• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Bull falls into fishing net Death!

ಮೀನಿನ ಬಲೆಗೆ ಬಿದ್ದ ಹೋರಿ: ಸಾವು!

February 14, 2026

ಚಿನ್ನ ಕೇಳಿ ಪೆಟ್ಟು ತಿಂದ ನಾಯಿ ಮಾರಾಟಗಾರ!

February 14, 2026

ಶಿಕ್ಷಕನ ಮನೆಯಲ್ಲಿ ಕಳ್ಳರ ಕಿತಾಪತಿ!

February 14, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Bull falls into fishing net Death!

ಮೀನಿನ ಬಲೆಗೆ ಬಿದ್ದ ಹೋರಿ: ಸಾವು!

February 14, 2026

ಚಿನ್ನ ಕೇಳಿ ಪೆಟ್ಟು ತಿಂದ ನಾಯಿ ಮಾರಾಟಗಾರ!

February 14, 2026

ಶಿಕ್ಷಕನ ಮನೆಯಲ್ಲಿ ಕಳ್ಳರ ಕಿತಾಪತಿ!

February 14, 2026
ADVERTISEMENT
  • Home
  • Janamata
Saturday, February 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿಕ್ಷಕನ ಮನೆಯಲ್ಲಿ ಕಳ್ಳರ ಕಿತಾಪತಿ!

Achyutkumar by Achyutkumar
February 14, 2026
198
VIEWS
Share on FacebookShare on WhatsappShare on Twitter
ADVERTISEMENT

ಕಾರವಾರದ ಸಿದ್ಧರದ ಶಿಕ್ಷಕ ಸುನೀಲ ಗಾಂವ್ಕರ್ ಅವರ ಸದಾಶಿವಗಡದಲ್ಲಿನ ಮನೆಯಲ್ಲಿ ಕಳ್ಳತನ ನಡೆದಿದೆ. ಶಿಕ್ಷಕರು ಶಾಲೆಗೆ ಹೋದ ಸನ್ನಿವೇಶ ನೋಡಿದ ಕಳ್ಳರು ಮನೆಗೆ ನುಗ್ಗಿ ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ.

ADVERTISEMENT

ಕಾರವಾರದ ಸದಾಶಿವಗಡ ಬಳಿಯ ಚಿಂಚೇವಾಡದಲ್ಲಿ ಸುನೀಲ ರಾಮಚಂದ್ರ ಗಾಂವ್ಕರ್ ಅವರು ವಾಸವಾಗಿದ್ದಾರೆ. ಅವರು ಸಿದ್ಧರದ ಮಲ್ಲಿಕಾರ್ಜುನ ಹೈಸ್ಕೂಲಿನಲ್ಲಿ ಶಿಕ್ಷಕರಾಗಿದ್ದಾರೆ. ಸುನೀಲ ಗಾಂವ್ಕರ್ ಅವರ ಪುತ್ರಿ ರೀತು ಅವರು ಅಮೃತ ವಿದ್ಯಾಲಯದಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದು, ಕಳ್ಳತನ ನಡೆದಿರುವುದನ್ನು ರೀತು ಅವರೇ ಮೊದಲು ನೋಡಿದ್ದಾರೆ.

ADVERTISEMENT

ಫೆಬ್ರವರಿ 13ರ ಬೆಳಗ್ಗೆ 9.15ಕ್ಕೆ . ಸುನೀಲ ಗಾಂವ್ಕರ್ ಅವರು ಮನೆ ಬಾಗಿಲು ಹಾಕಿದ್ದರು. ಭದ್ರವಾದ ಬೀಗವನ್ನು ಅಳವಡಿಸಿ ಅವರು ಶಾಲೆಗೆ ಹೋಗಿದ್ದರು. ರೀತು ಅವರು ಸಹ ಅಮೃತ ವಿದ್ಯಾಲಯಕ್ಕೆ ಹೋಗಿದ್ದು, ಸಂಜೆ 4 ಗಂಟೆಗೆ ಮನೆಗೆ ಮರಳಿದ್ದರು. ಮನೆ ಬಾಗಿಲು ತೆರೆದಿರುವುದನ್ನು ನೋಡಿದ ರೀತು ಅವರು ಆತಂಕಕ್ಕೆ ಒಳಗಾದರು. . ಸುನೀಲ ಗಾಂವ್ಕರ್ ಅವರು ಶಾಲೆ ಮುಗಿಸಿ ಬಂದಾಗ ಮನೆ ಬಾಗಿಲು ಮುರಿದಿದ್ದು, ಕಳ್ಳರು 48 ಸಾವಿರ ರೂ ಮೌಲ್ಯದ ಸ್ವತ್ತುಗಳನ್ನು ಕದ್ದಿರುವುದು ಗೊತ್ತಾಯಿತು.

ADVERTISEMENT

ಕಳ್ಳರು ಮಾಡಿದ ಕಿತಾಪತಿಯ ಬಗ್ಗೆ ಸುನೀಲ ಗಾಂವ್ಕರ್ ಅವರು ಪೊಲೀಸರಿಗೆ ಮಾಹಿತಿ ನೀಡಿದರು. ಚಿತ್ತಾಕುಲ ಪೊಲೀಸರು ಪ್ರಕರಣ ದಾಖಲಿಸಿದ್ದು, ಕಳ್ಳರ ಶೋಧ ನಡೆಸಿದ್ದಾರೆ.

`ಕಳ್ಳತನ ತಡೆಗೆ ಸಿಸಿ ಕ್ಯಾಮರಾ ಸಹಕಾರಿ’

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋