• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
  • Home
  • Janamata
Tuesday, December 9, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹಕ್ಕು ಪತ್ರಕ್ಕಾಗಿ ಅರಣ್ಯವಾಸಿಗಳ ಹೋರಾಟ: ಹಳ್ಳಿ ಹಳ್ಳಿಗಳಲ್ಲಿ ಕಾನೂನು ಜಾಥ

Achyutkumar by Achyutkumar
December 3, 2025
Forest dwellers' struggle for title deeds Legal processions in villages
Share on FacebookShare on WhatsappShare on Twitter
ADVERTISEMENT

ಮೂರು ಲಕ್ಷ ಕರಪತ್ರ ಹಿಡಿದು 132 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾನೂನು ಕುರಿತು ಸಭೆ ನಡೆಸುವ ಅರಣ್ಯ ಹಕ್ಕು ಹೋರಾಟದ ಇನ್ನೊಂದು ಆಯಾಮ ಶುರುವಾಗಿದೆ. ಭಟ್ಕಳ ಹಾಗೂ ಹೊನ್ನಾವರದಲ್ಲಿ ಈ ದಿನ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯವರು ಜಾಥಾ ನಡೆಸಿದ್ದಾರೆ.

ADVERTISEMENT

`ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಪಾರಂಪರಿಕ ಅರಣ್ಯವಾಸಿಗಳ ಸಾಗುವಳಿ ಹಕ್ಕಿಗೆ ಮೂರು ತಲೆಮಾರಿನ ನಿರ್ದಿಷ್ಟ ವಯಕ್ತಿಕ ದಾಖಲೆಗೆ ಒತ್ತಾಯಿಸತಕ್ಕದ್ದಲ್ಲ. ಇಂತಹ ಪ್ರಕ್ರಿಯೆ ಕಾನೂನಿಗೆ ವ್ಯತಿರಿಕ್ತವಾಗಿದೆ’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಅವರು ಪುನರುಚ್ಚರಿಸಿದ್ದಾರೆ. ವಿವಿಧ ಹಂತದ ಅಧಿಕಾರಿಗಳಿಗೆ ಸಹ ಅವರು ಕರ ಪತ್ರ ವಿತರಿಸಿ ಕಾನೂನಿನ ಬಗ್ಗೆ ಮಾಹಿತಿ ನೀಡಿದ್ದಾರೆ.

ADVERTISEMENT

`ಮಂಜೂರಿ ಪ್ರಕ್ರಿಯೆಯಲ್ಲಿ ದಾಖಲೆಗಳಿಗೆ ಆಗ್ರಹಿಸಿ ಅರ್ಜಿಗಳನ್ನು ತಿರಸ್ಕರಿಸುವುದು ಸಮಂಜಸವಲ್ಲ. ಮೂರು ತಲೆಮಾರಿನ ಸಾಗುವಳಿ ಕ್ಷೇತ್ರದಲ್ಲಿನ ಜನವಸತಿ ಪ್ರದೇಶವೆಂದು ಪುಷ್ಠೀಕರಿಸುವುದು ಅವಶ್ಯ’ ಎಂದು ಕೇಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯದ ಆದೇಶದಲ್ಲಿ ತಿಳಿಸಿರುವ ಬಗ್ಗೆ ಅವರು ವಿವರಿಸಿದ್ದಾರೆ. `ಮಂಜೂರಿ ಪ್ರಕ್ರಿಯೆಯಲ್ಲಿ ಕಾನೂನಿಗೆ ವ್ಯತಿರಿಕ್ತವಾಗಿ ಅರ್ಜಿ ಪರಿಶೀಲಿಸಲಾಗಿರುವುದರಿಂದ ರಾಜ್ಯದಲ್ಲಿ ಶೇ.88.90 ಅರ್ಜಿಗಳು ಹಾಗೂ ಜಿಲ್ಲೆಯಲ್ಲಿ ಶೇ 83.50 ಅರ್ಜಿ ತಿರಸ್ಕರಿಸ್ಪಟ್ಟಿದೆ’ ಎಂಬ ವಿಷಯವನ್ನು ಅವರು ತಿಳಿಸಿದ್ದಾರೆ.

ADVERTISEMENT

ಸಂಘಟನೆಯ ಜಿಲ್ಲಾ ಸಂಚಾಲಕ ಪಾಂಡುರAಗ ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಇನ್ನರ‍್ವ ಸಂಚಾಯಕ ದೇವರಾಜ ಗೊಂಡ ವಂದಿಸಿದರು ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಇಬ್ರಾಹೀಂ ಗೌಡಳ್ಳಿ, ರಪೀಕ್ , ನವೀನ್ ಜೈನ್, ಈಶ್ವರ ನಾಯ್ಕ ಹಾಡವಳ್ಳಿ, ಚಂದ್ರ ನಾಯ್ಕ ಬೈರೋಳೆ,ರತ್ನ ನಾಯ್ಕ ರಾಘವೇಂದ್ರ ಮರಾಠಿ, ವಿಮಲಾ ಮೋಗೇರ, ಕವಿತಾ ಮಂಜುನಾಥ ಗೋಂಡ, ನಾಗಮ್ಮ ಮೋಗೇರ, ದತ್ತ ನಾಯ್ಕ ಹಸವಳ್ಳಿ, ಸಬೀರ್, ಮೋಯೈದ್ದೀನ್, ನತ್ತಾರ, ಜಮಾವೀರ್ ಜಾಬೀರ್ ಸಭೆಯಲ್ಲಿದ್ದರು.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋