• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

August 11, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

August 11, 2026
  • Home
  • Janamata
Wednesday, August 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅತ್ತೆ-ನಾದಿನಿ ಕಾಟ: ಅತಿಥಿ ಉಪನ್ಯಾಸಕಿಗೆ ಅನ್ಯಾಯ!

Achyutkumar by Achyutkumar
February 26, 2026
Share on FacebookShare on WhatsappShare on Twitter

ಸಿದ್ದಾಪುರದಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಜ್ಯೋತಿ ನಾಯ್ಕ ಅವರ ಮೇಲೆ ಅವರ ಕುಟುಂಬದಿoದಲೇ ಅನ್ಯಾಯವಾಗಿದೆ. ಜ್ಯೋತಿ ನಾಯ್ಕ ಅವರ ಪತಿ ಆತ್ಮಹತ್ಯೆಗೆ ಶರಣಾಗಿದ್ದು, ಜ್ಯೋತಿ ನಾಯ್ಕ ಅವರ ಅನಾರೋಗ್ಯ-ಅಸಹಾಯಕತೆಯನ್ನು ಅವರ ಅತ್ತೆ ಹಾಗೂ ನಾದಿನಿ ದುರುಪಯೋಗಪಡಿಸಿಕೊಂಡಿದ್ದಾರೆ.

ADVERTISEMENT

ಸಿದ್ದಾಪುರದ ಬಾಲಿಕೊಪ್ಪದ ಜ್ಯೋತಿ ಸೋಮಶೇಖರ ನಾಯ್ಕ (35) ಅವರು ಸದ್ಯ ಸುಂಕತ್ತಿಯಲ್ಲಿ ವಾಸವಾಗಿದ್ದಾರೆ. ಅತಿಥಿ ಉಪನ್ಯಾಸಕರಾಗಿ ಅವರು ಬದುಕು ಕಟ್ಟಿಕೊಂಡಿದ್ದಾರೆ. 2023ರ ಅವಧಿಯಲ್ಲಿ ಜ್ಯೋತಿ ನಾಯ್ಕ ಅವರ ಪತಿ ಆತ್ಮಹತ್ಯೆಗೆ ಶರಣಾಗಿದ್ದು, ಅದಾದ ನಂತರ ಜ್ಯೋತಿ ನಾಯ್ಕ ಅವರ ಜೊತೆ ಅವರ ಮಗಳ ಬದುಕು ಶೋಚನೀಯ ಸ್ಥಿತಿ ತಲುಪಿದೆ. ಜ್ಯೋತಿ ನಾಯ್ಕ ಅವರ ಅತ್ತೆ ಬಾಲಿಕೊಪ್ಪದ ಸರೋಜಾ ಹನುಮಂತ ನಾಯ್ಕ, ಬೆಳಟ್ಟೆಯಲ್ಲಿರುವ ನಾದಿನಿ ದಿವ್ಯಾ ರಾಘವೇಂದ್ರ ನಾಯ್ಕ ಹಾಗೂ ನಾದಿನಿಯ ಗಂಡ ರಾಘವೇಂದ್ರ ನಾಯ್ಕ ಸೇರಿ ಜ್ಯೋತಿ ನಾಯ್ಕ ಅವರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಊಟ-ವಸತಿ-ಬಟ್ಟೆಯನ್ನು ಸಹ ನೀಡದೇ ಅವರು ಸತಾಯಿಸುತ್ತಿದ್ದಾರೆ. ಜ್ಯೋತಿ ನಾಯ್ಕ ಅವರ ಮಗಳಿಗೆ ನೆರವು ನೀಡುವುದಾಗಿ ಹೇಳಿದ್ದರೂ, ಅವರಿಗೆ ಸಹಾಯ ಮಾಡಿಲ್ಲ.

ADVERTISEMENT

ಗಂಡನ ಸಾವಿನಿಂದ ನೊಂದಿದ್ದ ಜ್ಯೋತಿ ನಾಯ್ಕ ಅವರ ಮೇಲೆ ಆ ಮೂವರು ದಬ್ಬಾಳಿಕೆ ನಡೆಸಿದ್ದು, ರಾಜಿ ಮೂಲಕ ಅದು ಒಮ್ಮೆ ಬಗೆಹರಿದಿತ್ತು. ಅದಾದ ನಂತರವೂ ಆ ಮೂವರು ನಿರಂತರ ಹಿಂಸೆ ನೀಡಿದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಚರ್ಚೆ ನಡೆದಿತ್ತು. ಆ ವೇಳೆ ಎದುರುದಾರರು ಜ್ಯೋತಿ ನಾಯ್ಕ ಹಾಗೂ ಅವರ ಪುತ್ರಿಯನ್ನು ಚನ್ನಾಗಿ ನೋಡಿಕೊಳ್ಳುತ್ತೇವೆ’ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದರೆ, ಅವರೇ ಬರೆದುಕೊಟ್ಟ ವಿಷಯವನ್ನು ಪಾಲಿಸಿರಲಿಲ್ಲ. ಅದಾದ ನಂತರ ಜ್ಯೋತಿ ನಾಯ್ಕ ಅವರ ಪತಿ ಮನೆಯಲ್ಲಿನ ಜಮೀನನ್ನು ಮೂರು ಭಾಗ ಮಾಡಿ ಒಂದು ಭಾಗವನ್ನು ಜ್ಯೋತಿ ನಾಯ್ಕ ಅವರಿಗೆ ನೀಡುವ ಬಗ್ಗೆ ನಿರ್ಧರಿಸಲಾಗಿದ್ದು, ತಮ್ಮ ಪಾಲನ್ನು ಅವರುಪಡೆದಿದ್ದರು.

ಜ್ಯೋತಿ ನಾಯ್ಕ ಅವರ ಹಕ್ಕಿಗೆ ಬಂದ ಜಾಗವನ್ನು ಇದೀಗ ರಾಘವೇಂದ್ರ ನಾಯ್ಕ, ದಿವ್ಯಾ ನಾಯ್ಕ ಹಾಗೂ ಸರೋಜಾ ನಾಯ್ಕ ಸೇರಿ ಧ್ವಂಸ ಮಾಡಿದ್ದಾರೆ. ಅಲ್ಲಿ ಫಸಲು ಬರುತ್ತಿದ್ದ ಅಡಿಕೆ ಮರಗಳನ್ನು ಕಡಿದಿದ್ದಾರೆ. ಜೆಸಿಬಿ ಯಂತ್ರಗಳನ್ನು ಓಡಿಸಿ ಆ ಭೂಮಿಯನ್ನು ನೆಲಸಮ ಮಾಡಿದ್ದಾರೆ. ಅನಾರೋಗ್ಯದ ಕಾರಣ ಮೂರು ತಿಂಗಳು ತವರು ಮನೆಯಲ್ಲಿದ್ದ ಜ್ಯೋತಿ ನಾಯ್ಕ ಅವರು ಈಚೆಗೆ ತಮ್ಮ ತೋಟ ನೋಡಲು ಹೋಗಿ ಆಘಾತಕ್ಕೆ ಒಳಗಾಗಿದ್ದಾರೆ. ಅಲ್ಲಿದ್ದ ಅಡಿಕೆ ಮರಗಳು ಕಾಣದ ಬಗ್ಗೆ ರಾಘವೇಂದ್ರ ನಾಯ್ಕ ಅವರಿಗೆ ಫೋನ್ ಮಾಡಿದ್ದು, `ಆ ಜಾಗ ನನ್ನ ಮಾವನದು. ಇಲ್ಲಿ ನಿನಗೆ ಹಕ್ಕಿಲ್ಲ’ ಎಂದು ದಬಾಯಿಸಿದ್ದಾರೆ. `ಈ ಜಾಗದಲ್ಲಿ ಬಿಡಿಗಾಸು ಕೊಡುವುದಿಲ್ಲ’ ಎಂದು ಅತ್ತೆ ಸರೋಜಾ ನಾಯ್ಕ ಹಾಗೂ ನಾದಿನಿ ದಿವ್ಯಾ ನಾಯ್ಕ ಅವರು ಕೂಗಾಟ ನಡೆಸಿದ್ದಾರೆ. ಈ ಎಲ್ಲಾ ವಿಷಯದ ಬಗ್ಗೆ ಜ್ಯೋತಿ ನಾಯ್ಕ ಅವರು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದಾರೆ. ಗಂಡನ ಮನೆಯವರಿಂದಲೇ ಆಗುತ್ತಿರುವ ಅನ್ಯಾಯದ ಬಗ್ಗೆ ಅವರು ವಿವರಿಸಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

August 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!