• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Home
Sunday, May 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಪರಾತಪರ: ಜೈಲಿಗೆ ಹೋದರೂ ಬುದ್ದಿ ಕಲಿಯದ ಸೊಸೈಟಿ ಕಾರ್ಯದರ್ಶಿ!

Achyutkumar by Achyutkumar
April 8, 2026
Innocent Society secretary who didn't learn his lesson even after going to jail!
1.7k
VIEWS
Share on FacebookShare on WhatsappShare on Twitter
ADVERTISEMENT

ಕೆಡಿಸಿಸಿ ಬ್ಯಾಂಕ್ ಚುನಾವಣೆಯ ಮೇಲೆಯೂ ಪ್ರಭಾವ ಬೀರಿದ್ದ ಕುಮಟಾ ಬರಗದ್ದೆ ಸೊಸೈಟಿಯ ಅಪರಾತಪರ ಪ್ರಕರಣ ಇನ್ನೊಂದು ತಿರುವುಪಡೆದಿದೆ. ಕುಮಟಾದ ಬರಗದ್ದೆ ಗ್ರಾಮೀಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅವ್ಯವಹಾರ ಪ್ರಕರಣಕ್ಕೆ ಸಂಬAಧಿಸಿ ಮುಖ್ಯ ಆರೋಪಿ ಲಕ್ಷ್ಮಣ ಎಚ್ ಪಟಗಾರ ಅವರನ್ನು ತನಿಖಾಧಿಕಾರಿಗಳು ವಶಕ್ಕೆಪಡೆದಿದ್ದಾರೆ.

ADVERTISEMENT

ಲಕ್ಷ್ಮಣ ಹನುಮಂತ ಪಟಗಾರ ಅವರು ಈ ಸೊಸೈಟಿಯ ಕಾರ್ಯದರ್ಶಿಯಾಗಿದ್ದರು. ರೈತರಿಗೆ ನೀಡಿದ್ದ ಕೋಟ್ಯಂತರ ರೂಪಾಯಿಯ ಬೆಳೆ ಸಾಲ ಹಾಗೂ ಮಾಧ್ಯಮಿಕ ಸಾಲವನ್ನು ಅವರು ದುರುಪಯೋಗಪಡಿಸಿಕೊಂಡಿದ್ದರು. ಇದೇ ಆರೋಪದ ಅಡಿ ಸಿಒಡಿ ಪೊಲೀಸರು ಬುಧವಾರ ಲಕ್ಷ್ಮಣ ಪಟಗಾರ ಅವರನ್ನು ಬಂಧಿಸಿದ್ದಾರೆ. 2017-18ನೇ ಸಾಲಿನಿಂದ 2020-21ರವರೆಗೆ ನಡೆದ 2.31 ಕೋಟಿ ರೂಪಾಯಿಯ ಅವ್ಯವಹಾರದ ಬಗ್ಗೆ ತನಿಖಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT

2011 ರಿಂದ 2020ರವರೆಗೆ ಸಂಘದ ಮುಖ್ಯ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ ಪಟಗಾರ ಅವರ ವಿರುದ್ಧ ಸಂಘದ ಅಧ್ಯಕ್ಷ ಗಣಪತಿ ಗೋಪಾಲಕೃಷ್ಣ ಹೆಗಡೆ ಅವರು 2023ರಲ್ಲಿ ಕುಮಟಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೆಡಿಸಿಸಿ ಬ್ಯಾಂಕಿನಿoದ ರೈತರ ಉಳಿತಾಯ ಖಾತೆಗೆ ಜಮೆ ಆಗಬೇಕಿದ್ದ ಹಣ ದುರುಪಯೋಗ ಆದ ಹಿನ್ನಲೆ ಸಂಘದವರೇ ಪಟಗಾರರನ್ನು ಅಮಾನತು ಮಾಡಿದ್ದರು. ಅದಾದ ನಂತರ ಈ ಪ್ರಕರಣ ಸಿಒಡಿ ತನಿಖೆಗೆ ಶಿಫಾರಸ್ಸು ಆಗಿದ್ದು, ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಬೆಂಗಳೂರು ಸಿಒಡಿ ರವಿ ಸಿ ವಿ ನೇತ್ರತ್ವದ ತಂಡ ನಾಲ್ಕು ದಿನಗಳ ಹಿಂದೆಯೇ ಕುಮಟಾಗೆ ಆಗಮಿಸಿತು. ಬುಧವಾರ ಕುಮಟಾ ಸಿದ್ದನಬಾವಿಯಲ್ಲಿರುವ ಲಕ್ಷ್ಮಣ ಪಟಗಾರ ಅವರ ಮನೆ ಮೇಲೆ ದಾಳಿ ನಡೆಸಿ, ಅಲ್ಲಿಯೇ ಅವರನ್ನು ಬಂಧಿಸಿತು.

ADVERTISEMENT

ಸದ್ಯ ಕುಮಟಾ ನ್ಯಾಯಾಲಯಕ್ಕೆ ಲಕ್ಷ್ಮಣ ಪಟಗಾರ ಅವರನ್ನು ಹಾಜರುಪಡಿಸಲಾಗಿದೆ. ಸರ್ಕಾರಿ ಅಭಿಯೋಜಕ ಗಿರೀಶ ಪಟಗಾರ ಅವರು ವಾದ ಮಂಡಿಸಿ ಆರೋಪಿಯ ವಿಚಾರಣೆಗೆ ಮನವಿ ಮಾಡಿದ್ದು, ನ್ಯಾಯಾಲಯ ಎರಡು ದಿನದ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈ ಮೊದಲು ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದ ಶ್ರೀಧರ ಭಾಗ್ವತ ಅವರು ಲಕ್ಷ್ಮಣ ಪಟಗಾರ ಅವರ ಪರ ಒಲವು ತೋರಿದ ಕಾರಣ ಕೆಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಹೀಗಾಗಿ ಕೆಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಹ ಈ ಪ್ರಕರಣ ಸದ್ದು ಮಾಡಿತ್ತು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋