿ!

August 26, 2026
Forest Rights: Letter to MLAs regarding implementation

ಅರಣ್ಯ ಅತಿಕ್ರಮಣ: ಮರು ಸಮೀಕ್ಷೆಗೆ ಆಗ್ರಹ

August 26, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!