• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಳ್ಳ ಸಾಗಾಟ: ಗಸ್ತು ವೇಳೆ ಕಾಣಿಸಿದ ಖದಿಮರು!

March 16, 2026
Crop insurance Farmers' hardships have been alleviated by Kageri Raitha Morcha President rejoices

ಬೆಳೆ ವಿಮೆ | ರೈತರ ಕಷ್ಟಕ್ಕೆ ಕರಗಿದ ಕಾಗೇರಿ: ರೈತ ಮೋರ್ಚಾ ಅಧ್ಯಕ್ಷರಿಂದ ಹರ್ಷ

March 16, 2026
ಕಾರಿನ ಮೇಲೆ ಬಿದ್ದ ಕಂಟೇನರ್: ಮಗು ಸಾವು!

ಅಪಘಾತ: ಮಗು ಸಾವಿಗೆ ಗಾಂಜಾ ಗುಂಗು ಕಾರಣ!

March 16, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಳ್ಳ ಸಾಗಾಟ: ಗಸ್ತು ವೇಳೆ ಕಾಣಿಸಿದ ಖದಿಮರು!

March 16, 2026
Crop insurance Farmers' hardships have been alleviated by Kageri Raitha Morcha President rejoices

ಬೆಳೆ ವಿಮೆ | ರೈತರ ಕಷ್ಟಕ್ಕೆ ಕರಗಿದ ಕಾಗೇರಿ: ರೈತ ಮೋರ್ಚಾ ಅಧ್ಯಕ್ಷರಿಂದ ಹರ್ಷ

March 16, 2026
ಕಾರಿನ ಮೇಲೆ ಬಿದ್ದ ಕಂಟೇನರ್: ಮಗು ಸಾವು!

ಅಪಘಾತ: ಮಗು ಸಾವಿಗೆ ಗಾಂಜಾ ಗುಂಗು ಕಾರಣ!

March 16, 2026
ADVERTISEMENT
  • Home
  • Janamata
Tuesday, March 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಳ್ಳನ ಹುಡುಕಿದ ಪೊಲೀಸರಿಗೆ ಸಿಕ್ಕಿದ್ದು ಗಾಂಜಾ ವ್ಯಾಪಾರಿ!

Achyutkumar by Achyutkumar
November 26, 2025
637
VIEWS
Share on FacebookShare on WhatsappShare on Twitter
ADVERTISEMENT

ರಾಜಸ್ಥಾನದ ರತನ್ ಶರ್ಮಾ ಯಲ್ಲಾಪುರದ ಹಾಸಣಗಿಯಲ್ಲಿ ವಾಸವಾಗಿದ್ದು, ಗಾಂಜಾ ಸರಬರಾಜು ಮಾಡುವುದನ್ನೇ ಕಾಯಕವನ್ನಾಗಿಸಿಕೊಂಡಿದ್ದಾರೆ. ಮಾದಕ ವ್ಯಸನ ಮಾರಾಟ ಮಾಡಿ ಈ ಹಿಂದೆ ಎರಡು ಬಾರಿ ಸಿಕ್ಕಿಬಿದ್ದಿದ್ದ ರತನ್ ಶರ್ಮಾ ಬುಧವಾರ ಮತ್ತೆ ಸಿಕ್ಕಿಬಿದ್ದಿದ್ದಾರೆ.

ADVERTISEMENT

ಯಲ್ಲಾಪುರದ ಮಂಚಿಕೇರಿ-ಉಮ್ಮಚ್ಗಿ ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದೆ. ಆ ಕಳ್ಳರ ಪತ್ತೆಗಾಗಿ ಪೊಲೀಸರು ತಲೆಕೆಡಿಸಿಕೊಂಡಿದ್ದು,ಬುಧವಾರ ಯಲ್ಲಾಪುರ ಪಿಸೈ ರಾಜಶೇಖರ ವಂದಲಿ ಅವರು ವಿವಿಧ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಯಲ್ಲಾಪುರ ಎಪಿಎಂಸಿ ಬಳಿ ಅವರು ವಾಹನ ತಪಾಸಣೆ ನಡೆಸುತ್ತಿರುವಾಗ ರತನ್ ಶರ್ಮಾ ಬೈಕ್ ಮೇಲೆ ಅಲ್ಲಿಗೆ ಬಂದರು. ಪೊಲೀಸರನ್ನು ಕಂಡ ಕೂಡಲೇ ಬೈಕ್ ತಿರುಗಿಸಿ ಪರಾರಿಯಾಗುವ ಪ್ರಯತ್ನ ಮಾಡಿದರು.

ADVERTISEMENT

ಪಿಸೈ ರಾಜಶೇಖರ ವಂದಲಿ ಅವರ ಜೊತೆಗಿದ್ದ ಮಂಚಿಕೇರಿ ಹೊರಠಾಣೆ ಹವಲ್ದಾರ್ ದೀಪಕ ನಾಯ್ಕ ಸಾಹಸದಿಂದ ರತನ್ ಶರ್ಮಾ ಅವರನ್ನು ಅಡ್ಡಗಟ್ಟಿದರು. ಅವರನ್ನು ತಪಾಸಣೆಗೆ ಒಳಪಡಿಸಿದಾಗ ಏನೂ ಸಿಗಲಿಲ್ಲ. ಆದರೆ, ಬೈಕಿನ ಟ್ಯಾಂಕರ್ ಬಳಿ ಗಮನಿಸಿದಾಗ ಅಲ್ಲಿದ್ದ ಚೀಲದಲ್ಲಿ ಗಾಂಜಾ ತುಂಬಿದ ಚೀಟಿಗಳು ಕಾಣಿಸಿದವು. ಪೊಲೀಸ್ ಸಿಬ್ಬಂದಿ ಪರಶುರಾಮ ದೊಡ್ಮನಿ, ಮಂಜಪ್ಪ ಪೂಜಾರ್ ಅವರು ಕೂಡಲೇ ರತನ್ ಶರ್ಮ ಅವರನ್ನು ಬಂಧಿಸಿದರು. ಆ ಬೈಕಿನಲ್ಲಿ 5 ಸಾವಿರ ರೂ ಮೌಲ್ಯದ 187 ಗ್ರಾಂ ಗಾಂಜಾ ಸಿಕ್ಕಿದ್ದು, ಅದನ್ನು ವಶಕ್ಕೆಪಡೆದ ಪೊಲೀಸರು ನ್ಯಾಯಾಲಯಕ್ಕೆ ವರದಿ ಒಪ್ಪಿಸಿದರು.

ADVERTISEMENT

`ಮಾದಕ ವ್ಯಸನ ಜೀವನಕ್ಕೆ ಮಾರಕ’

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಳ್ಳ ಸಾಗಾಟ: ಗಸ್ತು ವೇಳೆ ಕಾಣಿಸಿದ ಖದಿಮರು!

March 16, 2026
Crop insurance Farmers' hardships have been alleviated by Kageri Raitha Morcha President rejoices

ಬೆಳೆ ವಿಮೆ | ರೈತರ ಕಷ್ಟಕ್ಕೆ ಕರಗಿದ ಕಾಗೇರಿ: ರೈತ ಮೋರ್ಚಾ ಅಧ್ಯಕ್ಷರಿಂದ ಹರ್ಷ

March 16, 2026
ಕಾರಿನ ಮೇಲೆ ಬಿದ್ದ ಕಂಟೇನರ್: ಮಗು ಸಾವು!

ಅಪಘಾತ: ಮಗು ಸಾವಿಗೆ ಗಾಂಜಾ ಗುಂಗು ಕಾರಣ!

March 16, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋