• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

March 23, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

March 23, 2026
ADVERTISEMENT
  • Home
  • Janamata
Thursday, March 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನವ ವಿವಾಹಿತೆಗೆ ಗೃಹ ಬಂಧನ: 10 ಲಕ್ಷದ ಮದುವೆಗೆ ಒಂದುವರೆ ವರ್ಷ ವಾಯಿದೆ!

Achyutkumar by Achyutkumar
December 28, 2025
969
VIEWS
Share on FacebookShare on WhatsappShare on Twitter
ADVERTISEMENT

ಶಿರಸಿಯ ಕೀರ್ತಿ ನಾಯಕ ಅವರಿಗೆ ಮದುವೆಯಾದ ಗಂಡನೇ ಚಿತ್ರಹಿಂಸೆ ಕೊಟ್ಟಿದ್ದಾರೆ. 10 ಲಕ್ಷ ರೂ ಮೌಲ್ಯದ ಬಂಗಾರದ ಒಡವೆ ಕೊಟ್ಟು ಮದುವೆ ಮಾಡಿದ್ದರೂ ಇನ್ನಷ್ಟು ಹಪಾಹಪಿತನಕ್ಕೆ ಬಿದ್ದ ಮಧುಕರ ನಾಯಕ ಅವರು ಕೀರ್ತಿ ನಾಯಕ ಅವರನ್ನು ಪೀಡಿಸುತ್ತಿದ್ದಾರೆ.

ADVERTISEMENT

ಶಿರಸಿಯ ಮೇಲಿನ ಓಣಿಕೇರಿಯಲ್ಲಿ ಕೀರ್ತಿ ನಾಯಕ ಅವರು ವಾಸವಾಗಿದ್ದಾರೆ. 2024ರ ಮೇ 5ರಂದು ಅವರು ಕೊಪ್ಪಳದ ಬ್ಯಾಂಕ್‌ವೊAದರ ನೌಕರ ಮಧುಕರ ನಾಯಕ ಅವರನ್ನು ಮದುವೆ ಆಗಿದ್ದಾರೆ. ಅವರ ವಿವಾಹ ನೋಂದಣಿಯೂ ಆಗಿದೆ. ಮದುವೆ ಅವಧಿಯಲ್ಲಿ ಕೀರ್ತಿ ನಾಯಕ ಅವರ ಪಾಲಕರು 10 ಲಕ್ಷ ರೂ ಮೌಲ್ಯದ ಬಂಗಾರದ ಒಡವೆಯನ್ನು ಮಾಡಿಸಿಕೊಟ್ಟಿದ್ದಾರೆ. ಅದಕ್ಕೆ ತೃಪ್ತಿಯಾಗದ ಮಧುಕರ ನಾಯಕ ಅವರು ಇನ್ನಷ್ಟು ವರದಕ್ಷಿಣೆ ತರುವಂತೆ ಕೀರ್ತಿ ನಾಯಕ ಅವರನ್ನು ಕಾಡಿಸುತ್ತಿದ್ದಾರೆ.

ಮಧುಕರ ನಾಗಪ್ಪ ನಾಯಕ ಅವರು ಕೊಪ್ಪಳದ ಹಮಾಲರ ಕಾಲೋನಿಯಲ್ಲಿ ವಾಸವಾಗಿದ್ದಾರೆ. ಮದುವೆ ಆದ ಹೊಸತರಲ್ಲಿ ಪತ್ನಿಯನ್ನು ಚನ್ನಾಗಿಯೇ ನೋಡಿಕೊಂಡ ಮಧುಕರ ನಾಯಕ ಅವರು ನಂತರ ಹಣದ ಹಪಾಹಪಿತನಕ್ಕೆ ಒಳಗಾಗಿದ್ದಾರೆ. ಕೀರ್ತಿ ನಾಯಕ ಅವರ ಮೇಲೆ ಮಧುಕರ ನಾಯಕ ಅವರಿಗೆ ಅನುಮಾನ. ಹೀಗಾಗಿ ಕೀರ್ತಿ ನಾಯಕ ಅವರನ್ನು ಮಧುಕರ ನಾಯಕ ಅವರು ಗೃಹ ಬಂಧನದಲ್ಲಿರಿಸಿದ್ದು, ಅವರು ಅಲ್ಲಿಂದ ತಪ್ಪಿಸಿಕೊಂಡು ತವರು ಮನೆಗೆ ಬಂದಿದ್ದಾರೆ.

ADVERTISEMENT

ಕೀರ್ತಿ ನಾಯಕ ಹಾಗೂ ಮಧುಕರ ನಾಯಕ ಅವರ ದಾಂಪತ್ಯಕ್ಕೆ ಸಾಕ್ಷಿಯಾಗಿ ಅಗಸ್ಟ 7ರಂದು ಹೆಣ್ಣು ಮಗುವೊಂದು ಜನಿಸಿದ್ದು, ಆ ಮಗುವಿನ ಮುಖ ನೋಡಲು ಸಹ ಮಧುಕರ ನಾಯಕ ಅವರು ಬರುತ್ತಿಲ್ಲ. ನವೆಂಬರ್ 23ರಂದು ಕೀರ್ತಿ ನಾಯಕ ಅವರು ತವರು ಮನೆ ಸೇರಿದ್ದು, ಮಧುಕರ ನಾಯಕ ಅವರು ಪದೇ ಪದೇ ಕೀರ್ತಿ ನಾಯಕ ಅವರಿಗೆ ಫೋನ್ ಮಾಡಿ ವರದಕ್ಷಿಣೆ ತರುವಂತೆ ದುಂಬಾಲು ಬಿದ್ದಿದ್ದಾರೆ.

ವರದಕ್ಷಿಣೆ ಕೊಡದ ಕಾರಣ ಸಿಟ್ಟಿಗೆದ್ದ ಮಧುಕರ ನಾಯಕ ಅವರು ನವೆಂಬರ್ 25ರಂದು ಶಿರಸಿಗೆ ಬಂದಿದ್ದಾರೆ. ತಮ್ಮೊಂದಿಗೆ ಇನ್ನಷ್ಟು ಜನರನ್ನು ಕರೆದುಕೊಂಡು ಬಂದಿದ್ದ ಮಧುಕರ ನಾಯಕ ಅವರು ಮೇಲಿನ ಓಣಿಕೇರಿಗೆ ತೆರಳಿದ್ದಾರೆ. ಕೀರ್ತಿ ನಾಯಕ ಅವರಿದ್ದ ಮನೆ ಬಾಗಿಲು ಬಡಿದು ರಂಪಾಟ ಮಾಡಿದ್ದಾರೆ. ಕೀರ್ತಿ ನಾಯಕ ಅವರ ತಾಯಿ ಬಾಗಿಲು ತೆರೆದಾಗ ಕೆಟ್ಟದಾಗಿ ಬೈದು ನಿಂದಿಸಿದ್ದಾರೆ. ಈ ಎಲ್ಲಾ ವಿಷಯದ ಬಗ್ಗೆ ಕೀರ್ತಿ ನಾಯಕ ಅವರು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 ಅನ್ಯಾಯ, ದೌರ್ಜನ್ಯ ಸೇರಿ ಯಾವುದೇ ಬಗೆಯ ಸಹಾಯಕ್ಕಾಗಿ ಮಹಿಳೆಯರು 181ಗೆ ಫೋನ್ ಮಾಡಿ

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

March 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋