• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sirsi Festival Kageri Meeting in Kumta

ಶಿರಸಿ ಜಾತ್ರೆ: ಕುಮಟಾದಲ್ಲಿ ಕಾಗೇರಿ ಸಭೆ

January 18, 2026
A blessing for the food!

ಅನ್ನ ಭಾಗ್ಯಕ್ಕೆ ಕನ್ನ!

January 18, 2026

ಮದುವೆಗೆ ಬಂದವ ಮೆಸೆಜ್ ಮಾಡಿದ: ಮಹಿಳೆ ಮನಸ್ಸು ನೋಯಿಸಿದ!

January 18, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sirsi Festival Kageri Meeting in Kumta

ಶಿರಸಿ ಜಾತ್ರೆ: ಕುಮಟಾದಲ್ಲಿ ಕಾಗೇರಿ ಸಭೆ

January 18, 2026
A blessing for the food!

ಅನ್ನ ಭಾಗ್ಯಕ್ಕೆ ಕನ್ನ!

January 18, 2026

ಮದುವೆಗೆ ಬಂದವ ಮೆಸೆಜ್ ಮಾಡಿದ: ಮಹಿಳೆ ಮನಸ್ಸು ನೋಯಿಸಿದ!

January 18, 2026
  • Home
  • Janamata
Sunday, January 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹಂಗಾಮಿ ಲಾಗಣಿಗೆ ಹಕ್ಕಿಲ್ಲ!

Achyutkumar by Achyutkumar
December 20, 2025
No right to temporary employment!
Share on FacebookShare on WhatsappShare on Twitter
ADVERTISEMENT

ಕೃಷಿ ಹಾಗೂ ಅರಣ್ಯೇತರ ಉದ್ದೇಶಕ್ಕಾಗಿ ಸರ್ಕಾರ ನೀಡಿದ ಹಂಗಾಮಿ ಲಾಗಣಿ ಮೇಲೆ ರೈತರಿಗೆ ಇನ್ಮುಂದೆ ಯಾವುದೇ ಹಕ್ಕಿಲ್ಲ. ಹೀಗಾಗಿ ಆ ಭೂಮಿಯನ್ನು ಅವರು ಸರ್ಕಾರಕ್ಕೆ ಮರಳಿಸುವುದು ಅನಿವಾರ್ಯವಾಗಿದ್ದು, ಆ ಪ್ರದೇಶದಲ್ಲಿ ಗಿಡ ನಾಟಿ ಮಾಡುವಂತೆ ಸುಪ್ರೀಂ ಕೋರ್ಟು ಸೂಚಿಸಿದೆ.

ಅರಣ್ಯ ಸಂರಕ್ಷಣಾ ಕಾಯಿದೆ 1980 ಜಾರಿಗೆ ಬರುವ ಪೂರ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹಸ್ರಾರು ಅರಣ್ಯವಾಸಿಗಳ ಕುಟುಂಬಕ್ಕೆ ಕೃಷಿ ಚಟುವಟಿಕೆಗೆ ಉದ್ದೇಶಿಸಿ ಹಂಗಾಮಿ ಲಾಗಣಿ ಭೂಮಿ ನೀಡಲಾಗಿತ್ತು. ಆ ವೇಳೆ ಕೆಲವು ವರ್ಷಕ್ಕೆ ಮಾತ್ರ ಲಾಗಣಿ ನೀಡಲಾಗಿದ್ದು, ಅವಧಿ ಮುಗಿದ ನಂತರವೂ ಅಲ್ಲಿ ಜನ ಸಾಗುವಳಿ ಮಾಡಿಕೊಂಡಿದ್ದರು. ಅರಣ್ಯ ಸಂರಕ್ಷಣಾ ಕಾಯಿದೆ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಪೂರ್ವಾನುಮತಿ ಪಡೆಯದೇ ಇರುವುದು ಹಾಗೂ ಲಾಗಣಿ ಅವಧಿ ಮುಗಿದ ನಂತರವೂ ಸಾಗುವಳಿ ನಡೆದಿರುವುದನ್ನು ಸುಪ್ರೀಂ ಕೋರ್ಟು ಗಮನಿಸಿದೆ. ಈ ಹಿನ್ನಲೆ `ಕೇಂದ್ರ ಸರ್ಕಾರದ ಅನುಮತಿ ಇಲ್ಲದೇ ಹಂಗಾಮಿ ಲಾಗಣಿ ಭೂಮಿಯಲ್ಲಿ ಸಾಗುವಳಿ ಮಾಡುವುದು ಕಾನೂನುಬಾಹಿರ’ ಎಂದು ಸುಪ್ರೀಂ ಕೋರ್ಟ ಆದೇಶ ನೀಡಿದೆ.

ADVERTISEMENT

ಸುಪ್ರಿಂ ಕೊರ್ಟನ ನ್ಯಾಯಮೂರ್ತಿ ವಿಕ್ರಮ್ ನಾಥ ಮತ್ತು ಸಂದೀಪ್ ಮೆಹತಾ ಅವರ ದ್ವೀ ಸದಸ್ಯತ್ವ ಪೀಠ ಡಿ 18ರಂದು ಕಲಘಟಗಿಯ ಗಾಂಧಿ ಜೀವನ್ ಸಾಮುಹಿಕ ಕೃಷಿ ಸಹಕಾರಿ ಸಂಘಕ್ಕೆ ಕೃಷಿ ಚಟುವಟಿಕೆಗೆ ಅರಣ್ಯ ಭೂಮಿ ಹಂಗಾಮಿ ಲಾಗಣಿ ನೀಡಿದ ವಿಷಯವಾಗಿ ಈ ಆದೇಶ ಮಾಡಿದೆ. ಕೃಷಿ ಸಾಗುವಳಿಗೆ ಮುಂದುವರೆಸುವ ಕುರಿತು ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದೆ. `ಅರಣ್ಯ ಭೂಮಿಯನ್ನು ಕೃಷಿ ಮತ್ತು ಅರಣ್ಯೇತರ ಉದ್ದೇಶಗಳಿಗೆ ಬಳಸಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೊರ್ಟ ಪುನರುಚ್ಚರಿಸಿದೆ. `ಅರಣ್ಯ ಭೂಮಿಯನ್ನು ಕೃಷಿ ಚಟುವಟಿಕೆ ನೀಡುವುದು ಸರಿಯಲ್ಲ. ಇದರಿಂದ ಅರಣ್ಯ ಸಾಂದ್ರತೆ ಕಡಿಮೆ ಆಗಲಿದೆ’ ಎಂದು ನ್ಯಾಯಾಲಯ ಹೇಳಿದೆ.

ADVERTISEMENT

ಈ ಬಗ್ಗೆ ನ್ಯಾಯವಾದಿ ರವೀಂದ್ರ ನಾಯ್ಕ ಅವರು ಮಾಹಿತಿ ನೀಡಿದ್ದು, `ಕಲಘಟಗಿ ತಾಲೂಕಿನ ಬೆಣಚಿ ಮತ್ತು ತಮಾರಿಕೊಪ್ಪ ಗ್ರಾಮದಲ್ಲಿ 1976ರಲ್ಲಿ 134 ಎಕರೆ ಅರಣ್ಯ ಭೂಮಿಯನ್ನು 10 ವರ್ಷಕ್ಕೆ ಗಾಂಧಿ ಜೀವನ್ ಸಮೂಹ ರೈತರ ಸಂಸ್ಥೆಗೆ ನೀಡಲಾಗಿತ್ತು. ಆ ಭೂಮಿಯ ಗುತ್ತಿಗೆ ಮುಂದುವರೆಸಬೇಕೆoಬ ಪ್ರಕರಣದಲ್ಲಿ ಸರ್ಕಾರ ಈ ಆದೇಶ ಮಾಡಿದೆ’ ಎಂದು ವಿವರಿಸಿದ್ದಾರೆ. ಇದರಿಂದ ಅರಣ್ಯವಾಸಿಗಳಿಗೆ ಇನ್ನಷ್ಟು ಆತಂಕ ಎದುರಾಗಿದೆ ಎಂದವರು ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sirsi Festival Kageri Meeting in Kumta

ಶಿರಸಿ ಜಾತ್ರೆ: ಕುಮಟಾದಲ್ಲಿ ಕಾಗೇರಿ ಸಭೆ

January 18, 2026
A blessing for the food!

ಅನ್ನ ಭಾಗ್ಯಕ್ಕೆ ಕನ್ನ!

January 18, 2026

ಮದುವೆಗೆ ಬಂದವ ಮೆಸೆಜ್ ಮಾಡಿದ: ಮಹಿಳೆ ಮನಸ್ಸು ನೋಯಿಸಿದ!

January 18, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋