• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
  • Home
  • Janamata
Tuesday, December 9, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ವಿಷ ಇದ್ದಿದ್ದು ಹಾವಿನಲ್ಲಲ್ಲ.. ಆತನ ತಲೆಯಲ್ಲಿ!

Achyutkumar by Achyutkumar
November 29, 2025
The poison wasn't in the snake..it was in his head!
Share on FacebookShare on WhatsappShare on Twitter
ADVERTISEMENT

ತೋಟದಲ್ಲಿ ಕೆಲಸ ಮಾಡುತ್ತಿದ್ದ ರಮೇಶ ಪಟಗಾರ ಅವರಿಗೆ ವಿಷಕಾರಿ ಅಲ್ಲದ ಹಾವು ಕಚ್ಚಿದ್ದು, ಹಾವು ಕಚ್ಚಿದ ಆತಂಕದಲ್ಲಿಯೇ ಅವರು ಆಸ್ಪತ್ರೆ ಸೇರಿದ್ದಾರೆ. ಆಸ್ಪತ್ರೆಯವರು 7 ಲಕ್ಷ ರೂ ಬಿಲ್ ಮಾಡಿದ್ದಾರೆ!

ADVERTISEMENT

ಕುಮಟಾದ ಕಾರಹಿತ್ಲಿನ ರಮೇಶ್ ಶಿವಯ್ಯ ಪಟಗಾರ ಅವರು ಹಣ್ಣೇಮಠದಲ್ಲಿ ವಾಸವಾಗಿದ್ದಾರೆ. 43 ವರ್ಷದ ಅವರು ಸಿದ್ದಾಪುರದಲ್ಲಿ ಕೆಲಸ ಮಾಡುವಾಗ ಧೂಳ್ ಬುಕ್ರಿ ಪ್ರಬೇದದ ಹಾವು ಕಚ್ಚಿದೆ. `ಆ ಹಾವು ವಿಷಕಾರಿ ಅಲ್ಲ’ ಎಂದರೂ ಅದು ರಮೇಶ ಪಟಗಾರ ಅವರ ತಲೆಗೆ ಹೋಗಿಲ್ಲ. ಹಾವು ಕಚ್ಚಿದ ಆತಂಕದಲ್ಲಿಯೇ ರಮೇಶ ಪಟಗಾರ ಅವರ ರಕ್ತದೊತ್ತಡ ಹೆಚ್ಚಾಗಿದೆ. ಭಯದಲ್ಲಿಯೇ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅದಾದ ನಂತರ ಕುಟುಂಬದವರು ರಮೇಶ ಪಟಗಾರ ಅವರನ್ನು ಕುಮಟಾ ಆಸ್ಪತ್ರೆಗೆ ತಂದಿದ್ದು, ನಂತರ ಅವರ ತಾಯಿ ಲಲಿತ ಪಟಗಾರ ಹಾಗೂ ಚಿಕ್ಕಪ್ಪ ಗಣಪತಿ ಪಟಗಾರ ಸೇರಿ ನೆರೆಜಿಲ್ಲೆಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ADVERTISEMENT

ಉಡುಪಿಯ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ರಮೇಶ ಪಟಗಾರ ಅವರ ಸಂಬAಧಿಕರು ಮೊದಲು 40 ಸಾವಿರ ರೂ ಹಣ ಪಾವತಿಸಿದ್ದಾರೆ. ಅಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಬೇರೆ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದಾರೆ. ಹೀಗಾಗಿ ಕುಟುಂಬದವರು ರಮೇಶ ಪಟಗಾರ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮಂಗಳೂರಿನ ಕೆ ಎಸ್ ಹೆಗಡೆ ಆಸ್ಪತ್ರೆಯವರು `ಹಾವು ಕಚ್ಚಿದ್ದರಿಂದ ಸಮಸ್ಯೆ ಆಗಿಲ್ಲ. ಹಾವು ಕಚ್ಚಿದಾಗ ಅವರು ಹೆದರಿದ್ದು ರಕ್ತದೊತ್ತಡ 280ಕ್ಕೆ ಏರಿಕೆಯಾಗಿದ್ದು, ಮೆದುಳಿನಲ್ಲಿ ರಕ್ತ ಸಂಚಾರ ತೀವೃವಾಗಿದೆ. ಹೀಗಾಗಿ ಸರ್ಜರಿ ಮಾಡಬೇಕು’ ಎಂದು ಹೇಳಿದ್ದಾರೆ. ಸರ್ಜರಿ ಮಾಡುವುದಕ್ಕಾಗಿ ರಮೇಶ ಪಟಗಾರ ಅವರನ್ನು ಕುಟುಂಬದವರು ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಿದ್ದಾರೆ.

ADVERTISEMENT

ಅಲ್ಲಿ ಆಯುಷ್ಮಾನ್ ಕಾರ್ಡ, ಆರೋಗ್ಯ ಕಾರ್ಡ, ಬಿಪಿಎಲ್ ಕಾರ್ಡನ್ನು ರಮೇಶ ಪಟಗಾರ ಕುಟುಂಬದವರು ಕಾಣಿಸಿದ್ದು ಅದ್ಯಾವುದು ಅಲ್ಲಿ ಕೆಲಸಕ್ಕೆ ಬಂದಿಲ್ಲ. ತಾಳಿ ಉಂಗುರ ಅಡವಿಟ್ಟ ರಮೇಶ ಪಟಗಾರ ಅವರ ಕುಟುಂಬದವರು 3 ಲಕ್ಷ ರೂ ಹಣ ಕೂಡಿಸಿದ್ದಾರೆ. ಅದಾದ ನಂತರ ಚಿಕಿತ್ಸೆಗೆ ಮತ್ತೆ 4 ಲಕ್ಷ ರೂ ಹಣ ಅಗತ್ಯವಿರುವ ಬಗ್ಗೆ ವೈದ್ಯರು ಪತ್ರ ಕೊಟ್ಟಿದ್ದಾರೆ. ಮಂಗಳೂರಿನ ಬೇರೆ ಯಾವ ಆಸ್ಪತ್ರೆಯಲ್ಲಿಯೂ ಈ ಚಿಕಿತ್ಸೆ ನಡೆಸದ ಕಾರಣ ರಮೇಶ ಪಟಗಾರ ಕುಟುಂಬದವರು ಹಣ ಹೊಂದಿಸಲಾಗದೇ ಪರದಾಡುತ್ತಿದ್ದಾರೆ. ಈ ಎಲ್ಲಾ ವಿಷಯ ಅರಿತ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಆಗ್ನೇಲ್ ರೋಡ್ರಿಗಸ್ ಅವರು ನೆರವು ಕೋರಿ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದಾರೆ. ರಮೇಶ ಪಟಗಾರ ಅವರ ಪತ್ನಿಯೂ ಆಸ್ಪತ್ರೆಗೆ ದಾಖಲಾಗಿರುವ ವಿಷಯವನ್ನು ಅವರು ವಿವರಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ ಹಾಗೂ ನಿವೃತ್ತ ಅಧಿಕಾರಿ ನಾಗೇಶ ಅವರು ಸಹಾಯ ಕೋರಿ ಸಚಿವರಿಗೆ ಮನವಿ ಮಾಡಿದ್ದಾರೆ.

ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋