• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Banavasi Crackdown on black market activities!

ಬನವಾಸಿ | ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ!

July 27, 2026
ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

July 27, 2026
Dandeli Brawl in the middle of the road!

ದಾಂಡೇಲಿ | ನಡುರಸ್ತೆಯಲ್ಲಿ ಮಾರಾಮಾರಿ!

July 27, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Banavasi Crackdown on black market activities!

ಬನವಾಸಿ | ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ!

July 27, 2026
ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

July 27, 2026
Dandeli Brawl in the middle of the road!

ದಾಂಡೇಲಿ | ನಡುರಸ್ತೆಯಲ್ಲಿ ಮಾರಾಮಾರಿ!

July 27, 2026
  • Home
  • Janamata
Monday, July 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ದೊಡ್ಡಣ್ಣ: ಶಿರಸಿಗೆ ಬರ್ತಾರೆ.. ಯಕ್ಷಗಾನ ನೋಡ್ತಾರೆ.. ಸೆಲ್ಪಿಗೆ ಸಿಕ್ತಾರೆ!

Achyutkumar by Achyutkumar
November 13, 2025
Big brother They come to Sirsi.. they watch Yakshagana.. they get to take selfies!
Share on FacebookShare on WhatsappShare on Twitter

ಶಿರಸಿಯ ಬೆಟ್ಟಕೊಪ್ಪದಲ್ಲಿ ನಡೆಯುವ `ನಮ್ಮನೆ ಹಬ್ಬ’ಕ್ಕೆ ಈ ಬಾರಿ ಚಿತ್ರನಟ ದೊಡ್ಡಣ್ಣ ಬರಲಿದ್ದಾರೆ. ಡಿಸೆಂಬರ್ 6ರಂದು ಅವರು ಅಲ್ಲಿ ಯಕ್ಷಗಾನ ನೋಡಲಿದ್ದಾರೆ. ಅಭಿಮಾನಿಗಳ ಸೆಲ್ಪಿಗೂ ಸಿಗಲಿದ್ದಾರೆ!

ADVERTISEMENT

ರಾಜ್ಯದಲ್ಲೇ ಗಮನ ಸೆಳೆದ ಅತಿ ವಿಶಿಷ್ಟ ಕಲ್ಪನೆಯ `ನಮ್ಮನೆ ಹಬ್ಬ’ ಈ ಬಾರಿ ಡಿಸೆಂಬರ್ 6ರ ಶನಿವಾರ ಸಂಜೆ 5ಗಂಟೆಗೆ ನಿಗದಿಯಾಗಿದೆ. ವಿಶ್ವಶಾಂತಿ ಸೇವಾ ಟ್ರಸ್ಟ್ ಆಯೋಜಿತ ಹಬ್ಬದಲ್ಲಿ ಪ್ರಸಿದ್ದ ಕಲಾವಿದರಿಂದ ಭಜನಾಮೃತ, ಯಕ್ಷ ರೂಪಕ, ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಪ್ರಸಿದ್ಧ ಚಿತ್ರ ನಟ ದೊಡ್ಡಣ್ಣ ಅವರು ಆಗಮಿಸಲಿದ್ದಾರೆ. ಆ ದಿನ ಸಂಜೆ 5ಕ್ಕೆ ಶ್ರೀಧರರ ಭಜನಾಮೃತ ಗಾಯನ ನಡೆಯಲಿದ್ದು ಪ್ರಸಿದ್ಧ ಗಾಯಕ ವಿಶ್ವೇಶ್ವರ ಖರ್ವಾ ಹಾಡಲಿದ್ದಾರೆ. ಗುರುರಾಜ ಆಡುಕಳ ತಬಲಾ ಹಾಗೂ ಅಜಯ್ ವರ್ಗಾಸರ ಹಾರ್ಮೋನಿಯಂ ಗಾಯನಕ್ಕೆ ಸಹಕಾರ ನೀಡಲಿದೆ.

ADVERTISEMENT

ನೂತನ ರೂಪಕ ಲೋಕಾರ್ಪಣೆ:
ಸಂಜೆ 6.05ಕ್ಕೆ ಗೋವಿನ ಮಹತ್ವ ಸಾರುವ ವಿಶಿಷ್ಟ ಕಥಾಭಾಗ ಒಳಗೊಂಡ ವಿಶ್ವ ಶಾಂತಿ ಸರಣಿಯ 11ನೇ ನೂತನ ಯಕ್ಷ ನೃತ್ಯ ರೂಪಕ `ವಂದೇ ಗೋವಿಂದಮ್’ ಪ್ರಥಮ ಪ್ರದರ್ಶನದ ಮೂಲಕ ಲೋಕಾರ್ಪಣೆ ಆಗಲಿದೆ.
ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಕಬ್ಬಿನಾಲೆ ವಸಂತ ಭಾರಧ್ವಾಜ ಅವರು ರಚಿಸಿದ ಈ ರೂಪಕವನ್ನು ಹಲವು ದಾಖಲೆಗೈದ ಯಕ್ಷಗಾನ ಯುವ ಕಲಾವಿದೆ ತುಳಸಿ ಹೆಗಡೆ ಅವರು ಪ್ರಸ್ತುತಗೊಳಿಸಲಿದ್ದಾರೆ. ಚಿಂತಕ ರಮೇಶ ಹೆಗಡೆ ಹಳೆಕಾನಗೋಡರ ಮೂಲ ಕಲ್ಪನೆಯ ರೂಪಕಕ್ಕೆ ನೃತ್ಯ ನಿರ್ದೇಶನವನ್ನು ಹಿರಿಯ ಕಲಾವಿದ ವಿನಾಯಕ ಹೆಗಡೆ ಕಲಗದ್ದೆ ನೀಡಿದ್ದಾರೆ. ಗದ್ಯ ಸಾಹಿತ್ಯವನ್ನು ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರೇಕೈ ಒದಗಿಸಿದ್ದಾರೆ. ಹಿನ್ನೆಲೆ
ಧ್ವನಿಯನ್ನು ಶ್ರೀಪಾದ ಭಟ್ ನೀಡಿದ್ದಾರೆ. ತಾಳಾಭ್ಯಾಸ ನೆರವು ಜಿ ಎಸ್ ಭಟ್, ಧ್ವನಿ ಗ್ರಹಣವನ್ನು ಉದಯ ಪೂಜಾರಿ ನೀಡಿದ್ದಾರೆ. ರಂಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಲೃತ ಕೊಳಗಿ ಕೇಶವ ಹೆಗಡೆ ಭಾಗವತರಾಗಿ ಧ್ವನಿಯಾಗಲಿದ್ದಾರೆ. ಮದ್ದಲೆಯಲ್ಲಿ ಶಂಕರ ಭಾಗವತ ಯಲ್ಲಾಪುರ, ಚಂಡೆಯಲ್ಲಿ ವಿಘ್ನೇಶ್ವರ ಗೌಡ ಕೆಸರಕೊಪ್ಪ, ಪ್ರಸಾಧನದಲ್ಲಿ ವೆಂಕಟೇಶ ಬೊಗ್ರಿಮಕ್ಕಿ ಸಹಕಾರ ನೀಡಲಿದ್ದಾರೆ.

ಪ್ರಶಸ್ತಿ ಪ್ರದಾನ:
ಸಂಜೆ 7.25 ನಮ್ಮನೆ ಹಬ್ಬದ ಉದ್ಘಾಟನೆ, ಪ್ರಶಸ್ತಿ ಪ್ರದಾನ, ದಿನದರ್ಶಿಕೆ ಬಿಡುಗಡೆ ನಡೆಯಲಿದೆ. ರಂಗಭೂಮಿಯ ಹಿರಿಯ ಕಲಾವಿದೆ ಬಿ ಜಯಶ್ರೀ, ವೈದ್ಯಕೀಯ ರಾಸಾಯನಿಕ ಕ್ಷೇತ್ರದಲ್ಲಿ ಅನುಪಮ ಕೊಡುಗೆ ನೀಡಿದ ರಾಮನಂದನ ಹೆಗಡೆ ಅವರಿಗೆ `ನಮ್ಮನೆ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದೆ. ನಮ್ಮನೆ ಕಿಶೋರ ಪುರಸ್ಕಾರಕ್ಕೆ ತೇಜಸ್ವಿ ಗಾಂವಕರ ಅವರು ಭಾಜನರಾಗಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಭಾಗಿಯಾಗಲಿದ್ದಾರೆ ಎಂದು ಟ್ರಸ್ಟಿನ ಕಾರ್ಯದರ್ಶಿ ಗಾಯತ್ರೀ ರಾಘವೇಂದ್ರ ಅವರು ತಿಳಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Banavasi Crackdown on black market activities!

ಬನವಾಸಿ | ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ!

July 27, 2026
ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

July 27, 2026
Dandeli Brawl in the middle of the road!

ದಾಂಡೇಲಿ | ನಡುರಸ್ತೆಯಲ್ಲಿ ಮಾರಾಮಾರಿ!

July 27, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!