• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬಾಲ್ಯ ವಿವಾಹ ಇನ್ನೂ ಜೀವಂತ!

December 7, 2025

ಕುಡಿದು ಬೈಕ್ ಚಾಲನೆ: ಕಾಲು ಮುರಿತ!

December 7, 2025
Short circuit Furniture burns along with machinery

ಶಾರ್ಟ ಸರ್ಕೀಟ್: ಯಂತ್ರೋಪಕರಣದ ಜೊತೆ ಫರ್ನಿಚರ್ ಭಸ್ಮ

December 7, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬಾಲ್ಯ ವಿವಾಹ ಇನ್ನೂ ಜೀವಂತ!

December 7, 2025

ಕುಡಿದು ಬೈಕ್ ಚಾಲನೆ: ಕಾಲು ಮುರಿತ!

December 7, 2025
Short circuit Furniture burns along with machinery

ಶಾರ್ಟ ಸರ್ಕೀಟ್: ಯಂತ್ರೋಪಕರಣದ ಜೊತೆ ಫರ್ನಿಚರ್ ಭಸ್ಮ

December 7, 2025
  • Home
  • Janamata
Sunday, December 7, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೊರೊನಾ ಹರಡಿದ ಪಾಸ್ಟಪುಡ್ ಮಳಿಗೆ: ಲಾಕ್‌ಡೌನ್ ವೇಳೆ ಪೊಲೀಸರಿಗೆ ಹೊಡೆದವನಿಗೆ ಜೈಲೂಟ!

Achyutkumar by Achyutkumar
December 2, 2025
Pastafood shop where Corona spread Man who hit police during lockdown gets jail time!
Share on FacebookShare on WhatsappShare on Twitter
ADVERTISEMENT

ಪೊಲೀಸ್ ಸಿಬ್ಬಂದಿ ಉದಯ ನಾಯ್ಕ ಹಾಗೂ ಬಸವರಾಜ ಡಿಕೆ ಅವರ ಮೇಲೆ ಹಲ್ಲೆ ಮಾಡಿದ ಪ್ರಶಾಂತ ಪಾಠಣಕರ್ ಅವರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಈ ಶಿಕ್ಷೆ ಪ್ರಶ್ನಿಸಿ ಪ್ರಶಾಂತ ಪಾಠಣಕರ್ ಅವರು ಮೇಲ್ಮನವಿ ಸಲ್ಲಿಸಿದ್ದು, ಮೇಲಿನ ನ್ಯಾಯಾಲಯವೂ ತಪ್ಪು ಮಾಡಿದವನಿಗೆ ಸೂಕ್ತ ಶಿಕ್ಷೆ ಅನುಭವಿಸುವಂತೆ ಆದೇಶಿಸಿದೆ.

ADVERTISEMENT

2021ರಲ್ಲಿ ಕೊರೊನಾ ಹಿನ್ನಲೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿತ್ತು. ಸೋಂಕು ಹರಡುವುದನ್ನು ತಡೆಯಲು ಕಠಿಣ ನಿಯಮಾವಳಿಗಳನ್ನು ರೂಪಿಸಿತ್ತು. ಆದರೆ, ಯಲ್ಲಾಪುರದ ಶಾರದಾಗಲ್ಲಿಯ ಕೋರ್ಟ ಕ್ರಾಸಿನ ಬಳಿ ವಾಸಿಸುವ ಪ್ರಶಾಂತ ನಾರಾಯಣ ಪಾಠಣಕರ್ ಅವರು ಇದಕ್ಕೆ ತಲೆಕೆಡಿಸಿಕೊಂಡಿರಲಿಲ್ಲ. ಚೈನಿಸ್ ಫಾಸ್ಟ್ಪುಡ್ & ಗೋಬಿ ಕಾರ್ನರ್ ಎಂಬ ಮಳಿಗೆ ನಡೆಸುವ ಅವರು ಕೊರೊನಾ ಅವಧಿಯಲ್ಲಿಯೂ ತಮ್ಮ ಮಳಿಗೆ ತೆರೆದಿದ್ದರು. ಅಲ್ಲಿ ಬರುವ ಗ್ರಾಹಕರಿಗೆ ತಿನಿಸುಗಳ ಜೊತೆ ಕೊರೊನಾ ಸೋಂಕು ಅಂಟಿಸಿ ಕಳುಹಿಸುವ ಪ್ರಯತ್ನ ನಡೆಸಿದ್ದರು.

ADVERTISEMENT

ಇದನ್ನು ಅರಿತ ಪೊಲೀಸ್ ಸಿಬ್ಬಂದಿ ಉದಯ ಆನಂದ ನಾಯ್ಕ ಅವರು ತಮ್ಮ ಠಾಣಾ ಸಿಬ್ಬಂದಿ ಬಸವರಾಜ ಡಿಕೆ ಅವರ ಜೊತೆ ಆ ಅಂಗಡಿ ಬಳಿ ಹೋಗಿದ್ದರು. ಪ್ರಶಾಂತ ಪಾಠಣಕರ್ ಅವರಿಗೆ ಕೊರೊನಾ ಮುನ್ನಚ್ಚರಿಕೆಯ ಪಾಠ ಮಾಡಿದ್ದರು. `ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಪಾಸ್ಟಪುಡ್ ಮಾರಾಟ ನಡೆಸುವುದು ತಪ್ಪು’ ಎಂದು ವಿವರಿಸಿದರು. ಆದರೆ, ಪ್ರಶಾಂತ ಪಾಠಣಕರ್ ಅವರು ಇದನ್ನು ಒಪ್ಪಿರಲಿಲ್ಲ. ಪೊಲೀಸರ ಬಳಿ ಎದುರು ಮಾತನಾಡಿದ್ದರು. ಈ ವೇಳೆ ಪೊಲೀಸರು ಹಾಗೂ ಪ್ರಶಾಂತ ಪಾಠಣಕರ್ ನಡುವೆ ವಾಗ್ವಾದ ನಡೆದಿದ್ದು, ಯುನಿಪಾರಂ ಧರಿಸಿದ್ದ ಪೊಲೀಸರ ಮೇಲೆ ಪ್ರಶಾಂತ ಪಾಠಣಕರ್ ಅವರು ಕೈ ಮಾಡಿದ್ದರು.

ADVERTISEMENT

ಪೊಲೀಸ್ ಸಿಬ್ಬಂದಿ ಉದಯ ನಾಯ್ಕ ಅವರನ್ನು ಪ್ರಶಾಂತ ಪಾಠಣಕರ್ ಅವರು ನೆಲಕ್ಕೆ ದೂಡಿದ್ದರು. ಬಸವರಾಜ ಡಿಕೆ ಅವರ ಕೊರಳಿಗೆ ಕೈ ಹಾಕಿ ಕಾಲರ್ ಹಿಡಿದು ಎಳೆದಾಡಿದ್ದರು. ಅದಾದ ನಂತರ ಪ್ರಶಾಂತ ಪಾಠಣಕರ್ ಅವರು ತಮ್ಮ ಬೈಕ್ ಏರಿ ಅಲ್ಲಿಂದ ಪರಾರಿಯಾಗಿದ್ದರು. ಈ ಎಲ್ಲಾ ವಿಷಯದ ಬಗ್ಗೆ ಉದಯ ನಾಯ್ಕ ಅವರು ಪ್ರಕರಣ ದಾಖಲಿಸಿದ್ದರು. ಅದಾದ ನಂತರ ಆಗಿನ ಪಿಐ ಸುರೇಶ ಎಳ್ಳೂರು ಆರೋಪಿಯನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಯಲ್ಲಾಪುರ ಜೆಎಂಎಫ್‌ಸಿ ನ್ಯಾಯಾಲಯವೂ ಪ್ರಶಾಂತ ಪಾಠಣಕರ ಅವರಿಗೆ 1 ವರ್ಷದ ಜೈಲು ಶಿಕ್ಷೆ ವಿಧಿಸಿತ್ತು. ಆದರೆ, ಇದನ್ನು ಸಹಿಸದ ಪ್ರಶಾಂತ ಪಾಠಣಕರ್ ಅವರು ಈ ಆದೇಶದ ವಿರುದ್ಧ ಮೇಲ್ಮನವಿ ಹಾಕಿದ್ದರು.

ಶಿರಸಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೇಲ್ಮನವಿ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರಿ ವಕೀಲ ರಾಜೇಶ ಎಂ ಮಳಗಿಕರ್ ಅವರು ಕೊರೊನಾ ಅವಧಿಯ ಪರಿಸ್ಥಿತಿ ಹಾಗೂ ಆ ವೇಳೆ ಕೊರೊನಾ ವಾರಿಯರ್ಸ ಆಗಿ ಕರ್ತವ್ಯದಲ್ಲಿದ್ದ ಪೊಲೀಸರು ಅನುಭವಿಸಿದ ಸಮಸ್ಯೆಗಳ ಬಗ್ಗೆ ನ್ಯಾಯಾಧೀಶ ಕಿರಣ ಕಿಣಿ ಅವರಿಗೆ ವಿವರಿಸಿದರು. `ಸರ್ಕಾರದ ನಿಯಮ ಉಲ್ಲಂಘಿಸಿದಲ್ಲದೇ, ಆ ಬಗ್ಗೆ ತಿಳುವಳಿಕೆ ಮೂಡಿಸಲು ಆಗಮಿಸಿದ ಸರ್ಕಾರಿ ನೌಕರರ ಮೇಲೆ ಕೈ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಕಿರಣ ಕಿಣಿ ಅವರು ಕೆಳ ನ್ಯಾಯಾಲಯದಲ್ಲಿ ಆರೋಪ ಸಾಭೀತಾಗಿರುವುದನ್ನು ಗಮನಿಸಿದರು. ಆ ತೀರ್ಫನ್ನು ಮರುಪರಿಶೀಲನೆಗೆ ಒಳಪಡಿಸಿ ಪೊಲೀಸರ ಮೇಲೆ ಕೈ ಮಾಡಿದ್ದ ಪ್ರಶಾಂತ ಪಾಠಣಕರ್ ಅವರಿಗೆ ಆರು ತಿಂಗಳ ಕಾರಾಗೃಹ ಶಿಕ್ಷೆಗೆ ಆದೇಶಿಸಿದರು.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋