• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Home
  • Janamata
Thursday, May 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಚಿನ್ನದ ವ್ಯಾಮೋಹ: 70ನೇ ವಯಸ್ಸಿನಲ್ಲಿ ಕೊಲೆ ಮಾಡಿದವ ಜೈಲು ಸೇರಿದ!

Achyutkumar by Achyutkumar
April 21, 2026
Gold craze Murderer at the age of 70 goes to prison!
604
VIEWS
Share on FacebookShare on WhatsappShare on Twitter

ಶಿರಸಿಯ ಆಯುರ್ವೇದ ವೈದ್ಯ ಡಾ ರಮೇಶ ಕಲಗೂಟ್ಕರ್ ಅವರ ಕೊಲೆ ಪ್ರಕರಣ ಬೇದಿಸಿದ ಪೊಲೀಸರಿಗೆ 70 ವರ್ಷದ ವೃದ್ಧರೊಬ್ಬರು ಸಿಕ್ಕಿಬಿದ್ದಿದ್ದು, ಚಿನ್ನದ ಆಸೆಗಾಗಿ ಅವರೇ ಕೊಲೆ ಮಾಡಿರುವುದು ಖಚಿತವಾಗಿದೆ. 15 ಲಕ್ಷ ರೂ ಮೌಲ್ಯದ ಚಿನ್ನದ ಆಸೆಗೆ ಬಿದ್ದು ವೈದ್ಯರನ್ನು ಕೊಲೆ ಮಾಡಿದ ಮಂಜುನಾಥ ನಾಯ್ಕ ಇದೀಗ ಜೈಲು ಸೇರಿದ್ದಾರೆ.

ADVERTISEMENT

ಶಿವಮೊಗ್ಗದ ತೀರ್ಥಹಳ್ಳಿ ಬಳಿಯ ಮಳಲೂರು ಪಡಲಬೈಲಿನಲ್ಲಿ ಮಂಜುನಾಥ ಲಿಂಗಯ್ಯ ನಾಯ್ಕ ಅವರು ವಾಸವಾಗಿದ್ದರು. ಹೊಟೇಲ್ ವ್ಯಾಪಾರ ಮಾಡಿಕೊಂಡು ಚನ್ನಾಗಿಯೇ ಇದ್ದ ಮಂಜುನಾಥ ನಾಯ್ಕ ಅವರಿಗೆ ಶಿರಸಿಯಲ್ಲಿ ಆಸ್ಪತ್ರೆ ನಡೆಸುತ್ತಿದ್ದ ಡಾ ರಮೇಶ ಕಲಗೂಟ್ಕರ್ ಅವರು ಪರಿಚಯವಾಗಿದ್ದರು. ಮಂಜುನಾಥ ನಾಯ್ಕ ಅವರು ಡಾ ರಮೇಶ ಕಲಗೂಟ್ಕರ್ ಅವರ ಸ್ನೇಹ ಸಂಪಾದಿಸಿ, ಅವರ ನಂಬಿಕೆಗಳಿಸಿದ್ದರು. ಹೀಗಾಗಿ ಡಾ ರಮೇಶ ಕಲಗೂಟ್ಕರ್ ಅವರು ತಮ್ಮ ಜೀವನದ ವಿಷಯಗಳನ್ನು ಮಂಜುನಾಥ ನಾಯ್ಕ ಅವರ ಬಳಿ ಹಂಚಿಕೊAಡಿದ್ದರು.

ADVERTISEMENT

ಡಾ ರಮೇಶ ಕಲಗೂಟ್ಕರ್ ಅವರು ತಮ್ಮ ಮೊದಲ ಪತ್ನಿ ಸಾವನಪ್ಪಿದ ನಂತರ ಮತ್ತೊಂದು ಮದುವೆಗೆ ಸಿದ್ಧತೆ ನಡೆಸಿದ್ದರು. ಸೋಮವಾರ ಅವರು ಹಸಮಣೆ ಏರಲಿದ್ದು, ಪತ್ನಿ ಸಂಬAಧಿಯನ್ನೇ ವರಿಸಲು ವೇದಿಕೆಯನ್ನು ಸಿದ್ಧಪಡಿಸಿದ್ದರು. ಮದುವೆ ದಿನ ಧರಿಸಲು ಬಂಗಾರದ ಆಭರಣಗಳನ್ನು ಸಹ ತಂದಿರಿಸಿಕೊAಡಿದ್ದರು. ಈ ವಿಷಯದ ಬಗ್ಗೆ ಅರಿತಿದ್ದ ಮಂಜುನಾಥ ನಾಯ್ಕ ಅವರು ಉಪಾಯವಾಗಿ ಡಾ ರಮೇಶ ಕಲಗೂಟ್ಕರ್ ಅವರ ಮನೆ ಸೇರಿ, ಅಲ್ಲಿದ್ದ ಬಂಗಾರ ಹಾಗೂ ಹಣದ ಆಸೆಗಾಗಿ ಡಾ ರಮೇಶ ಕಲಗೂಟ್ಕರ್ ಅವರನ್ನು ಕೊಲೆ ಮಾಡಿದರು. ನಂತರ ಆ ಹಣ ಹಾಗೂ ಬಂಗಾರ ದೋಚಿ, ಮನೆಗೆ ಬಾಗಿಲು ಹಾಕಿ ಪರಾರಿಯಾದರು.

ADVERTISEMENT

ವೈದ್ಯರ ಸಾವಿನ ಬಗ್ಗೆ ಅರಿತು ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಸ್ಥಳಕ್ಕೆ ದೌಡಾಯಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ ಕೃಷ್ಣಮೂರ್ತಿ ಅವರ ಜೊತೆ ಚರ್ಚಿಸಿದ ಡಿವೈಎಸ್ಪಿ ಗೀತಾ ಪಾಟೀಲ್ ಅವರು ಎರಡು ವಿಶೇಷ ತಂಡ ರಚಿಸಿದರು. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪಿಐ ಶಶಿಕಾಂತ ವರ್ಮಾ, ರಮೇಶ ಹೂಗಾರ್ ಅವರಿಗೆ ಕೆಲ ಸುಳಿವುಗಳು ದೊರೆತವು. ಪಿಸೈ ಬಸವರಾಜ ಕನಶೆಟ್ಟಿ ಅವರ ನೇತ್ರತ್ವದಲ್ಲಿ ಆರೋಪಿ ಶೋಧ ನಡೆದಿದ್ದು, ಎಸೈ ರವೀಂದ್ರ ನಾಯ್ಕ, ರವಿ ಗಾಂಜೇಕರ್, ಮಂಗಲಮೂರ್ತಿ ಶಿರಹಟ್ಟಿ ಜೊತೆ ಸಿಬ್ಬಂದಿ ಮಂಜುನಾಥ ಕೆಂಚರೆಡ್ಡಿ, ಪ್ರಸಾದ ಮಡಿವಾಳ, ಮಾರುತಿ ಮಳಗಿ, ಅರುಣ ಲಮಾಣಿ ತನಿಖೆ ಶುರು ಮಾಡಿದರು.

ಪೊಲೀಸ್ ಸಿಬ್ಬಂದಿ ಸಂದೀಪ ನಿಂಬಾಯಿ, ರಾಕೇಶ ದಯಾನಂದ, ಸಂತೋಷ, ಗಜಾನನ ಪೂಜಾರಿ ಜೊತೆ ಮಹಾಂತೇಶ, ಅರುಣ, ಗಣಪತಿ, ವೆಂಕಟ್ರಮಣ, ಪ್ರಶಾಂತ ಅವರು ಕಾರ್ಯಾಚರಣೆ ನಡೆಸಿದರು. ಕಾರವಾರ ಟೆಕ್ನಿಕಲ್ ವಿಭಾಗದ ಬಬನ ಕದಂ, ಉದಯ ಗುನಗಾ ಜೊತೆ ಜೀಪ್ ಚಾಲಕ ಹನುಮಂತ ವಾಲಿಕರ್, ಪಾಂಡು ನಗೋಜಿ ಅವರ ಸಹಕಾರದಲ್ಲಿ ಪೊಲೀಸರು ಆರೋಪಿ ಮಂಜುನಾಥ ನಾಯ್ಕ ಅವರನ್ನು ಹಿಡಿದರು. 15 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ 50 ಸಾವಿರ ರೂ ಹಣವನ್ನು ಪೊಲೀಸರು ಜಪ್ತು ಮಾಡಿದರು. ಮಂಜುನಾಥ ನಾಯ್ಕ ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿ, ಜೈಲಿಗೆ ಕಳುಹಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋