• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
This day is the same.. Sunny in the morning and rain in the evening!

ಈ ದಿನವೂ ಅಷ್ಟೇ.. ಬೆಳಗ್ಗೆ ಬಿಸಿಲು-ಸಂಜೆ ಮಳೆ!

May 14, 2026
ಭಾವನಾತ್ಮಕ ಬೀಳ್ಕೊಡುಗೆ: ಜನಸ್ನೇಹಿ ಅಧಿಕಾರಿಗೆ ಪುಷ್ಪ ಮಳೆ!

ಭಾವನಾತ್ಮಕ ಬೀಳ್ಕೊಡುಗೆ: ಜನಸ್ನೇಹಿ ಅಧಿಕಾರಿಗೆ ಪುಷ್ಪ ಮಳೆ!

May 14, 2026
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
This day is the same.. Sunny in the morning and rain in the evening!

ಈ ದಿನವೂ ಅಷ್ಟೇ.. ಬೆಳಗ್ಗೆ ಬಿಸಿಲು-ಸಂಜೆ ಮಳೆ!

May 14, 2026
ಭಾವನಾತ್ಮಕ ಬೀಳ್ಕೊಡುಗೆ: ಜನಸ್ನೇಹಿ ಅಧಿಕಾರಿಗೆ ಪುಷ್ಪ ಮಳೆ!

ಭಾವನಾತ್ಮಕ ಬೀಳ್ಕೊಡುಗೆ: ಜನಸ್ನೇಹಿ ಅಧಿಕಾರಿಗೆ ಪುಷ್ಪ ಮಳೆ!

May 14, 2026
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026
  • Home
Thursday, May 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅರಣ್ಯ ಹಕ್ಕು ಹೋರಾಟಕ್ಕೆ ರೈತ ಸಂಘ ಬದ್ಧ!

Achyutkumar by Achyutkumar
January 20, 2026
Farmers' union committed to fight for forest rights!
279
VIEWS
Share on FacebookShare on WhatsappShare on Twitter

`ರಾಜ್ಯದಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಅರಣ್ಯ ಭೂಮಿ ಸಾಗುವಳಿದಾರರಿದ್ದು, ಅವರಿಗೆ ಸಿಗಬೇಕಾದ ಹಕ್ಕು ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ಷರತ್ತು ಮೂಲಕ ವಂಚಿಸುತ್ತಿದೆ’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ ಅವರು ದೂರಿದ್ದಾರೆ. `ಈ ನಡೆ ವಿರೋಧಿಸಿ ರಾಜ್ಯದ ಎಲ್ಲಡೆ ಪ್ರತಿಭಟಿಸುತ್ತೇವೆ’ ಎಂದು ಅವರು ಎಚ್ಚರಿಸಿದ್ದಾರೆ.

ADVERTISEMENT

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ 6ನೇ ರೈತ ಸಮ್ಮೇಳನದಲ್ಲಿ ಮಾತನಾಡಿದ ಅವರು `ಅತಿಕ್ರಮಣದಾರರಿಗೆ ಹಕ್ಕು ನೀಡಲು ಸರ್ಕಾರ ಅನಗತ್ಯ ದಾಖಲೆಗಳನ್ನು ಕೇಳುತ್ತಿದೆ. ಅರಣ್ಯ ಭೂಮಿ ಹಕ್ಕು ಪ್ರತಿಯೊಬ್ಬ ಅರ್ಜಿದಾರರಿಗೂ ಸಿಗಬೇಕು. ಗ್ರಾಮ ಅರಣ್ಯ ಹಕ್ಕು ಸಮಿತಿ ಅನುಮೋದನೆಯೇ ಅಂತಿಮ ವಾಗಿದ್ದು ಅದನ್ನು ಪರಿಗಣಿಸಬೇಕು’ ಎಂದು ಆಗ್ರಹಿಸಿದರು. `ಉತ್ತರ ಕನ್ನಡ ಜಿಲ್ಲೆಯ ಪರಿಸರಕ್ಕೆ ಮಾರಕವಾದ ನದಿ ಜೋಡಣೆ ಕೈಬಿಡಬೇಕು’ ಎಂದು ಒತ್ತಾಯಿಸಿದರು. `ಕುಣಬಿ, ಹಾಲಕ್ಕಿ, ಗೌಳಿ, ಕುಂಬ್ರಿ ಮರಾಠಿ ಸಮುದಾಯವನ್ನು ಪರಿಶಿಷ್ಟ ಸಮುದಾಯಕ್ಕೆ ಸೇರಿಸಲು ರೈತ ಸಂಘ ಹೋರಾಟ ನಡೆಸುತ್ತದೆ’ ಎಂದರು.

ADVERTISEMENT

ಸಿಐಟಿಯು ಜಿಲ್ಲಾ ಅಧ್ಯಕ್ಷ ತಿಲಕ್ ಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ, ಪ್ರಮುಖರಾದ ವೀರೇಶ ರಾಠೋಡ, ಶ್ಯಾಮನಾಥ ನಾಯ್ಕ, ಗೌರೀಶ ನಾಯಕ ತಿಮ್ಮಪ್ಪ ಗೌಡ, ಪ್ರೇಮಾನಂದ ವೇಳಿಪ್, ಸಂತೋಷ ನಾಯ್ಕ, ಪ್ರೇಮಾ ಉಳಗೇಕರ ವೇದಿಕೆ ಕಾರ್ಯಕ್ರಮ ನಿರ್ವಹಿಸಿದರು. ಫೆಬ್ರವರಿ 12ರಂದು ಕಾರ್ಮಿಕ ಕಾನೂನು ತಿದ್ದುಪಡಿ, ರೇಗಾ ತಿದ್ದುಪಡಿ, ಬೀಜ ಕಾಯ್ದೆ ತಿದ್ದುಪಡಿ ವಿರುದ್ಧ ನಡೆಯುವ ಅಖಿಲ ಭಾರತ ಮುಷ್ಕರ ಬೆಂಬಲಿಸಲು ಈ ಸಮ್ಮೇಳನ ನಿರ್ಣಯ ಕೈಗೊಳ್ಳಲಾಯಿತು.

ADVERTISEMENT

ಪದಾಧಿಕಾರಿಗಳ ಮರು ಆಯ್ಕೆ
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮ್ಮೇಳನದಲ್ಲಿ ರೈತ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಶಾಂತಾರಾಮ ನಾಯಕ ಮತ್ತು ಕಾರ್ಯದರ್ಶಿಯಾಗಿ ಶ್ಯಾಮನಾಥ ನಾಯ್ಕ ಪುನರಾಯ್ಕೆ ಆದರು. ಸಂಘಟನೆ ಉಪಾಧ್ಯಕ್ಷರಾಗಿ ತಿಮ್ಮಪ್ಪ ಗೌಡ ಹೊನ್ನಾವರ, ಗೌರೀಶ ನಾಯಕ ಅಂಕೋಲಾ, ಸಹಕಾರ್ಯದರ್ಶಿಗಳಾಗಿ ರಾಜೇಶ್ ಗಾವಡಾ ಜೋಯಡಾ ಮತ್ತು ಸಂತೋಷ ನಾಯ್ಕ ಅಂಕೋಲಾ ಆಯ್ಕೆಯಾದರು. ಸಮಿತಿ ಸದಸ್ಯರಾಗಿ ರಮಾನಂದ ನಾಯಕ ಅಚವೆ, ಗಣೇಶ ಪಟಗಾರ, ಮಂಜುನಾಥ ಶೆಟ್ಟಿ ಹೊನ್ನಾವರ, ಶಂಕರ್ ಗೌಡ ಹಳದಿಪುರ, ಜೂಲಿ ಬ್ರೀಟ್ಟೊ ಕಾರವಾರ, ಮೋಹಿನಿ ನಮಸೇಕರ ಬೈರಾ, ಬುಜಂಗ್ ಚಿಬ್ಲಕರ್ ಹಳಿಯಾಳ , ಸಹದೇವ ಹಳಿಯಾಳ, ನಾಗಪ್ಪ ಸಿದ್ದಿ ಯಲ್ಲಾಪುರ, ಸಂತೋಷ ನಾಯ್ಕ ಜರಡಿ, ಪುಂಡಲೀಕ ನಾಯ್ಕ ಭಟ್ಕಳ ಆಯ್ಕೆಯಾದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
This day is the same.. Sunny in the morning and rain in the evening!

ಈ ದಿನವೂ ಅಷ್ಟೇ.. ಬೆಳಗ್ಗೆ ಬಿಸಿಲು-ಸಂಜೆ ಮಳೆ!

May 14, 2026
ಭಾವನಾತ್ಮಕ ಬೀಳ್ಕೊಡುಗೆ: ಜನಸ್ನೇಹಿ ಅಧಿಕಾರಿಗೆ ಪುಷ್ಪ ಮಳೆ!

ಭಾವನಾತ್ಮಕ ಬೀಳ್ಕೊಡುಗೆ: ಜನಸ್ನೇಹಿ ಅಧಿಕಾರಿಗೆ ಪುಷ್ಪ ಮಳೆ!

May 14, 2026
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋