• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

May 13, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

May 13, 2026
  • Home
Wednesday, May 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನದಿ ತಿರುವು: ಅವೈಜ್ಞಾನಿಕ ನೀತಿ ವಿರುದ್ಧ ಆಕ್ಷೇಪ

Achyutkumar by Achyutkumar
February 4, 2026
River diversion Objection against unscientific policy
392
VIEWS
Share on FacebookShare on WhatsappShare on Twitter

ನದಿ ತಿರುವು ಯೋಜನೆ ವಿರೋಧಿಸಿ 25 ಸಾವಿರಕ್ಕೂ ಅಧಿಕ ಅರ್ಜಿ ಸರ್ಕಾರಕ್ಕೆ ಸಲ್ಲಿಕೆಯಾಗಲು ಸಿದ್ಧವಾಗಿದೆ. `ಅಘನಾಶಿನಿ – ವರದ ನದಿ ಜೋಡಣೆಯ ಯೋಜನೆಯು ಜನ ಮತ್ತು ಪರಿಸರ ವಿರೋಧಿ ಯೋಜನೆ’ ಎನ್ನುವುದರ ಬಗ್ಗೆ ವೈಜ್ಞಾನಿಕ ಕಾರಣಗಳ ಜೊತೆ ಸರ್ಕಾರಕ್ಕೆ ಮನವರಿಕೆ ಮಾಡುವ ಪ್ರಯತ್ನ ನಡೆದಿದೆ.

ADVERTISEMENT

`ಪಶ್ಚಿಮಘಟ್ಟಗಳು ಕೇವಲ ಪ್ರಾದೇಶಿಕ ಪರಿಸರ ಸಂಪತ್ತು ಅಲ್ಲ. ಹವಮಾನ ಭದ್ರತೆ ವ್ಯವಸ್ಥೆಯ ಅವಿಭಾಜ್ಯ ಅಂಗ. ಇಂತಹ ಪರಿಸರ ಪ್ರದೇಶದಲ್ಲಿ ನದಿಯ ನೀರನ್ನು ತಿರುಗಿಸುವುದು, ಸುರಂಗ ನಿರ್ಮಾಣ ಮತ್ತು ಆಣೆ ಕಟ್ಟುಗಳಂತ ಕಾಮಗಾರಿಗಳನ್ನು ಜರುಗಿಸುವುದು ಆತಂಕಕಾರಿ. ಅರಣ್ಯ ನಾಶ, ಭೂ ಕುಸಿತ ಅಸ್ಥಿರತೆ, ಜೀವ ವೈವಿದ್ಯ ಹಾನಿ, ಹವಮಾನದ ವ್ಯತಿರಿಕ್ತತೆ ಮೇಲೆ ಪರಿಣಾಮ ಬೀರುವುದೆಂಬುದು ಅಧ್ಯಯನದಿಂದ ತಿಳಿದು ಬಂದಿರುವುದರಿAದ ನಿಯೋಜಿತ ಯೋಜನೆಯು ಅವೈಜ್ಞಾನಿಕ’ ಎಂಬ ವಿಷಯಗಳ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. `ಪಶ್ಚಿಮ ಘಟ್ಟ ಪ್ರದೇಶದ 64,365 ಹೇಕ್ಟರ್ ಅರಣ್ಯ ಪ್ರದೇಶವನ್ನು ಅರಣ್ಯೇತರ ಚಟುವಟಿಕೆಗೆ ನೀಡಲಾಗಿದೆ. ಜಿಲ್ಲೆಯ ಸಾಂದ್ರತೆ ಅನುಗುಣವಾಗಿ ಹೆಚ್ಚಿನ ಒತ್ತಡವನ್ನು ಭರಿಸಲು ಸಾಧ್ಯತೆಗಳಿಲ್ಲ. ಕಾರಣ, ಕರ್ನಾಟಕ ರಾಜ್ಯದ ಉತ್ತರಕನ್ನಡ ಜಿಲ್ಲೆಯಲ್ಲಿನ ಸಿದ್ದಾಪುರದಲ್ಲಿ ನಿಯೋಜಿಸಲಾಗುವ ಅಘನಾಶಿನಿ – ವರದ ನದಿ ಜೋಡಣೆಯ ಯೋಜನೆಯು ಜನ ಮತ್ತು ಪರಿಸರ ವಿರೋಧಿ ಯೋಜನೆ’ ಎಂದು ಆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅರಣ್ಯ ಅತಿಕ್ರಮಣದಾರರು ಈ ಪತ್ರ ಬರೆಯುತ್ತಿದ್ದು, ಸಿದ್ದಾಪುರದ ಕ್ಯಾದಗಿ ಬಳಿಯ ಗಣಪತಿ ದೇವಾಲಯದಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಈ ವಿಷಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ADVERTISEMENT

`ಉತ್ತರ ಕನ್ನಡದ ಪಶ್ಚಿಮ ಘಟ್ಟಗಳು ಜೀವ ವೈವಿದ್ಯದ ತಾಣ. ಪ್ರಮುಖ ನದಿಗಳ ಉಗಮ ಸ್ಥಾನ ಮತ್ತು ಮಳೆಮಾರುತಗಳ ನಿಯಂತ್ರಕವಾಗಿ ಮಹತ್ವ ಪಡೆದಿವೆ. ಇದು ಕನಾಟಕದ ಪರಿಸರ ಮತ್ತು ಆರ್ಥಿಕತೆಗೆ ನಿರ್ಣಾಯಕವಾಗಿದೆ. ಈ ಭಾಗವು ದಟ್ಟ ಕಾಡುಗಳು, ಸುಂದರ ಜಲಪಾತಗಳು ಮತ್ತು ವಿಶಿಷ್ಟ ಸಸ್ಯ ಹಾಗೂ ಪ್ರಾಣಿ ಸಂಕುಲಗಳ ತವರಾಗಿದೆ. ಇದನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಗುರುತಿಸಿದೆ. ಪಶ್ಚಿಮ ಘಟ್ಟಗಳು ವಿಶ್ವದ 8 ಪ್ರಮುಖ ಜೈವಿಕ ವೈವಿದ್ಯತೆಯ ಹಾಟ್ ಸ್ಪಾಟ್‌ಗಳಲ್ಲಿ ಒಂದಾಗಿದೆ. ಇಲ್ಲಿ ಅಪಾರ ಸಂಖ್ಯೆಯ ಸ್ಥಳೀಯ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದಗಳಿವೆ. ಇದು ವೈಜ್ಞಾನಿಕ ಸಂಶೋಧನೆಯಿAದ ಕಂಡುಬAದಿದೆ. ಇಂತಹ ಅಭಿಯಾರಣ್ಯ ಪ್ರದೇಶವೆಂದು ಘೋಷಿಸಿದ ಪ್ರದೇಶದಲ್ಲಿ ಯೋಜನೆಯೂ ಪರಿಸರಕ್ಕೆ ಮಾರಕವಾಗುದೆಂಬುದನ್ನು ಆಕ್ಷೇಪಣೆಯಲ್ಲಿ ಉಲ್ಲೇಖಿಸಲ್ಪಟ್ಟಿದೆ’ ಎಂದು ರವೀಂದ್ರ ನಾಯ್ಕ ಅವರು ಹೇಳಿದ್ದಾರೆ. `ಉತ್ತರ ಕನ್ನಡದ ಪಶ್ಚಿಮ ಘಟ್ಟಗಳು ಪರಿಸರ ಸಮತೋಲನ, ಜಲ ಸಂಪನ್ಮೂಲ ಮತ್ತು ಜೈವಿಕ ವೈವಿಧ್ಯತೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ಪ್ರಾಕೃತಿಕ ಸಂಪತ್ತಾಗಿದೆ. ದಾರಾಳವಾಗಿ ಜಿಲ್ಲೆಯ ಅರಣ್ಯ ಭೂಮಿಯನ್ನು ಅರಣ್ಯೇತರ ಚಟುವಟಿಕೆಗೆ ನೀಡಿರುವುದರಿಂದ 1973 ರಲ್ಲಿ ಇರುವಂತ ಅರಣ್ಯ ಪ್ರಮಾಣ ಶೇ.72.26 ರಿಂದ 2013 ರಲ್ಲಿ ಜಿಲ್ಲೆಯ ಅರಣ್ಯ ಪ್ರಮಾಣ ಶೇ 59.70ರಷ್ಟು ಕುಸಿತವಾಗಿರುವ ಅಂಶವನ್ನು ಆಕ್ಷೇಪಣೆಯಲ್ಲಿ ಪ್ರಸ್ತಾಪಿಸಿರುವುದು ಗಮನಾರ್ಹ ಅಂಶ’ ಎಂದವರು ಮಾಹಿತಿ ನೀಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

May 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋