• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sirsi Festival Kageri Meeting in Kumta

ಶಿರಸಿ ಜಾತ್ರೆ: ಕುಮಟಾದಲ್ಲಿ ಕಾಗೇರಿ ಸಭೆ

January 18, 2026
A blessing for the food!

ಅನ್ನ ಭಾಗ್ಯಕ್ಕೆ ಕನ್ನ!

January 18, 2026

ಮದುವೆಗೆ ಬಂದವ ಮೆಸೆಜ್ ಮಾಡಿದ: ಮಹಿಳೆ ಮನಸ್ಸು ನೋಯಿಸಿದ!

January 18, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sirsi Festival Kageri Meeting in Kumta

ಶಿರಸಿ ಜಾತ್ರೆ: ಕುಮಟಾದಲ್ಲಿ ಕಾಗೇರಿ ಸಭೆ

January 18, 2026
A blessing for the food!

ಅನ್ನ ಭಾಗ್ಯಕ್ಕೆ ಕನ್ನ!

January 18, 2026

ಮದುವೆಗೆ ಬಂದವ ಮೆಸೆಜ್ ಮಾಡಿದ: ಮಹಿಳೆ ಮನಸ್ಸು ನೋಯಿಸಿದ!

January 18, 2026
  • Home
  • Janamata
Monday, January 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೆರಿಗೆ ನೋವಿಗೆ ಹೆದರಿ ಹಾರ್ಟ ಅಟಾಕ್: ಹೊಟ್ಟೆಯಲ್ಲಿದ್ದ ಹಸುಗೂಸಿನ ಜೊತೆ ಗರ್ಭಿಣಿಯೂ ಸಾವು!

Achyutkumar by Achyutkumar
December 10, 2025
Heart attack due to fear of labor pain Pregnant woman dies along with baby in womb!
Share on FacebookShare on WhatsappShare on Twitter
ADVERTISEMENT

ಹೆರಿಗೆ ನೋವಿಗೆ ಹೆದರಿದ ಗರ್ಭಿಣಿಯೊಬ್ಬರಿಗೆ ಹೃದಯಘಾತವಾಗಿದೆ. ತೀವೃ ಪ್ರಮಾಣದ ಹೃದಯಘಾತದಿಂದ ರೋಹಿಣಿ ಹಣಬರ್ ಅವರು ಸಾವನಪ್ಪಿದ್ದಾರೆ. ರೋಹಿಣಿ ಅವರ ಹೊಟ್ಟೆಯೊಳಗಿದ್ದ ಹಸುಗೂಸನ್ನು ಸಹ ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ.

ಜೊಯಿಡಾದ ಜಗಲಪೇಟೆಯಲ್ಲಿ ಮನೋಜ ಹಣಬರ್ ಅವರು ಹೆಸ್ಕಾಂ ಬಿಲ್ ಕಲೆಕ್ಟರ್ ಆಗಿದ್ದಾರೆ. ಅವರ ಪತ್ನಿ ರೋಹಿಣಿ ಹಣಬರ್ (29) ಅವರು ಗರ್ಭಧರಿಸಿದ್ದು, ಕೊನೆಕ್ಷಣದಲ್ಲಿ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗುವ ವೇಳೆ ಹೃದಯಘಾತದಿಂದ ಸಾವನಪ್ಪಿದ್ದಾರೆ. ರೋಹಿಣಿ ಹಣಬರ್ ಅವರು ತಮ್ಮ ಹುಟ್ಟು ಹಬ್ಬದ ದಿನದಂದೇ ಮಗುವಿಗೆ ಜನ್ಮ ಕೊಡಲು ಸಿದ್ಧರಾಗಿದ್ದು, ಹುಟ್ಟಿದ ದಿನವೇ ಅವರ ಬದುಕು ಕೊನೆಯಾಗಿದೆ. ರೋಹಿಣಿ ಹಣಬರ್ ಅವರನ್ನು ಉಳಿಸಿಕೊಳ್ಳಲು ಕುಟುಂಬದವರ ಜೊತೆ ವೈದ್ಯರು ಸಾಕಷ್ಟು ಪ್ರಯತ್ನ ನಡೆಸಿದರೂ ಅದು ಪ್ರಯೋಜನಕ್ಕೆ ಬರಲಿಲ್ಲ.

ADVERTISEMENT

ಡಿಸೆಂಬರ್ 9ರ ನಸುಕಿನ 4 ಗಂಟೆಗೆ ರೋಹಿಣಿ ಹಣಬರ್ ಅವರಿಗೆ ಹೆರಿಗೆ ನೋವು ಕಾಣಿಸಿತು. ತಕ್ಷಣ ಮನೋಜ ಹಣಬರ್ ಅವರು ಪತ್ನಿಯನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿನ ವೈದ್ಯರ ಶಿಫಾರಸ್ಸಿನ ಮೇರೆಗೆ ರೋಹಿಣಿ ಹಣಬರ್ ಅವರನ್ನು ಧಾರವಾಡದ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಯಿತು.

ADVERTISEMENT

ಡಾ. ಕೀರ್ತಿ ಅವರು ರೋಹಿಣಿ ಹಣಬರ್ ಅವರ ಜೊತೆಗಿದ್ದರು. ದಾಂಡೇಲಿಯಿAದ ಧಾರವಾಡಕ್ಕೆ ಹೋಗುತ್ತಿರುವಾಗ ರೋಹಿಣಿ ಹಣಬರ್ ಅವರ ಪ್ರಜ್ಞೆ ತಪ್ಪಿತು. ಅವರನ್ನು ಮಾತನಾಡಿಸುವ ಪ್ರಯತ್ನ ಮಾಡಿದರೂ ಮಾತನಾಡಲಿಲ್ಲ. ತಕ್ಷಣ ಕುಟುಂಬದವರು ರೋಹಿಣಿ ಹಣಬರ್ ಅವರನ್ನು ಸಮೀಪದ ಹಳಿಯಾಳ ಆಸ್ಪತ್ರೆಗೆ ಕರೆದೊಯ್ದರು. ತುರ್ತು ನಿಗಾ ಘಟಕದಲ್ಲಿ ಅವರನ್ನು ದಾಖಲಿಸಿದರು. ವೈದ್ಯರು ರೋಹಿಣಿ ಹಣಬರ್ ಅವರಿಗೆ ನಿರಂತರ ಚಿಕಿತ್ಸೆ ನೀಡಿದರು. ಆದರೆ, 11 ಗಂಟೆ ವೇಳೆಗೆ ರೋಹಿಣಿ ಅವರು ಕೊನೆಯುಸಿರೆಳೆದರು.

ಪ್ರತಿಭಟನೆ:
ರೋಹಿಣಿ ಹಣಬರ್ ಅವರ ಸಾವಿಗೆ ವೈದ್ಯರ ನಿರ್ಲಕ್ಷ ಕಾರನ ಎಂದು ಅವರ ಸಂಬoಧಿಕರು ದೂರಿದ್ದಾರೆ. ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಶವ ಪರೀಕ್ಷೆ ನಂತರ ರೋಹಿಣಿ ಹಣಬರ ಅವರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದ್ದು, ಬುಧವಾರ ರೋಹಿಣಿ ಹಣಬರ್ ಅವರ ಅಂತ್ಯಕ್ರಿಯೆ ನಡೆದಿದೆ. `ವೈದ್ಯರು ಸಕಾಲಕ್ಕೆ ಬಂದಿಲ್ಲ. ಗರ್ಭಿಣಿಯನ್ನು ನಸುಕಿನಲ್ಲಿ ಆಸ್ಪತ್ರೆಗೆ ಕರೆತಂದರೂ ವೈದ್ಯರು 8.30ರವರೆಗೆ ಬರಲಿಲ್ಲ. ವೈದ್ಯರ ನಿರ್ಲಕ್ಷದಿಂದ ರೋಹಿಣಿ ಹಣಬರ್ ಅವರು ಸಾವನಪ್ಪಿದ್ದಾರೆ’ ಎಂದು ಜನ ಪ್ರತಿಭಟನೆ ನಡೆಸಿದ್ದಾರೆ.

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sirsi Festival Kageri Meeting in Kumta

ಶಿರಸಿ ಜಾತ್ರೆ: ಕುಮಟಾದಲ್ಲಿ ಕಾಗೇರಿ ಸಭೆ

January 18, 2026
A blessing for the food!

ಅನ್ನ ಭಾಗ್ಯಕ್ಕೆ ಕನ್ನ!

January 18, 2026

ಮದುವೆಗೆ ಬಂದವ ಮೆಸೆಜ್ ಮಾಡಿದ: ಮಹಿಳೆ ಮನಸ್ಸು ನೋಯಿಸಿದ!

January 18, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋