• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ತಾಯಿ ಸಾವಿನ ನೋವು: ಮಗನೂ ಆತ್ಮಹತ್ಯೆಗೆ ಶರಣು!

Achyutkumar by Achyutkumar
January 2, 2026
5.4k
VIEWS
Share on FacebookShare on WhatsappShare on Twitter
ADVERTISEMENT

ಶಿರಸಿಯಲ್ಲಿ ಸೈಬರ್ ಕಫೆ ನಡೆಸುತ್ತಿದ್ದ ಮೇಘನ ನಾಯ್ಕ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾಯಿ ಸಾವಿನ ನಂತರ ಮಂಕಾಗಿದ್ದ ಅವರು ತಾಯಿಯ ಅಗಲುವಿಕೆ ಸಹಿಸಲಾಗದೇ ಪ್ರಾಣ ಬಿಟ್ಟಿದ್ದಾರೆ.

Advertisement. Scroll to continue reading.
ADVERTISEMENT

ಶಿರಸಿಯ ಗಾಂಧೀನಗರದ ಭಾಸ್ಕರ ಧಾಮೋಧರ ನಾಯ್ಕ ಅವರಿಗೆ ಮೂವರು ಮಕ್ಕಳು. ಆ ಪೈಕಿ ಅರ್ಚನಾ ನಾಯ್ಕ ಅವರು ಶಿರಸಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದಾರೆ. ಮೇಘನ ನಾಯ್ಕ ಅವರು ಸೈಬರ್ ಸೆಂಟರ್ ನಡೆಸಿ ಬದುಕು ಕಟ್ಟಿಕೊಂಡಿದ್ದು, ಮೇಘನ ನಾಯ್ಕ ಅವರು ಮೂಲ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಮೇಘನ ನಾಯ್ಕ ಅವರು ಮನೆಯಲ್ಲಿಯೇ ಸೈಬರ್ ಸೆಂಟರ್ ನಡೆಸಿ ಬದುಕು ಕಟ್ಟಿಕೊಂಡಿದ್ದರು.

ADVERTISEMENT

2025ರ ನವೆಂಬರ್ 24ರಂದು ಭಾಸ್ಕರ ನಾಯ್ಕ ಅವರ ಪತ್ನಿ ಸಾವನಪ್ಪಿದರು. ತಾಯಿ ಸಾವಿನ ನಂತರ ಮೇಘನ ನಾಯ್ಕ ಅವರು ತೀರಾ ಮಂಕಾದರು. ಸದಾ ತಾಯಿ ಬಗ್ಗೆ ಚಿಂತೆ ಮಾಡುತ್ತಿದ್ದ ಮೇಘನ ನಾಯ್ಕ ಅವರು ಮಾನಸಿಕವಾಗಿ ಕುಗ್ಗಿದರು. ಮೇಘನ ನಾಯ್ಕ ಅವರು ಮೊದಲಿನಂತೆ ಮಾತನಾಡುತ್ತಿರಲಿಲ್ಲ. ಯಾರ ಬಳಿಯೂ ಹೆಚ್ಚು ಹೊತ್ತು ಸಮಯ ಕಳೆಯುತ್ತಿರಲಿಲ್ಲ.

ADVERTISEMENT

ಒಂಟಿತನವನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದ ಮೇಘನ ನಾಯ್ಕ ಅವರನ್ನು ಕುಟುಂಬದವರು ಹಾಗೇ ಇರಲು ಬಿಟ್ಟಿದ್ದರು. ಡಿಸೆಂಬರ್ 31ರ ಬೆಳಗ್ಗೆ ಮೇಘನ ನಾಯ್ಕ ಅವರ ಅಕ್ಕ ಅರ್ಚನಾ ನಾಯ್ಕ ಅವರು ನೀರು ತುಂಬಲು ಮೂಲ ಮನೆಗೆ ಬಂದಿದ್ದು, ಆಗ ಮೇಘನ ನಾಯ್ಕ ಅವರ ಬಳಿ ಕೊನೆಯದಾಗಿ ಮಾತನಾಡಿದ್ದರು. ಜನವರಿ 1ರಂದು ಬೆಳಗ್ಗೆ ಮತ್ತೆ ನೀರು ತುಂಬಲು ಮನೆಗೆ ಬಂದಾಗ ಮೇಘನ ನಾಯ್ಕ ಅಲ್ಲಿದ್ದ ಫ್ಯಾನಿಗೆ ನೇತಾಡುತ್ತಿದ್ದರು.

ಮೇಘನ ನಾಯ್ಕ ಕೊನೆಯುಸಿರೆಳೆದ ಬಗ್ಗೆ ಅರ್ಚನಾ ನಾಯ್ಕ ಅವರು ಕೂಡಲೇ ತಂದೆ ಭಾಸ್ಕರ ನಾಯ್ಕ ಅವರಿಗೆ ಫೋನ್ ಮಾಡಿದರು. ಮಗಳ ಮನೆಯಲ್ಲಿದ್ದ ಭಾಸ್ಕರ ನಾಯ್ಕ ಅವರು ಅಲ್ಲಿಂದ ಓಡೋಡಿ ಬಂದಿದ್ದು, ಮಗನ ಶವ ನೋಡಿ ಬಿಕ್ಕಿ ಬಿಕ್ಕಿ ಅತ್ತರು. ತಾಯಿ ಸಾವನಪ್ಪಿದ ಆಘಾತದಲ್ಲಿಯೇ ಮೇಘನ ನಾಯ್ಕ ಅವರು ಕೊನೆಯುಸಿರೆಳೆದದನ್ನು ಭಾಸ್ಕರ ನಾಯ್ಕ ಅವರು ಖಚಿತಪಡಿಸಿದರು.

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋