• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Yellapur Legal awareness for the underprivileged

ಯಲ್ಲಾಪುರ | ಹಿಂದೂಳಿದ ಜನರಿಗೆ ಕಾನೂನು ಅರಿವು

July 19, 2026
Ankola Dolphin startled by the storm!

ಅಂಕೋಲಾ | ಬಿರುಗಾಳಿಗೆ ಬೆದರಿದ ಡಾಲ್ಪಿನ್!

July 18, 2026
People gather outside the DC office A fierce protest by aided-school teachers!

ಡೀಸಿ ಕಚೇರಿ ಎದುರು ಜಮಾಯಿಸಿದ ಜನ: ಅನುದಾನಿತ ಶಿಕ್ಷಕರಿಂದ ಉಗ್ರ ಹೋರಾಟ!

July 18, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Yellapur Legal awareness for the underprivileged

ಯಲ್ಲಾಪುರ | ಹಿಂದೂಳಿದ ಜನರಿಗೆ ಕಾನೂನು ಅರಿವು

July 19, 2026
Ankola Dolphin startled by the storm!

ಅಂಕೋಲಾ | ಬಿರುಗಾಳಿಗೆ ಬೆದರಿದ ಡಾಲ್ಪಿನ್!

July 18, 2026
People gather outside the DC office A fierce protest by aided-school teachers!

ಡೀಸಿ ಕಚೇರಿ ಎದುರು ಜಮಾಯಿಸಿದ ಜನ: ಅನುದಾನಿತ ಶಿಕ್ಷಕರಿಂದ ಉಗ್ರ ಹೋರಾಟ!

July 18, 2026
  • Home
  • Janamata
Sunday, July 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ವಿದ್ಯುತ್ ಸ್ಪರ್ಶಕ್ಕೆ ವಿಶ್ವೇಶ್ವರನ ಸಾವು: ಮಜ್ಜಿಗೆ ಹಿಂಡಲು ಹೋದವ ಮಸಣ ಸೇರಿದ!

Achyutkumar by Achyutkumar
December 3, 2025
Vishweshwar dies due to electric shock He went to squeeze buttermilk and got electrocuted!
Share on FacebookShare on WhatsappShare on Twitter

ಕೃಷಿ, ಹೈನುಗಾರಿಕೆ ಮಾಡಿಕೊಂಡಿದ್ದ ವಿಶ್ವೇಶ್ವರ ಭಟ್ಟ ಅವರು ವಿದ್ಯುತ್ ಸ್ಪರ್ಶದಿಂದ ಸಾವನಪ್ಪಿದ್ದಾರೆ.

ADVERTISEMENT

ಯಲ್ಲಾಪುರದ ಬಿಸಗೋಡಿನ ನಾಗರಖಾನ್ ಬಳಿ ವಿಶ್ವೇಶ್ವರ ಗಣಪತಿ ಭಟ್ಟ (73) ಅವರು ವಾಸವಾಗಿದ್ದರು. ತಮ್ಮ ಇಳಿ ವಯಸ್ಸಿನಲ್ಲಿಯೂ ಅವರು ಉತ್ಸಾಹದಿಂದ ಕೃಷಿ ಕಾಯಕದಲ್ಲಿ ತೊಡಗಿದ್ದರು. ಡಿಸೆಂಬರ್ 3ರಂದು ಅವರು ವಿದ್ಯುತ್ ಚಾಲಿತ ಮಜ್ಜಿಗೆ ಕಡಿಯುವ ಯಂತ್ರವನ್ನು ಬಳಸಿದ್ದರು. ಆ ಯಂತ್ರವೇ ಅವರ ಜೀವಕ್ಕೆ ಮುಳುವಾಗಿದೆ.

ADVERTISEMENT
ADVERTISEMENT

ಮಧ್ಯಾಹ್ನ 12.35ರ ಆಸುಪಾಸಿನಲ್ಲಿ ಅವರು ಎಂದಿನoತೆ ಮಿಶನ್ ಚಾಲು ಮಾಡಿದ್ದರು. ಆದರೆ, ಆ ಮಿಶನ್ ಮೂಲಕ ಪ್ರವಹಿಸಿದ ವಿದ್ಯುತ್ ವಿಶ್ವೇಶ್ವರ ಭಟ್ಟ ಅವರ ದೇಹ ಸೇರಿತು. ಅಲ್ಲಿಯೇ ಕುಸಿದು ಬಿದ್ದ ವಿಶ್ವೇಶ್ವರ ಭಟ್ಟ ಅವರು ಕೊನೆಯುಸಿರೆಳೆದರು. `ಆಕಸ್ಮಿಕ ವಿದ್ಯುತ್ ಅವಘಡವೇ ಈ ಮರಣಕ್ಕೆ ಕಾರಣ’ ಎಂದು ವಿಶ್ವೇಶ್ವರ ಭಟ್ಟ ಅವರ ಪುತ್ರ ಗಣಪತಿ ಭಟ್ಟ ಅವರು ಹೇಳಿದ್ದಾರೆ. ಈ ಸಾವಿನ ಬಗ್ಗೆ ಅರಿತು ಯಲ್ಲಾಪುರ ಪಿಎಸ್‌ಐ ಮಹಾವೀರ ಕಾಂಬಳೆ ಅವರು ಪ್ರಕರಣ ದಾಖಲಿಸಿದ್ದಾರೆ.

`ಯಂತ್ರೋಪಕರಣ ಬಳಕೆ ಮಾಡುವಾಗ ಎಚ್ಚರಿಕೆವಹಿಸಿ’

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Yellapur Legal awareness for the underprivileged

ಯಲ್ಲಾಪುರ | ಹಿಂದೂಳಿದ ಜನರಿಗೆ ಕಾನೂನು ಅರಿವು

July 19, 2026
Ankola Dolphin startled by the storm!

ಅಂಕೋಲಾ | ಬಿರುಗಾಳಿಗೆ ಬೆದರಿದ ಡಾಲ್ಪಿನ್!

July 18, 2026
People gather outside the DC office A fierce protest by aided-school teachers!

ಡೀಸಿ ಕಚೇರಿ ಎದುರು ಜಮಾಯಿಸಿದ ಜನ: ಅನುದಾನಿತ ಶಿಕ್ಷಕರಿಂದ ಉಗ್ರ ಹೋರಾಟ!

July 18, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!