• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ದುಡ್ಡು ಕೇಳಿದ ಗಂಡ: ದೂರು ಕೊಟ್ಟ ಹೆಂಡತಿ!

August 10, 2026
Wayward children!

ಜೊಯಿಡಾ | ಮಾದಕ ಮೋಹಕ್ಕೆ ಸಿಲುಕಿದ ಗ್ರಾಮ ಒನ್ ಸಿಬ್ಬಂದಿ!

August 10, 2026
Yellapur Train goes off track!

ಯಲ್ಲಾಪುರ | ಹಾದಿ ತಪ್ಪಿದ ರೈಲು!

August 10, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ದುಡ್ಡು ಕೇಳಿದ ಗಂಡ: ದೂರು ಕೊಟ್ಟ ಹೆಂಡತಿ!

August 10, 2026
Wayward children!

ಜೊಯಿಡಾ | ಮಾದಕ ಮೋಹಕ್ಕೆ ಸಿಲುಕಿದ ಗ್ರಾಮ ಒನ್ ಸಿಬ್ಬಂದಿ!

August 10, 2026
Yellapur Train goes off track!

ಯಲ್ಲಾಪುರ | ಹಾದಿ ತಪ್ಪಿದ ರೈಲು!

August 10, 2026
  • Home
  • Janamata
Monday, August 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಉಗ್ರ ಹೋರಾಟ ನಡೆಸಿ.. 53ರೂ ಉಳಿಸಿ!

Achyutkumar by Achyutkumar
April 1, 2026
Protest against the principal!
Share on FacebookShare on WhatsappShare on Twitter

ಕುಮಟಾದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಐಡಿ ಕಾರ್ಡ ಮಾಡಿಸಲು ಪ್ರಾಚಾರ್ಯೆ ವಿಜಯಾ ನಾಯ್ಕ ಅವರು 53 ರೂ ವಸೂಲಿ ಮಾಡಿದ್ದು, ಅದರ ಲೆಕ್ಕ ಒಪ್ಪಿಸದ ಕಾರಣ ಭಾರೀ ಪ್ರಮಾಣದ ಪ್ರತಿಭಟನೆ ಎದುರಿಸಿದ್ದಾರೆ. `ಗುರುವಿನ ಗುಲಾಮನಾಗುವತನಕ ದೊರೆಯದಣ್ಣ ಮುಕುತಿ’ ಎಂಬ ಪುರಂದರದಾಸರ ವಾಣಿಗೆ ವಿರುದ್ಧವಾಗಿ ಗುರುಗಳನ್ನೇ ಗುಲಾಮರಾಗಿಸಿದ ಪ್ರತಿಭಟನಾಕಾರರು 53ರೂಪಾಯಿಗಾಗಿ ಆ ಪ್ರಾಚಾರ್ಯರ ಜೊತೆ ಉಪನ್ಯಾಸಕರು ಸಹ ಕ್ಷಮೆ ಕೋರುವಂತೆ ಮಾಡಿದ್ದಾರೆ!

ADVERTISEMENT

ಕಾಲೇಜಿಗೆ ವಿದ್ಯಾರ್ಥಿ ದಾಖಲಾಗುವ ಪೂರ್ವದಲ್ಲಿ ದಾಖಲಾತಿ ಶುಲ್ಕ ಪಡೆಯಲಾಗುತ್ತದೆ. ಆ ಶುಲ್ಕದಲ್ಲಿ ಕಾಲೇಜು ಅಭಿವೃದ್ಧಿ, ಕ್ರೀಡೆ, ಗ್ರಂಥಾಲಯ ಸೇರಿದಂತೆ ವಿವಿಧ ವಿಭಾಗಕ್ಕೆ ಶುಲ್ಕ ವಿಂಗಡಣೆ ಮಾಡಲಾಗುತ್ತದೆ. ಅದರಂತೆ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಕೊಡುವುದಕ್ಕೆ ಸಹ 53 ರೂಪಾಯಿಪಡೆಯಲಾಗಿದ್ದು, `ಕೆಲ ವಿದ್ಯಾರ್ಥಿಗಳು ತಮಗೆ ಗುರುತಿನ ಚೀಟಿ ಅಗತ್ಯವಿಲ್ಲ. ಆ ಹಣ ಮರಳಿಸಿ’ ಎಂದು ಕೇಳಿದ್ದಾರೆ. ಆದರೆ, ಸರ್ಕಾರಿ ನಿಯಮಗಳ ಪ್ರಕಾರ ಪ್ರತಿಯೊಬ್ಬ ವಿದ್ಯಾರ್ಥಿಗಳು ಗುರುತಿನ ಚೀಟಿಪಡೆಯುವುದು ಕಡ್ಡಾಯವಾಗಿದ್ದು, ಆ ಹಣ ಮರಳಿಸಲು ಅಸಾಧ್ಯ’ ಎಂದು ಪ್ರಾಚಾರ್ಯೆ ವಿಜಯಾ ನಾಯ್ಕ ಅವರು ಹೇಳಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಸಿಟ್ಟಾಗಿದ್ದು, ಅದೇ ವೇಳೆ ಹಾಜರಾತಿ ಕಡಿಮೆಯಿರುವ ವಿದ್ಯಾರ್ಥಿಗಳ ಬಗ್ಗೆ ಪ್ರಾಚಾರ್ಯರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಈ ವೇಳೆ ವಿದ್ಯಾರ್ಥಿಗಳೇ ತಪ್ಪೊಪ್ಪಿಗೆಯನ್ನು ಬರೆದುಕೊಟ್ಟಿದ್ದಾರೆ.

ADVERTISEMENT

ಆದರೆ, ಈ ಎಲ್ಲಾ ಘಟನಾವಳಿಗಳ ನಂತರ ಕಾಲೇಜಿಗೆ ಇನ್ನಿತರರ ಪ್ರವೇಶವಾಗಿದೆ. 53 ರೂಪಾಯಿ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಆದ ಅನ್ಯಾಯವನ್ನು ಖಂಡಿಸಿದ್ದು, ಈ ವಿಷಯ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಪಾಲಕರ ಹೆಸರಿನಲ್ಲಿ ಒಬ್ಬರು ಕಾಲೇಜು ಪ್ರಾಚಾರ್ಯೆ ಹಾಗೂ ಉಪನ್ಯಾಸಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ ಪ್ರಾಚಾರ್ಯರು ಸಹ ಪಾಲಕರು ಹಾಗೂ ವಿದ್ಯಾರ್ಥಿಗಳಿಬ್ಬರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ದೂರು ದಾಖಲಾಗಿದ್ದರಿಂದ ಅವರ ಭವಿಷ್ಯದ ಬಗ್ಗೆ ಪ್ರಶ್ನೆ ಎದುರಾಗಿದ್ದು, ಇನ್ನಿತರ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ಶುರು ಮಾಡಿದ್ದಾರೆ. ಆ ಪ್ರತಿಭಟನೆ ಅಂಗವಾಗಿ ರಾಜಕೀಯ ನಾಯಕರು ಕಾಲೇಜು ಆವರಣ ಪ್ರವೇಶಿಸಿ ಭಾಷಣ ಮಾಡಿದ್ದಾರೆ.

`ಪ್ರಾಚಾರ್ಯರನ್ನು ಅಮಾನತು ಮಾಡಬೇಕು. ಜೊತೆಗೆ ಇಲ್ಲಿಂದ ವರ್ಗಾಯಿಸಬೇಕು’ ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದ್ದು, `ಅಲ್ಲಿಗೆ 53 ರೂ ಮರಳಿಸಬೇಕು’ ಎಂಬ ಮುಖ್ಯ ಬೇಡಿಕೆ ನೆನೆಗುದಿಗೆ ಬಿದ್ದಿದೆ. ಪ್ರತಿಭಟನೆಗೆ ಬೆದರಿದ ಪ್ರಾಚಾರ್ಯೆ ವಿಜಯ ನಾಯ್ಕ ಅವರು ಈ ಪ್ರಕರಣ ಇಲ್ಲಿಗೆ ಮುಗಿಸುವುದಕ್ಕಾಗಿ ಕ್ಷಮೆ ಕೋರಿದ್ದಾರೆ. ಪ್ರತಿಭಟನಾಕಾರರ ಜೊತೆ ಫೋನಿನಲ್ಲಿ ಮಾತನಾಡಿದ ಉಸ್ತುವಾರಿ ಸಚಿವರು ಕ್ರಮ ಜರುಗಿಸುವ ಭರವಸೆಯನ್ನು ನೀಡಿದ್ದಾರೆ. ಆದರೆ, ಈ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದರೂ 53ರೂ ಹಿಂಪಡೆಯಲು ಸಾಧ್ಯವಾಗಿಲ್ಲ. ಐಡಿ ಕಾರ್ಡ ಮಾಡಿಸಲುಪಡೆದ ಹಣವನ್ನು ಮರಳಿಸಲು ಕಾನೂನಿನಲ್ಲಿಯೂ ಅವಕಾಶವಿಲ್ಲದ ಕಾರಣ ಐಡಿ ಕಾರ್ಡಪಡೆಯುವುದೊಂದೇ ವಿದ್ಯಾರ್ಥಿಗಳಿಗಿರುವ ದಾರಿ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ದುಡ್ಡು ಕೇಳಿದ ಗಂಡ: ದೂರು ಕೊಟ್ಟ ಹೆಂಡತಿ!

August 10, 2026
Wayward children!

ಜೊಯಿಡಾ | ಮಾದಕ ಮೋಹಕ್ಕೆ ಸಿಲುಕಿದ ಗ್ರಾಮ ಒನ್ ಸಿಬ್ಬಂದಿ!

August 10, 2026
Yellapur Train goes off track!

ಯಲ್ಲಾಪುರ | ಹಾದಿ ತಪ್ಪಿದ ರೈಲು!

August 10, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!