• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A teacher punched a teacher!

ಟೀಚರ್’ಗೆ ಗುದ್ದಿದ ಟಾಕ್ಟರ್!

May 14, 2026
Suspicion of illegal relationship Car shed owner who forgot humanity!

ಅಕ್ರಮ ಸಂಬoಧದ ಅನುಮಾನ: ಮಾನವೀಯತೆ ಮರೆತ ಕಾರ್ ಶೆಡ್ ಮಾಲಕ!

May 14, 2026

ಮರದಿಂದ ಬಿದ್ದ ರಾಮ: ಮರಣ

May 14, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A teacher punched a teacher!

ಟೀಚರ್’ಗೆ ಗುದ್ದಿದ ಟಾಕ್ಟರ್!

May 14, 2026
Suspicion of illegal relationship Car shed owner who forgot humanity!

ಅಕ್ರಮ ಸಂಬoಧದ ಅನುಮಾನ: ಮಾನವೀಯತೆ ಮರೆತ ಕಾರ್ ಶೆಡ್ ಮಾಲಕ!

May 14, 2026

ಮರದಿಂದ ಬಿದ್ದ ರಾಮ: ಮರಣ

May 14, 2026
  • Home
Friday, May 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನದಿ ಜೋಡಣೆ ಗ್ಯಾರಂಟಿ: ಉಡಾಫೆ ಉತ್ತರ ನೀಡಿದ ಉಪಮುಖ್ಯಮಂತ್ರಿ!

Achyutkumar by Achyutkumar
December 28, 2025
River linking guaranteed: Deputy Chief Minister's bold answer!
1.7k
VIEWS
Share on FacebookShare on WhatsappShare on Twitter

ಕರಾವಳಿ ಉತ್ಸವಕ್ಕೆ ಆಗಮಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಸಾಕಷ್ಟು ಪ್ರಮಾಣದಲ್ಲಿ ಉಡಾಫೆ ಮಾತನಾಡಿದ್ದಾರೆ.

ADVERTISEMENT

ನದಿ ಜೋಡಣೆ ವಿಷಯಕ್ಕೆ ವಿರೋಧವ್ಯಕ್ತವಾಗಿರುವುದನ್ನು ಅವರು ಗ್ಯಾರಂಟಿ ಯೋಜನೆಗೆ ಹೋಲಿಕೆ ಮಾಡಿದ್ದಾರೆ. `ಗ್ಯಾರಂಟಿ ಯೋಜನೆಯನ್ನು ಜನ ವಿರೋಧ ಮಾಡಿದ್ದರು. ಆದರೆ, ಈಗ ಎಲ್ಲರೂ ಅದನ್ನು ಬಳಸುತ್ತಿಲ್ಲವಾ? ಗ್ಯಾರಂಟಿ ಎಲ್ಲವನ್ನು ವಾಪಸ್ಸು ಕೊಟ್ಟುಬಿಡಲಿ, ನೋಡೋಣ’ ಎಂದು ಡಿ ಕೆ ಶಿವಕುಮಾರ ಸವಾಲು ಹಾಕಿದರು.

ADVERTISEMENT

ಕಾರವಾರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು `ವ್ಯರ್ಥವಾಗಿ ಹರಿಯುವ ನೀರನ್ನು ಸರ್ಕಾರ ಸದ್ಬಳಕೆ ಮಾಡಲಿದೆ. ಯಾರು ಎಷ್ಟೇ ವಿರೋಧ ಮಾಡಿದರೂ ರೈತರು ಹಾಗೂ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಯೋಜನೆ ಮಾಡಲಿದ್ದೇವೆ. ಕೇಂದ್ರ ಸರ್ಕಾರದ ಶೇ 90ರಷ್ಟು ಹಾಗೂ ರಾಜ್ಯ ಸರ್ಕಾರದ ಶೇ 10ರಷ್ಟು ಅನುಧಾನದ ಅಡಿ ಈ ಕೆಲಸ ಕಾರ್ಯಗತವಾಗುವ ಒಪ್ಪಂದ ನಡೆದಿದೆ’ ಎಂದು ಡಿಕೆ ಶಿವಕುಮಾರ ಗಟ್ಟಿಯಾಗಿ ಹೇಳಿದರು. ಶರಾವತಿ ಭೂಗತ ಯೋಜನೆ ಕುರಿತು ಮಾತನಾಡಿದ ಅವರು `ವಿದ್ಯುತ್ ಸಹ ಪ್ರೀ ಕೊಡುತ್ತಿದ್ದೇವೆ. ಅದನ್ನು ಹೇಗೆ ಕೊಡಲು ಸಾಧ್ಯ? ಶರಾವತಿ ಯೋಜನೆ ರಾಜ್ಯಕ್ಕೆ ದೊಡ್ಡ ಕೊಡುಗೆಯಾಗಿದ್ದು, ಅದಕ್ಕೂ ವಿರೋಧ ಸರಿಯಲ್ಲ’ ಎಂದರು.

ADVERTISEMENT

`ರಸ್ತೆ ಅಗಲೀಕರಣಕ್ಕೂ ವಿರೋಧ ಮಾಡುತ್ತಾರೆ. ಕಾರ್ಖಾನೆ ತೆರೆದರೂ ವಿರೋಧ ಮಾಡುತ್ತಾರೆ. ಯೋಜನೆಯ ಡಿಪಿಆರ್ ತಯಾರು ಮಾಡಲು ಅಧಿಕಾರಿಗಳಿಗೆ ಅನುಮತಿ ಕೊಟ್ಟಿದ್ದೇನೆ. ಎಷ್ಟು ನೀರನ್ನು ಉಪಯೋಗಿಸಲು ಸಾಧ್ಯವೋ ಅಷ್ಟನ್ನು ಸರಿಯಾಗಿ ಬಳಸಿಕೊಳ್ಳಲಾಗುತ್ತದೆ’ ಎಂದರು. ನದಿ ಜೋಡಣೆಗೆ ಸ್ಥಳೀಯರ ವಿರೋಧವಿರುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದ್ದು, `ಏನೇ ಮಾಡಿದರೂ ವಿರೋಧ ಮಾಡುವವರಿದ್ದಾರೆ. ವಿರೋಧ ದೊಡ್ಡದಲ್ಲ. ಯೋಜನೆಯಿಂದ ಹಾನಿ ಆದವರಿಗೆ ಪರಿಹಾರ ಕೊಡಲು ಕಾನೂನಿನಲ್ಲಿ ಅವಕಾಶವಿದೆ. ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ’ ಎಂದು ತಿಳಿಸಿದರು.

ಸೇತುವೆ ವಿಷಯದಲ್ಲಿಯೂ ಉಡಾಫೆ ಉತ್ತರ!
`ಗೋಕರ್ಣ-ಗಂಗಾವಳಿ ಸೇತುವೆ ಉದ್ಘಾಟನೆಗೆ ಸಿದ್ಧವಾಗಿದ್ದರೂ ಉದ್ಘಾಟನೆ ನಡೆದಿಲ್ಲ. ಉದ್ಘಾಟನೆ ನಡೆಯದ ಕಾರಣ ಬಸ್ಸುಗಳನ್ನು ಬಿಡುತ್ತಿಲ್ಲ’ ಎಂದು ಪತ್ರಕರ್ತರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಗಮನಸೆಳೆದರು. `ಸೇತುವೆಗಾಗಿ 45 ವರ್ಷ ಕಾದಿದ್ದೀರಿ. ಇನ್ನೂ ಕೆಲ ದಿನ ಕಾಯಲು ಏನು ಸಮಸ್ಯೆ? ಎಂಬ ನಿಟ್ಟಿನಲ್ಲಿ ಈ ವೇಳೆಯಲ್ಲಿಯೂ ಡಿಕೆ ಶಿವಕುಮಾರ ಅವರು ಉಡಾಫೆಯಾಗಿ ಮಾತನಾಡಿದರು. ನಂತರ `ಸಂಜೆ ಆದ ಕಾರಣ ಉದ್ಘಾಟನೆ ಬೇಡ ಎಂದು ನಿರ್ಣಯಿಸಿದ್ದು, ಸೇತುವೆ ಉದ್ಘಾಟನೆಗೆ ಮತ್ತೆ ಬರುವೆ’ ಎಂದು ಸ್ಪಷ್ಟಪಡಿಸಿದರು.

ಶರಾವತಿ ಯೋಜನೆ ದೊಡ್ಡ ಆಸ್ತಿ!
`ನಾನು ಪವರ್ ಮಿನಿಸ್ಟರ್ ಆಗಿದ್ದೆ. ವಿದೇಶಗಳಿಗೆ ಹೋಗಿ ನೋಡಿದ್ದೇನೆ. ಶರಾವತಿ ಯೋಜನೆಯಿಂದ ಯಾರಿಗೂ ಹಾನಿ ಇಲ್ಲ. ಈಗ ವಿದ್ಯುತ್ ಪ್ರೀ ಕೊಡುತ್ತಿದ್ದೇವೆ. ಅದನ್ನು ಎಲ್ಲಿಂದ ಕೊಡಲು ಸಾಧ್ಯ? ಅದೊಂದು ವಿಶೇಷವಾದ ಯೋಜನೆ. ಅದಕ್ಕೆ ವಿರೋಧ ಮಾಡುವ ಅಗತ್ಯವಿಲ್ಲ’ ಎಂದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A teacher punched a teacher!

ಟೀಚರ್’ಗೆ ಗುದ್ದಿದ ಟಾಕ್ಟರ್!

May 14, 2026
Suspicion of illegal relationship Car shed owner who forgot humanity!

ಅಕ್ರಮ ಸಂಬoಧದ ಅನುಮಾನ: ಮಾನವೀಯತೆ ಮರೆತ ಕಾರ್ ಶೆಡ್ ಮಾಲಕ!

May 14, 2026

ಮರದಿಂದ ಬಿದ್ದ ರಾಮ: ಮರಣ

May 14, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋