• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಬೈಕಿಗೆ ಗುದ್ದಿದ ಟಿಪ್ಪರ್: ಗಂಭೀರ ಗಾಯಗೊಂಡಿದ್ದ ಯುವಕ ಸಾವು!

June 26, 2026
Police eye on Instagram!

ಇನಸ್ಟಾಗ್ರಾಮಿನ ಮೇಲೆಯೂ ಪೊಲೀಸ್ ಕಣ್ಣು!

June 26, 2026
ಭೀಮಣ್ಣ ವಿರುದ್ಧ ಅವಹೇಳನ!

ಭೀಮಣ್ಣ ವಿರುದ್ಧ ಅವಹೇಳನ!

June 26, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಬೈಕಿಗೆ ಗುದ್ದಿದ ಟಿಪ್ಪರ್: ಗಂಭೀರ ಗಾಯಗೊಂಡಿದ್ದ ಯುವಕ ಸಾವು!

June 26, 2026
Police eye on Instagram!

ಇನಸ್ಟಾಗ್ರಾಮಿನ ಮೇಲೆಯೂ ಪೊಲೀಸ್ ಕಣ್ಣು!

June 26, 2026
ಭೀಮಣ್ಣ ವಿರುದ್ಧ ಅವಹೇಳನ!

ಭೀಮಣ್ಣ ವಿರುದ್ಧ ಅವಹೇಳನ!

June 26, 2026
  • Home
Saturday, June 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಸಂಚಾರಿ ರಥಕ್ಕೆ ಸ್ಕೋಡ್‌ವೆಸ್ ಚಾಲಕ: ದೃಷ್ಠಿದೋಷ ದೂರಕ್ಕೆ ಈ ಆಸ್ಪತ್ರೆ ಸಹಾಯಕ

Achyutkumar by Achyutkumar
November 22, 2025
Scodves driver for a mobile chariot This hospital helps in curing visual impairment
Share on FacebookShare on WhatsappShare on Twitter
ADVERTISEMENT

ಗುಡ್ಡಗಾಡು ಜನರಿಗೆ ಆರೋಗ್ಯ ಸೇವೆ ನೀಡಿ ಅನುಭವವಿರುವ ಸ್ಕೋಡ್‌ವೆಸ್ ಸಂಸ್ಥೆ ಸದ್ಯ ಗ್ರಾಮೀಣ ಭಾಗದ ಜನ ಅನುಭವಿಸುವ ಕಣ್ಣಿನ ಸಮಸ್ಯೆ ಬಗೆಹರಿಸುವುದಕ್ಕಾಗಿ `ನೇತ್ರರಥ’ ಎಂಬ ಸಂಚಾರಿ ಕಣ್ಣಿನ ಆಸ್ಪತ್ರೆಯನ್ನು ರೂಪಿಸಿದೆ. ಆ ಮೂಲಕ ಉತ್ತರ ಕನ್ನಡ ಜಿಲ್ಲೆಯ ಹಳ್ಳಿ ಹಳ್ಳಿಗೂ ಈ ವಾಹನದ ಮೂಲಕ ನುರಿತ ವೈದ್ಯರನ್ನು ಕಳುಹಿಸಿ ಜನರ ದೃಷ್ಠಿದೋಷ ದೂರ ಮಾಡುವ ಪ್ರಯತ್ನಕ್ಕೆ ಸ್ಕೋಡ್‌ವೆಸ್ ಮುಂದಾಗಿದೆ.

ADVERTISEMENT

ಗುಜರಾತ್‌ನ ದೇಸಾಯಿ ಫೌಂಡೇಶನ್, ಕೇರಳದ ಆಧ್ಯನ್ ಫೌಂಡೇಶನ್ ಹಾಗೂ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆಯ ಸಹಯೋಗದಲ್ಲಿ ಈ ರಥ ಸಂಚರಿಸಲಿದ್ದು, ನವೆಂಬರ್ 24ರ ಬೆಳಗ್ಗೆ 11.30ಕ್ಕೆ ಶಿರಸಿಯ ಹುಲೇಕಲ್ ಪಂಚಾಯಿತಿಯ ಆವಾರದಲ್ಲಿ ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಇದನ್ನು ಉದ್ಘಾಟನೆ ಮಾಡಲಿದ್ದಾರೆ. ಅದಾದ ನಂತರ ಕಣ್ಣಿನ ಆರೋಗ್ಯ ರಕ್ಷಣೆಗಾಗಿ ಸಿದ್ಧವಾದ ಸ್ಕೊಡ್‌ವೆಸ್ ಸಂಸ್ಥೆಯ ನೇತ್ರರಥ ವಾಹನ ಎಲ್ಲಡೆ ಸಂಚರಿಸಿ ದೃಷ್ಠಿದೋಷ ನಿವಾರಣೆಗೆ ಶ್ರಮಿಸಲಿದೆ. ಸದ್ಯದ ವೇಳಾಪಟ್ಟಿಯಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ ಮಟ್ಟದಲ್ಲಿ ನೇತ್ರರಥದ ಸಂಚಾರ ನಡೆಯಲಿದೆ. ಈ ರಥದಲ್ಲಿ ವಿನೂತನ ಯಂತ್ರೋಪಕರಣಗಳನ್ನು ಸಜ್ಜುಗೊಳಿಸಲಾಗಿದೆ.

ನವೆಂಬರ್ 24ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಶಿರಸಿ ನಗರದ ಸಹಾಯಕ ಆಯುಕ್ತೆ ಕಾವ್ಯಾರಾಣಿ, ಶಿರಸಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಜಗದೀಶ ಗೌಡ ಭಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಗಾಗಿ ಗುಜರಾತ್‌ನ ದೇಸಾಯಿ ಫೌಂಡೇಶನ್‌ನ ಅಭಿವೃದ್ಧಿ ವಿಭಾಗದ ನಿರ್ದೇಶಕ ಮನೋಜ ಪಾಂಡಾ, ಕೇರಳದ ಆಧ್ಯನ್ ಫೌಂಡೇಶನ್‌ನ ಮುಖ್ಯಸ್ಥರಾದ ಅಂಜನಾ ಕಾವೂರು, ಬೆಂಗಳೂರಿನ ನಯನ ಜ್ಯೋತಿ ಟ್ರಸ್ಟ್ನ ಸಂಸ್ಥಾಪಕ ಟ್ರಸ್ಟಿ ಜಯರಾಮನ್, ಸ್ಕೊಡ್‌ವೆಸ್ ಸಂಸ್ಥೆಯ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಕುಮಾರ ವಿ ಕೂರ್ಸೆ, ಕಾರ್ಯದರ್ಶಿ ಮತ್ತು ಮುಖ್ಯ ಹಣಕಾಸು ಮತ್ತು ಆಡಳಿತಾಧಿಕಾರಿ ಸರಸ್ವತಿ ಎನ್ ರವಿ, ಸಹ-ಕಾರ್ಯದರ್ಶಿ ಕೆ ಎನ್ ಹೊಸಮನಿ, ಕಾರ್ಯಕಾರಿ ಸದಸ್ಯರಾದ ದಯಾನಂದ ಅಗಾಸೆ, ಪ್ರತಿಭಾ ಭಟ್ ಹಾಗೂ ಹುಲೇಕಲ್ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳು ಜೊತೆಗಿರಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಲೇಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಖಾಸೀಂ ಸಾಬ್‌ವಹಿಸಲಿದ್ದು, ಆ ದಿನ ಯೋಜನೆಯ ಉಪಯೋಗವನ್ನು ಹುಲೇಕಲ್ ಗ್ರಾಮ ಪಂಚಾಯತ್‌ನ ವ್ಯಾಪ್ತಿಯ ಸಾರ್ವಜನಿಕರು ಬಳಸಿಕೊಳ್ಳುವಂತೆ ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಮನವಿ ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಬೈಕಿಗೆ ಗುದ್ದಿದ ಟಿಪ್ಪರ್: ಗಂಭೀರ ಗಾಯಗೊಂಡಿದ್ದ ಯುವಕ ಸಾವು!

June 26, 2026
Police eye on Instagram!

ಇನಸ್ಟಾಗ್ರಾಮಿನ ಮೇಲೆಯೂ ಪೊಲೀಸ್ ಕಣ್ಣು!

June 26, 2026
ಭೀಮಣ್ಣ ವಿರುದ್ಧ ಅವಹೇಳನ!

ಭೀಮಣ್ಣ ವಿರುದ್ಧ ಅವಹೇಳನ!

June 26, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383