• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬಾಲ್ಯ ವಿವಾಹ ಇನ್ನೂ ಜೀವಂತ!

December 7, 2025

ಕುಡಿದು ಬೈಕ್ ಚಾಲನೆ: ಕಾಲು ಮುರಿತ!

December 7, 2025
Short circuit Furniture burns along with machinery

ಶಾರ್ಟ ಸರ್ಕೀಟ್: ಯಂತ್ರೋಪಕರಣದ ಜೊತೆ ಫರ್ನಿಚರ್ ಭಸ್ಮ

December 7, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬಾಲ್ಯ ವಿವಾಹ ಇನ್ನೂ ಜೀವಂತ!

December 7, 2025

ಕುಡಿದು ಬೈಕ್ ಚಾಲನೆ: ಕಾಲು ಮುರಿತ!

December 7, 2025
Short circuit Furniture burns along with machinery

ಶಾರ್ಟ ಸರ್ಕೀಟ್: ಯಂತ್ರೋಪಕರಣದ ಜೊತೆ ಫರ್ನಿಚರ್ ಭಸ್ಮ

December 7, 2025
  • Home
  • Janamata
Sunday, December 7, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ರಾತ್ರಿಯಿಡೀ ಕಾದವರು ಗೋ ಸಾಗಾಟ ತಡೆದರು!

Achyutkumar by Achyutkumar
December 1, 2025
Those who waited all night stopped the cow transport!
Share on FacebookShare on WhatsappShare on Twitter
ADVERTISEMENT

ಹೊನ್ನಾವರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಪದೇ ಪದೇ ಗೋ ಕಳ್ಳತನ ನಡೆಯುತ್ತಿದ್ದು, ರಾತ್ರಿಯಿಡೀ ಕಾದ ಜನ ಆ ಕಳ್ಳರ ಕಾರ್ಯಕ್ಕೆ ತಾತ್ಕಾಲಿಕ ತಡೆ ಒಡ್ಡಿದ್ದಾರೆ. ಐಷಾರಾಮಿ ಕಾರನ್ನು ಅಡ್ಡಗಟ್ಟಿದನ್ನು ನೋಡಿ ಗೊ ಕಳ್ಳರು ಓಡಿ ಪರಾರಿಯಾಗಿದ್ದಾರೆ.

ADVERTISEMENT

ರಸ್ತೆ ಬದಿಯ ಹಸುಗಳನ್ನು ಕಾರಿನಲ್ಲಿ ತುಂಬಿಕೊAಡು ಹೋಗುವವರನ್ನು ಹಿಡಿಯುವುದಕ್ಕಾಗಿ ಹೊನ್ನಾವರದ ಜಡ್ಡಿಗದ್ದೆಯ ಜನ ರಾತ್ರಿ ಕಾವಲು ಕೂತಿದ್ದರು. ನಿರೀಕ್ಷೆಯಂತೆ ನಸುಕಿನ ಅವಧಿಯಲ್ಲಿ ಕಳ್ಳರು ಕಾರಿನಲ್ಲಿ ಬಂದಿದ್ದು, ಗೋವುಗಳನ್ನು ಕದಿಯುವಾಗಲೇ ಜನ ದಾಳಿ ನಡೆಸಿದರು. ಅವರ ವಾಹನ ತಡೆದು ಪೊಲೀಸರಿಗೆ ಫೋನ್ ಮಾಡಿದರು. ಜನರನ್ನು ನೋಡಿದ ಕಳ್ಳರು ಕಾರು ಹಾಗೂ ಮೊಬೈಲ್ ಬಿಟ್ಟು ಕಾಡಿನ ಕಡೆ ಓಡಿದರು.

ADVERTISEMENT

ಕಡತೋಕಾ, ಜಡ್ಡಿಗದ್ದೆ, ಮಾಡಗೇರಿ, ಊರಕೇರಿ, ಕೆಕ್ಕಾರ, ಗುಡ್ಡಿನಕಟ್ಟು, ನವೀಲಗೋಣ, ಹಳದೀಪುರ, ಬಾದಳ್ಳಿ, ಚಿಪ್ಪಿಹಕ್ಲು, ನವೀಲಗೋಣ ಸೇರಿ 400ಕ್ಕೂ ಅಧಿಕ ಜನ ನಡೆಸಿದ ಈ ಕಾರ್ಯಾಚರಣೆಯಿಂದ ಗೋ ಕಳ್ಳರು ಬೆದರಿದರು. ಚಂದಾವರದಿAದ ಅರೇಅಂಗಡಿ ಮಾರ್ಗವಾಗಿ ಭಟ್ಕಳಕ್ಕೆ ಸಾಗಾಟವಾಗುತ್ತಿದ್ದ ಗೋವುಗಳನ್ನು ಅಲ್ಲಿನ ಜನ ರಕ್ಷಿಸಿದರು. ಈ ಅವಧಿಯಲ್ಲಿ ಗೋ ಕಳ್ಳರ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿ ಬಗೆ ಬಗೆಯ ನಂಬರ್ ಪ್ಲೇಟ್ ಸಿಕ್ಕಿವೆ.

ADVERTISEMENT
ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋