• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ದುಡ್ಡು ಕೇಳಿದ ಗಂಡ: ದೂರು ಕೊಟ್ಟ ಹೆಂಡತಿ!

August 10, 2026
Wayward children!

ಜೊಯಿಡಾ | ಮಾದಕ ಮೋಹಕ್ಕೆ ಸಿಲುಕಿದ ಗ್ರಾಮ ಒನ್ ಸಿಬ್ಬಂದಿ!

August 10, 2026
Yellapur Train goes off track!

ಯಲ್ಲಾಪುರ | ಹಾದಿ ತಪ್ಪಿದ ರೈಲು!

August 10, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ದುಡ್ಡು ಕೇಳಿದ ಗಂಡ: ದೂರು ಕೊಟ್ಟ ಹೆಂಡತಿ!

August 10, 2026
Wayward children!

ಜೊಯಿಡಾ | ಮಾದಕ ಮೋಹಕ್ಕೆ ಸಿಲುಕಿದ ಗ್ರಾಮ ಒನ್ ಸಿಬ್ಬಂದಿ!

August 10, 2026
Yellapur Train goes off track!

ಯಲ್ಲಾಪುರ | ಹಾದಿ ತಪ್ಪಿದ ರೈಲು!

August 10, 2026
  • Home
  • Janamata
Tuesday, August 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಸೊಸೈಟಿ ಅವ್ಯವಹಾರ: ಬಡವರ ಚಿನ್ನ ಕದ್ದ ದುಷ್ಟ ಹೆಗ್ಗಣ!

Achyutkumar by Achyutkumar
March 25, 2026
Society's corruption An evil gang that stole the gold of the poor!
Share on FacebookShare on WhatsappShare on Twitter

ದಿ ದೈವಜ್ಞ ಕೋ ಆಪ್ ಕ್ರೆಡಿಟ್ ಸೊಸೈಟಿಯ ಸಿಬ್ಬಂದಿಯೊಬ್ಬರು ತಮ್ಮದೇ ಸೊಸೈಟಿಯ ಸೇಫ್ ಲಾಕರಿನಲ್ಲಿರಿಸಿದ್ದ ಚಿನ್ನ ಕದ್ದಿದ್ದಾರೆ. ಜೊತೆಗೆ ಸೊಸೈಟಿಯ ಹಣವನ್ನು ಅವರು ಲಪಟಾಯಿಸಿದ್ದಾರೆ.

ADVERTISEMENT

ಅಂಕೋಲಾದ ದಿ ದೈವಜ್ಞ ಕೋ ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಈ ಅಪರಾತಪರ ನಡೆದಿದೆ. ಸೊಸೈಟಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಅವಿನಾಶ ಅಶೋಕ ಶೇಟ್ ಅವರೇ ಅಕ್ರಮ ನಡೆಸಿದವರಾಗಿದ್ದು, ತುರ್ತು ಸನ್ನಿವೇಶದಲ್ಲಿ ಚಿನ್ನ ಅಡವಿಟ್ಟು ಸಾಲಪಡೆದ ಗ್ರಾಹಕರಿಗೆ ಅವರು ಅನ್ಯಾಯ ಮಾಡಿದ್ದಾರೆ. 2025ರ ಅಕ್ಟೊಬರ್ 19ರಿಂದ 2026ರ ಫೆಬ್ರವರಿ 2ರವರೆಗೆ ಅಧಿಕಾರದಲ್ಲಿದ್ದ ಅವಿನಾಶ ಶೇಟ್ ಅವರು ಸೊಸೈಟಿಯಲ್ಲಿ ಈವರೆಗೆ 10.30 ಲಕ್ಷ ರೂ ಅಕ್ರಮ ನಡೆಸಿದ್ದು ಗೊತ್ತಾಗಿದೆ.

ADVERTISEMENT

ದಿ ದೈವಜ್ಞ ಕೋ ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಸಾಲ ಮಾಡಿದ್ದ ಸುಶೀಲಾ ರಾಮಾ ಪಡ್ತಿ, ರವಿಕುಮಾರ ಪಾಂಡುರAಗ ನಾಯ್ಕ, ರಕ್ಷಿತಾ ರವಿಕುಮಾರ ನಾಯ್ಕ ಹಾಗೂ ಗಿರೀಶ ಕೇಶವ ಗಾಂವ್ಕರ್ ಅವರ ಸಹಿ ಪೋರ್ಜರಿಯಾಗಿದೆ. ಈ ನಾಲ್ವರು ಸೊಸೈಟಿಯಲ್ಲಿರಿಸಿದ್ದ ಚಿನ್ನವೂ ಕಾಣೆಯಾಗಿದೆ. ಅವಿನಾಶ ಶೇಟ್ ಅವರು ಈ ನಾಲ್ವರ ಸಹಿ ಪೊರ್ಜರಿ ಮಾಡಿ 208.800 ಗ್ರಾಂ ಚಿನ್ನವನ್ನು ಎಗರಿಸಿದ್ದಾರೆ. ಜೊತೆಗೆ ಅದೇ ಸೊಸೈಟಿಯ ಗ್ರಾಹಕರಾದ ಕಾಶಿನಾಥ ನಾರಾಯಣ ರಾಯ್ಕರ್ ಹಾಗೂ ವೀಣಾ ಕಾಶಿನಾಥ ರಾಯ್ಕರ್ ಅವರ ಖಾತೆಯಲ್ಲಿದ್ದ ಹಣವನ್ನು ಕದ್ದಿದ್ದಾರೆ.

ಅಪರಾತಪರ ಮಾಡಿದ ಹಣವನ್ನು ಇನ್ನಿತರ ಖಾತೆಗಳಿಗೂ ವರ್ಗಾಯಿಸಿದ್ದು, ಕೈಯಲ್ಲಿ ಉಳಿದ ಇನ್ನಷ್ಟು ಹಣವನ್ನು ನಿಯಮಾನುಸಾರ ಶಿರಸಿ ಅರ್ಬನ್ ಬ್ಯಾಂಕ್ ಹಾಗೂ ಕೆಡಿಸಿಸಿ ಬ್ಯಾಂಕ್ ಖಾತೆಗೆ ಜಮಾ ಮಾಡದೇ ಸೊಸೈಟಿಗೂ ಮೋಸ ಮಾಡಿದ್ದಾರೆ. ಕಾರವಾರ ಮಾರುತಿಗಲ್ಲಿಯಲ್ಲಿ ವಾಸವಾಗಿರುವ ಶ್ಯಾಮ ಬಾಂದೇಕರ್ ಅವರು ಈಚೆಗೆ ಪ್ರಭಾರಿಯಾಗಿ ದಿ ದೈವಜ್ಞ ಕೋ ಆಪ್ ಕ್ರೆಡಿಟ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿದ್ದು, ಅವರು ಈ ಎಲ್ಲಾ ಅಕ್ರಮಗಳನ್ನು ಪತ್ತೆ ಮಾಡಿದ್ದಾರೆ. ಸುಳ್ಳು ದಾಖಲೆ ಸೃಷ್ಠಿಸಿ ಗ್ರಾಹಕರ ಜೊತೆ ಸೊಸೈಟಿಗೂ ಮೋಸ ಮಾಡಿದ ಅವಿನಾಶ ಶೇಟ್ ವಿರುದ್ಧ ದೂರು ನೀಡಿದ್ದಾರೆ. ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಶುರು ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ದುಡ್ಡು ಕೇಳಿದ ಗಂಡ: ದೂರು ಕೊಟ್ಟ ಹೆಂಡತಿ!

August 10, 2026
Wayward children!

ಜೊಯಿಡಾ | ಮಾದಕ ಮೋಹಕ್ಕೆ ಸಿಲುಕಿದ ಗ್ರಾಮ ಒನ್ ಸಿಬ್ಬಂದಿ!

August 10, 2026
Yellapur Train goes off track!

ಯಲ್ಲಾಪುರ | ಹಾದಿ ತಪ್ಪಿದ ರೈಲು!

August 10, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!