• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

June 7, 2026
Maricombe A selection of events for the Dharmadarshi Board!

ಮಾರಿಕಾಂಬೆ: ಧರ್ಮದರ್ಶಿ ಮಂಡಳಿಗೆ ಘಟಾನುಘಟಿಗಳ ಆಯ್ಕೆ!

June 6, 2026

ಮಕ್ಕಳ ಆಸೆ: ಮಾವಿನ ಮರ ಏರಿದ ಅಪ್ಪ ಮಸಣ ಸೇರಿದ!

June 6, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

June 7, 2026
Maricombe A selection of events for the Dharmadarshi Board!

ಮಾರಿಕಾಂಬೆ: ಧರ್ಮದರ್ಶಿ ಮಂಡಳಿಗೆ ಘಟಾನುಘಟಿಗಳ ಆಯ್ಕೆ!

June 6, 2026

ಮಕ್ಕಳ ಆಸೆ: ಮಾವಿನ ಮರ ಏರಿದ ಅಪ್ಪ ಮಸಣ ಸೇರಿದ!

June 6, 2026

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 9

ಸ್ಥಳ: ಭಟ್ ಕ್ಲಿನಿಕ್, ಯಲ್ಲಾಪುರ | ನೋವಾ ಐವಿಎಫ್

ADVERTISEMENT
  • Home
Sunday, June 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ದೇವರಕಾಡು: ಶುಚಿತ್ವ ಕಾಪಾಡಲು ಸಮಾನ ಮನಸ್ಕರ ಸಂಕಲ್ಪ

Achyutkumar by Achyutkumar
December 14, 2025
Devarakadu A like-minded determination to maintain cleanliness
514
VIEWS
Share on FacebookShare on WhatsappShare on Twitter

ಯಲ್ಲಾಪುರ-ಮುoಡಗೋಡು ರಸ್ತೆ ಅಂಚಿನಲ್ಲಿರುವ ದೇವರಕಾಡು ಪ್ರದೇಶವನ್ನು ಸ್ವಚ್ಛಗೊಳಿಸುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದ ಯಲ್ಲಾಪುರದ ರವೀಂದ್ರ ನಗರ ನಿವಾಸಿಗಳನ್ನು ಒಳಗೊಂಡ ಗೆಳೆಯರ ಬಳಗದವರು ಭಾನುವಾರ ಅಲ್ಲಿದ್ದ ಕಸ-ಕಡ್ಡಿ ಆರಿಸಿದ್ದಾರೆ. ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಬಿದ್ದಿದ್ದು, ಅದನ್ನು ಸ್ವಚ್ಛಗೊಳಿಸುವಂತೆ ಬಳಗದವರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ಯಲ್ಲಾಪುರ-ಮುಂಡಗೋಡು ರಸ್ತೆಗೆ ಹೊಂದಿಕೊAಡು ರವೀಂದ್ರ ನಗರದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯವರು `ದೇವರಕಾಡು’ ನಿರ್ಮಿಸಿದ್ದಾರೆ. ಯಲ್ಲಾಪುರ ಪಟ್ಟಣದಿಂದ 3ಕಿಮೀ ದೂರದಲ್ಲಿರುವ ಈ ಪ್ರದೇಶದಲ್ಲಿ ಅನಾಧಿಕಾಲದಿಂದಲೂ ದೇವಿಯ ಆಲಯವಿದೆ. ಸಾತೇರಿ ದೇವಿಯ ಗುಡಿಗೆ ಅನೇಕ ಭಕ್ತರು ಅಲ್ಲಿ ನಡೆದುಕೊಳ್ಳುತ್ತಿದ್ದು, ಆ ಪ್ರದೇಶದ ವಾತಾವರಣವನ್ನು ಸುಂದರವಾಗಿರಿಸಲು ರವೀಂದ್ರ ನಗರದ ಗೆಳೆಯರ ಬಳಗದವರು ಶ್ರಮಿಸಿದ್ದಾರೆ.

ಇಲ್ಲಿರುವ ಗುಹೆ ಆಕಾರದ ಪ್ರವೇಶ ದ್ವಾರ ಜನರ ಗಮನಸೆಳೆಯುತ್ತಿದೆ. ಆದರೆ, ಇಲ್ಲಿ ಪ್ರವೇಶಿಸುವ ಪ್ರವಾಸಿಗರು ಎಲ್ಲೆಂದರಲ್ಲಿ ಮದ್ಯದ ಬಾಟಲಿ ಎಸೆಯುತ್ತಿದ್ದಾರೆ. ಇಲ್ಲಿನ ಮಾಲಿನ್ಯ ಅರಿತ ಸ್ಥಳೀಯರು ಸೋಮೇಶ್ವರ ನಾಯ್ಕ ಅವರ ನೇತ್ರತ್ವದಲ್ಲಿ ಸ್ವಚ್ಛತೆಗಾಗಿ ಮನವಿ ಸಲ್ಲಿಸಿದ್ದರು. `ದೇವರ ಕಾಡಿನಲ್ಲಿ ನಿರ್ಮಿಸಿದ ಆಸನಗಳನ್ನು ಸರಿಯಾಗಿರಿಸಬೇಕು. ಅಲ್ಲಿನ ಮಾಲಿನ್ಯವನ್ನು ಸರಿಪಡಿಸಿ ಪ್ರವಾಸಿಗರಿಗೆ ಮುಜುಗರವಾಗುವುದನ್ನು ತಪ್ಪಿಸಬೇಕು’ ಎಂದು ಸುಜಯ ಮರಾಠಿ, ಸಾಜು ಜೋರೇ, ತೇಜೇಶ್ ಭೋವಿ ಹಾಗೂ ಮನು ಪೊಳ್ ಅವರು ಮನವಿ ಮಾಡಿದ್ದರು. ಆನಂದ್ ಭೋವಿ, ರಿಜ್ವಾನ್ ಶೈಖ್, ಷಣ್ಮುಖ ನಾಯ್ಕ, ನಂದನ್ ಮರಾಠಿ, ಮೋಹನ್ ಪಾಲೇಕಾರ್, ರೋಹಿತ್ ಸಾಲುಂಕೆ, ಗಿರೀಶ್ ಭೋವಿವಡ್ಡರ್, ಕುಮಾರ್ ವಾಲ್ಮೀಕಿ ಹಾಗೂ ರಾಜು ನಾಯ್ಕ ಅವರು ಈ ಬಗ್ಗೆ ಆಗ್ರಹಿಸಿದ್ದರು.

ADVERTISEMENT

ಫೆಬ್ರವರಿಯಲ್ಲಿ ನಡೆಯುವ ಯಲ್ಲಾಪುರ ಜಾತ್ರೆಗೂ ಮುನ್ನ ಹೊರ ಮಂಗಳವಾರ ಪದ್ಧತಿ ಆಚರಣೆಯಲ್ಲಿದ್ದು, ಅದಕ್ಕೆ ಪೂರಕವಾಗಿ ಈ ಪ್ರದೇಶ ಸ್ವಚ್ಛ ಮಾಡಬೇಕು ಎಂದು ಸಂಕಲ್ಪಿಸಿದ ಸಮಾನ ಮನಸ್ಕರು ಭಾನುವಾರ ಶ್ರಮದಾನ ಮಾಡಿದರು. ಈ ದಿನ ಸೋಮೇಶ್ವರ ನಾಯ್ಕ ಅವರ ಜೊತೆಗೂಡಿ ರೋಹಿತ ಸಾಲಂಕೆ, ಹಿರೀಶ ಬೋವಿವಡ್ಡರ್, ತೇಜಸ್ ಬೋವಿವಡ್ಡರ್, ಮಸ್ತಫಾ ಶೇಕ್, ಮಂಜುನಾಥ ಬೋವಿವಡ್ಡರ್ ಹಾಗೂ ಗಣೇಶ ಮರಾಠಿ ಅವರು ಸ್ವಚ್ಛತಾ ಕಾರ್ಯ ನಡೆಸಿದರು. ಜಾತ್ರೆ ಪೂರ್ವದಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಮತ್ತೊಮ್ಮೆ ಸ್ವಚ್ಚತೆ ನಡೆಸುವುದಾಗಿ ಅಲ್ಲಿದ್ದವರು ಮಾಹಿತಿ ನೀಡಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

June 7, 2026
Maricombe A selection of events for the Dharmadarshi Board!

ಮಾರಿಕಾಂಬೆ: ಧರ್ಮದರ್ಶಿ ಮಂಡಳಿಗೆ ಘಟಾನುಘಟಿಗಳ ಆಯ್ಕೆ!

June 6, 2026

ಮಕ್ಕಳ ಆಸೆ: ಮಾವಿನ ಮರ ಏರಿದ ಅಪ್ಪ ಮಸಣ ಸೇರಿದ!

June 6, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋