• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

June 7, 2026
Maricombe A selection of events for the Dharmadarshi Board!

ಮಾರಿಕಾಂಬೆ: ಧರ್ಮದರ್ಶಿ ಮಂಡಳಿಗೆ ಘಟಾನುಘಟಿಗಳ ಆಯ್ಕೆ!

June 6, 2026

ಮಕ್ಕಳ ಆಸೆ: ಮಾವಿನ ಮರ ಏರಿದ ಅಪ್ಪ ಮಸಣ ಸೇರಿದ!

June 6, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

June 7, 2026
Maricombe A selection of events for the Dharmadarshi Board!

ಮಾರಿಕಾಂಬೆ: ಧರ್ಮದರ್ಶಿ ಮಂಡಳಿಗೆ ಘಟಾನುಘಟಿಗಳ ಆಯ್ಕೆ!

June 6, 2026

ಮಕ್ಕಳ ಆಸೆ: ಮಾವಿನ ಮರ ಏರಿದ ಅಪ್ಪ ಮಸಣ ಸೇರಿದ!

June 6, 2026

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 9

ಸ್ಥಳ: ಭಟ್ ಕ್ಲಿನಿಕ್, ಯಲ್ಲಾಪುರ | ನೋವಾ ಐವಿಎಫ್

ADVERTISEMENT
  • Home
Sunday, June 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಧನಲಕ್ಷ್ಮಿ ಸ್ವೀಟ್ಸ್ V/S ರಾಮದೇವ ಎಜನ್ಸಿ

Achyutkumar by Achyutkumar
December 22, 2025
1.1k
VIEWS
Share on FacebookShare on WhatsappShare on Twitter

ಧನಲಕ್ಷ್ಮಿ ಸ್ವೀಟ್ಸ್ ಹಾಗೂ ರಾಮದೇವ ಎಜನ್ಸಿ ಮಾಲಕರ ನಡುವೆ ವೈಮನಸ್ಸು ಉಂಟಾಗಿದ್ದು, ಅದು ಹೊಡೆದಾಟದ ಸ್ವರೂಪಪಡೆದಿದೆ. ತಮಗಾದ ಅನ್ಯಾಯದ ವಿರುದ್ಧ ಎರಡೂ ಕಡೆಯವರು ಪೊಲೀಸರ ಮೊರೆ ಹೋಗಿದ್ದಾರೆ.

ಕಾರವಾರದ ಹೆಂಜಾ ನಾಯ್ಕ ಸರ್ಕಲ್ ಬಳಿಯ ಧನಲಕ್ಷ್ಮಿ ಸ್ವೀಟ್ಸ್ ಮಳಿಗೆ ಇದೆ. ಅಲ್ಲಿಯೇ ಪಕ್ಕದಲ್ಲಿ ರಾಮದೇವ ಎಜನ್ಸಿಯೂ ಇದೆ. ಕೆ ಎಚ್ ಬಿ ಕಾಲೋನಿಯ ರಾಜು ಫುಖರಾಜ ಬಾಟಿ ಅವರು ಧನಲಕ್ಷ್ಮಿ ಸ್ವೀಟ್ಸ್ ಮಳಿಗೆ ನಡೆಸುತ್ತಿದ್ದಾರೆ. ಸಂಕ್ರಿವಾಡದ ರಣಚೋರ ರಾಮಾ ಚೌದರಿ ಅವರು ರಾಮದೇವ ಎಜನ್ಸಿ ನಡೆಸುತ್ತಿದ್ದಾರೆ.

ಈ ಎರಡು ಮಳಿಗೆಯವರ ನಡುವೆ ಡಿಸೆಂಬರ್ 12ರಂದು ರಾತ್ರಿ ಹೊಡೆದಾಟ ನಡೆದಿದೆ. ಮಾಹಿತಿಗಳ ಪ್ರಕಾರ, ಧನಲಕ್ಷ್ಮಿ ಸ್ವೀಟ್ಸ್ ಅಂಗಡಿಯಲ್ಲಿ ರಾಜು ಅವರು ವ್ಯಾಪಾರ ನಡೆಸುತ್ತಿದ್ದಾಗ ರಣಚೋರ ಚೌದರಿ ಕಡೆಯವರು ಅವರ ಅಂಗಡಿ ಮುಂದೆ ಚಪ್ಪಲಿ ಎಸೆದಿದ್ದಾರೆ. ಈ ವಿಷಯವಾಗಿ ಪ್ರಶ್ನಿಸಿದಾಗ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಅದೇ ಹೊಡೆದಾಟಕ್ಕೆ ಕಾರಣವಾಗಿದೆ.

ADVERTISEMENT

`ರಣಚೋರ ರಾಮಾ ಚೌದರಿ ಅವರ ಜೊತೆ ಸಂತೋಷ, ಪದ್ಮರಾಜ ಹಾಗೂ ಪ್ರಕಾಶ ಸೇರಿ ಅಂಗಡಿ ಮುಂದೆ ಚಪ್ಪಲಿ ಅಂಗಡಿ ಹಾಕಿದ್ದು ಇದನ್ನು ಪ್ರಶ್ನಿಸಿದಕ್ಕಾಗಿ ತಂದೆ-ತಾಯಿ ಕೈ ತಿರುಪಿ ಹಲ್ಲೆ ಮಾಡಿದ್ದಾರೆ’ ಎಂದು ರಾಜು ಬಾಟಿ ಅವರು ಪೊಲೀಸ್ ದೂರು ನೀಡಿದ್ದಾರೆ. `ರಾಮದೇವ ಎಜನ್ಸಿಯಲ್ಲಿ ತಾನೂ ವ್ಯಾಪಾರ ಮಾಡುವಾಗ ಫುಖರಾಜ ಬಾಟಿ, ಹಿರಾರಮಾ, ರಾಜು, ಉಷಾ, ಡಿಂಪಲ್ ಸೇರಿ ಹಲ್ಲೆ ಮಾಡಿದ್ದಾರೆ’ ಎಂದು ರಣಚೋರ ಚೌದರಿ ದೂರಿದ್ದಾರೆ.

`ಈ ವೇಳೆ ರಾಜು ಅವರು ಕತ್ತರಿಯಿಂದ ಚುಚ್ಚಿದ್ದಾರೆ’ ಎಂದು ರಣಚೋರ ಚೌದರಿ ಹೇಳಿದ್ದಾರೆ. ಕಾರವಾರ ನಗರ ಠಾಣೆ ಪೊಲೀಸರು ಎರಡು ಕಡೆಯವರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

ಸಿಲಿಂಡರ್ ತಡವಾದರೆ ಮೌನವಾಗಬೇಡಿ: ನಿಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ!

June 7, 2026
Maricombe A selection of events for the Dharmadarshi Board!

ಮಾರಿಕಾಂಬೆ: ಧರ್ಮದರ್ಶಿ ಮಂಡಳಿಗೆ ಘಟಾನುಘಟಿಗಳ ಆಯ್ಕೆ!

June 6, 2026

ಮಕ್ಕಳ ಆಸೆ: ಮಾವಿನ ಮರ ಏರಿದ ಅಪ್ಪ ಮಸಣ ಸೇರಿದ!

June 6, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋