• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

September 4, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

September 4, 2026
  • Home
  • Janamata
Friday, September 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪ್ರಶಾಂತ-ಅಭಿಷೇಕರ ನಡುವೆ ಮುಷ್ಠಿಯುದ್ಧ!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಕಾರವಾರದ ಅಭಿಷೇಕ ಕಲ್ಗುಟ್ಕರ್ ಹಾಗೂ ಪ್ರಶಾಂತ ಗೋವೇಕರ್ ಅವರ ನಡುವೆ ಹೊಡೆದಾಟ ನಡೆದಿದೆ. ಪ್ರಶಾಂತ ಗೋವೇಕರ್ ಅವರ ಏಟಿಗೆ ಅಭಿಷೇಕ ಕಲ್ಗುಟ್ಕರ್ ಅವರು ಆಸ್ಪತ್ರೆ ಸೇರಿದ್ದಾರೆ.

Advertisement. Scroll to continue reading.
ADVERTISEMENT

ನಂದನಗದ್ದಾ ಚಿಪ್ಕರವಾಡದ ಅಭಿಷೇಕ ಸುರೇಶ ಕಲ್ಗುಟ್ಕರ್ ಅವರು ಕಿನ್ನರ ಸಿದ್ಧವಾಡದ ಪ್ರಶಾಂತ ದತ್ತಾರಾಮ ಗೋವೇಕರ್ ಅವರು ಅನಗತ್ಯವಾಗಿ ಹೊಡೆದ ಬಗ್ಗೆ ಪೊಲೀಸರಿಗೆ ದೂರಿದ್ದಾರೆ. ಡಿಸೆಂಬರ್ 6 ಸಂಜೆ ತಮ್ಮ ಮೇಲೆ ಹಲ್ಲೆ ನಡೆದಿರುವುದಾಗಿಯೂ ಅವರು ವಿವರಿಸಿದ್ದಾರೆ. ಕಾರವಾರದ ಅಜ್ವೀ ಓಷಿಯನ್ ಬಳಿ ಈ ಹೊಡೆದಾಟ ನಡೆದಿದೆ.

Advertisement. Scroll to continue reading.
ADVERTISEMENT
ADVERTISEMENT

ಅಭಿಷೇಕ ಕಲ್ಗುಟ್ಕರ್ ಅವರು ಕಾರಿನಲ್ಲಿ ಹೋಗುತ್ತಿದ್ದಾಗ ಪ್ರಶಾಂತ ಗೋವೇಕರ್ ಅವರು ಆ ಕಾರಿಗೆ ಕೈ ಮಾಡಿದ್ದಾರೆ. ಅಭಿಷೇಕ್ ಕಲ್ಗುಟ್ಕರ್ ಅವರು ಕಾರು ಬಾಡಿಗೆಗೆ ಹೋಗಿದ್ದು, ಬಾಡಿಗೆಗೆ ಬಂದಿದ್ದ ವ್ಯಕ್ತಿಯ ಮುಂದೆಯೇ ಪ್ರಶಾಂತ ಗೋವೇಕರ್ ಅವರು ಅಭಿಷೇಕ ಕಲ್ಗುಟ್ಕರ್ ಅವರ ಮೇಲೆ ಕೈ ಮಾಡಿದ್ದಾರೆ. ಪ್ರಶಾಂತ ಗೋವೇಕರ್ ಅವರು ಕೆನ್ನೆಗೆ ಬಾರಿಸಿದ ಪರಿಣಾಮ ಅಭಿಷೇಕ ಕಲ್ಗುಟ್ಕರ್ ಅವರು ಆಸ್ಪತ್ರೆ ಸೇರಿದ್ದಾರೆ.

Advertisement. Scroll to continue reading.

ಈ ಬಗ್ಗೆ ಅಭಿಷೇಕ ಕಲ್ಗುಟ್ಕರ್ ಅವರು ಅದೇ ದಿನ ಪೊಲೀಸರಿಗೆ ವರದಿ ಒಪ್ಪಿಸಿದ್ದಾರೆ. ಅದಾದ ನಂತರ ನ್ಯಾಯಾಲಯಕ್ಕೆ ಹೋಗಿ ನ್ಯಾಯಾಧೀಶರ ಮುಂದೆ ಪ್ರಶಾಂತ ಗೋವೇಕರ್ ಅವರ ವಿರುದ್ಧ ದೂರಿದ್ದಾರೆ. ನ್ಯಾಯಾಲಯದ ಸೂಚನೆ ಮೇರೆಗೆ ಕಾರವಾರ ಶಹರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

September 4, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!