• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Independence Day Strengthened the Organization

ಸಂಘಟನೆಗೆ ಶಕ್ತಿ ತುಂಬಿದ ಸ್ವಾತಂತ್ರ‍್ಯೋತ್ಸವ

August 15, 2026
Development is possible through the VB-RAM G scheme.

`ವಿಬಿ-ರಾಮ್ ಜಿ ಯೋಜನೆಯಿಂದ ಅಭಿವೃದ್ಧಿ ಸಾಧ್ಯ’

August 15, 2026
Freedom won through struggle

`ಹೋರಾಟದಿಂದ ಸಿಕ್ಕ ಸ್ವಾತಂತ್ರ‍್ಯ

August 15, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Independence Day Strengthened the Organization

ಸಂಘಟನೆಗೆ ಶಕ್ತಿ ತುಂಬಿದ ಸ್ವಾತಂತ್ರ‍್ಯೋತ್ಸವ

August 15, 2026
Development is possible through the VB-RAM G scheme.

`ವಿಬಿ-ರಾಮ್ ಜಿ ಯೋಜನೆಯಿಂದ ಅಭಿವೃದ್ಧಿ ಸಾಧ್ಯ’

August 15, 2026
Freedom won through struggle

`ಹೋರಾಟದಿಂದ ಸಿಕ್ಕ ಸ್ವಾತಂತ್ರ‍್ಯ

August 15, 2026
  • Home
  • Janamata
Saturday, August 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೊಲೆಗೆ ಖಂಡಿಸಿ ಪ್ರತಿಭಟನೆ: ಯಲ್ಲಾಪುರ ಬಂದ್ ಯಶಸ್ವಿ!

Achyutkumar by Achyutkumar
January 4, 2026
Protest condemning the murder Yellapur bandh a success!
Share on FacebookShare on WhatsappShare on Twitter
ADVERTISEMENT

ಹಿಂದು ಸಂಘಟನೆಗಳು ಕರೆ ನೀಡಿದ್ದ ಯಲ್ಲಾಪುರ ಬಂದ್ ಯಶಸ್ವಿಯಾಗಿದೆ. ರಂಜಿತಾ ಕೊಲೆ ಖಂಡಿಸಿ 500ಕ್ಕೂ ಅಧಿಕ ಜನ ಮೌನಾಚರಣೆ ಮಾಡಿದ್ದು, ಕೃತ್ಯವನ್ನು ಖಂಡಿಸಿದ್ದಾರೆ.

ADVERTISEMENT

ಯಲ್ಲಾಪುರದ ಬಸವೇಶ್ವರ ವೃತ್ತದಲ್ಲಿ ಸೇರಿದ ಜನ ಶೋಕವ್ಯಕ್ತಪಡಿಸಿದರು. ರಂಜಿತಾರನ್ನು ಕೊಂದ ರಫೀಕ್ ನಿಲುವನ್ನು ಖಂಡಿಸಿದರು. ಆ ವೇಳೆಗಾಗಲೇ ರಫೀಕ್ ಆತ್ಮಹತ್ಯೆಗೆ ಶರಣಾದ ಸುದ್ದಿ ಬಂದಿದ್ದರೂ ಜನ ಪ್ರತಿಭಟನೆ ಹಿಂಪಡೆಯಲಿಲ್ಲ. `ಭವಿಷ್ಯದಲ್ಲಿ ಈ ಬಗೆಯ ಕೃತ್ಯ ಮರುಕಳಿಸದ ಹಾಗೇ ಕಠಿಣ ಕಾನೂನು ಬರಬೇಕು’ ಎಂದು ಆಗ್ರಹಿಸಿ ಜನ ಧರಣಿ ನಡೆಸಿದರು.

ಪಟ್ಟಣದ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿಯ ಬಾಗಿಲು ಮುಚ್ಚಿದ್ದರು. ಪ್ರತಿಭಟನೆಯ ವೇಳೆ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರ ನಡೆಯುತ್ತಿರುವ ವಿಷಯ ಬಂದಿದ್ದು, ಪ್ರತಿಭಟನಾಕಾರರು ಅದನ್ನು ವಿರೋಧಿಸಿದರು. ಅದಾದ ಕೆಲ ಕ್ಷಣದಲ್ಲಿ ಮೀನು ಮಾರುಕಟ್ಟೆಯೂ ಬಂದ್ ಆಯಿತು. ಪ್ರತಿಭಟನೆಯ ಕಾವು ಏರಿದ್ದರೂ ವಾಹನ ಸಂಚಾರಕ್ಕೆ ಸಮಸ್ಯೆ ಆಗಲಿಲ್ಲ. ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡಿದ್ದು, ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ನೇತ್ರತ್ವದಲ್ಲಿ ನೂರಾರು ಪೊಲೀಸರು ಭದ್ರತೆಯಲ್ಲಿದ್ದರು.

ಪ್ರತಿಭಟನೆಯಲ್ಲಿ ಭಾಷಣ ಮಾಡಿದ ಕೆಲ ಮುಖಂಡರು ಈ ಘಟನೆಗೆ ರಾಜಕೀಯ ಬಣ್ಣ ಲೇಪಿಸಿದರು. ಬಿಜೆಪಿ ಪ್ರಮುಖರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. `ಕಾಂಗ್ರೆಸ್ ಆಡಳಿತ ಬಂದ ನಂತರ ಇಂಥ ಘಟನಾವಳಿಗಳು ಹೆಚ್ಚಾಗಿದೆ’ ಎಂದು ಭಾಷಣಕಾರರು ದೂರಿದರು. ಕೆಲವರು ಈ ಮಾತನ್ನು ಒಪ್ಪಿದರು. ಇನ್ನೂ ಕೆಲವರು ಸಾವಿನ ವಿಷಯದಲ್ಲಿ ರಾಜಕೀಯ ಬೇಡ ಎನ್ನುತ್ತಿದ್ದರು. `ಹಿಂದು ಧರ್ಮದ ಮೇಲೆ ನಡೆಯುವ ಆಕ್ರಮಣ ನಿಲ್ಲಬೇಕು’ ಎಂದು ಪ್ರತಿಭಟನಾಕಾರರು ಧ್ವನಿಗೂಡಿಸಿದರು.

`ಬಿಜೆಪಿ ರಾಜ್ಯ ಅಧ್ಯಕ್ಷರು ರಂಜಿತಾ ಅವರ ಮನೆಗೆ ಭೇಟಿ ನೀಡಲಿದ್ದು, ಕಾಂಗ್ರೆಸ್ ಪ್ರಮುಖರು ಬಂದು ನ್ಯಾಯ ಒದಗಿಸಬೇಕು’ ಎಂದು ಬಿಜೆಪಿಗರು ಆಗ್ರಹಿಸಿದರು. ಭಾನುವಾರ ಯಲ್ಲಾಪುರದಲ್ಲಿ ನಡೆಯಬೇಕಿದ್ದ ಸಂತೆಯೂ ದಿಢೀರ್ ಆಗಿ ರದ್ದಾಗಿದ್ದು, ವ್ಯಾಪಾರಿಗಳು ಪಟ್ಟಣದ ಹೊರಭಾಗದಲ್ಲಿ ವ್ಯಾಪಾರ ಮಾಡಿದರು. ಹಳಿಯಾಳ ಕ್ರಾಸಿನ ಬಳಿ ಕೆಲವರು ತರಕಾರಿ ಮಾರಾಟ ಮಾಡಿ ಮನೆ ಸೇರಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Independence Day Strengthened the Organization

ಸಂಘಟನೆಗೆ ಶಕ್ತಿ ತುಂಬಿದ ಸ್ವಾತಂತ್ರ‍್ಯೋತ್ಸವ

August 15, 2026
Development is possible through the VB-RAM G scheme.

`ವಿಬಿ-ರಾಮ್ ಜಿ ಯೋಜನೆಯಿಂದ ಅಭಿವೃದ್ಧಿ ಸಾಧ್ಯ’

August 15, 2026
Freedom won through struggle

`ಹೋರಾಟದಿಂದ ಸಿಕ್ಕ ಸ್ವಾತಂತ್ರ‍್ಯ

August 15, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!