• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Home
Sunday, May 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪ್ರಜಾಕೀಯ | ಉತ್ತರ ಕನ್ನಡದಲ್ಲಿಯೂ ಉಪೇಂದ್ರ ಹವಾ!

ಮೂರ್ಖರ ದಿನವೇ ಬಿಡುಗಡೆಯಾದ ಮೊಬೈಲ್ ಆಫ್ | ಮೊನ್ನೆಯಿಂದಲೇ ಆಕಾಂಕ್ಷಿಗಳಿoದ ಅರ್ಜಿ ಆಹ್ವಾನ | ಸಮಸ್ಯೆಗಳ ಬಗ್ಗೆ ಬರಪೂರ ಮಾಹಿತಿ | ಅಭ್ಯರ್ಥಿ ಸ್ಥಾನಕ್ಕೆ ಇಲ್ಲ ಅರ್ಜಿ

Achyutkumar by Achyutkumar
April 5, 2026
Prajakiya Upendra Hawa in Uttara Kannada too!
487
VIEWS
Share on FacebookShare on WhatsappShare on Twitter
ADVERTISEMENT

ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯ ಪಕ್ಷವು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಕಾರ್ಯಚಟುವಟಿಕೆ ಶುರು ಮಾಡಿದ್ದು, ಇಲ್ಲಿನ 195 ಸಮಸ್ಯೆಗಳ ಬಗ್ಗೆ ಜನರೇ ಪ್ರಜಾಕೀಯ ಪಕ್ಷದ ಪ್ರಮುಖರಿಗೆ ಮಾಹಿತಿ ನೀಡಿದ್ದಾರೆ.

ADVERTISEMENT

ರಾಜಕಾರಣದಲ್ಲಿ ಬದಲಾವಣೆ ತರಬೇಕು ಎಂಬ ಉದ್ದೇಶದಿಂದ ಚಿತ್ರನಟ ಉಪೇಂದ್ರ ಅವರು `ಪ್ರಜಾಕೀಯ’ ಎಂಬ ಪಕ್ಷ ಕಟ್ಟಿದ್ದಾರೆ. ಅದಕ್ಕೆ ಅನುಗುಣವಾಗಿ ಅವರು ಪ್ರಜಾಕೀಯ ಹೆಸರಿನಲ್ಲಿ ಅವರು ವೆಬ್‌ಸೈಟ್ ಹಾಗೂ ಮೊಬೈಲ್ ಅಪ್ಲಿಕೇಶನ್ ಸ್ಥಾಪಿಸಿದ್ದಾರೆ. ಅದರಲ್ಲಿ ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರದ ಮಾಹಿತಿ ಹಾಕಿದ್ದಾರೆ. ಇದರೊಂದಿಗೆ ಗ್ರಾಮ ಪಂಚಾಯತ ಕ್ಷೇತ್ರವನ್ನು ಸೇರಿ ಪುರಸಭೆ, ಪಟ್ಟಣ ಪಂಚಾಯತ ಹಾಗೂ ನಗರಸಭೆಯ ವಿವರ ದಾಖಲಿಸಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರ ಹಾಗೂ ಪೂರ್ತಿ ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿ ಅಲ್ಲಿ ಸಮಸ್ಯೆಗಳ ಮುಂದಿರುವ ಬಟನ್ ಒತ್ತುವ ಮೂಲಕ ಆ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಧ್ವನಿಯೆತ್ತುವ ರೀತಿ ಅಪ್ಲಿಕೇಶನ್ ಸಿದ್ಧವಾಗಿದೆ.

ADVERTISEMENT

`ಮೂರ್ಖರ ದಿನ’ ಎಂದು ಬಿಂಬಿಸಲಾದ ಏಪ್ರಿಲ್ 1ನ್ನು `ಬುದ್ದಿವಂತರ ದಿನ’ ಎಂದು ಉಪೇಂದ್ರ ಅವರು ಕರೆದಿದ್ದು, ಅದೇ ದಿನ `ಪ್ರಜಾಕೀಯ ಮೊಬೈಲ್ ಅಪ್ಲಿಕೇಶನ್’ ಬಿಡುಗಡೆ ಮಾಡಿದ್ದಾರೆ. ಈ ಐದು ದಿನದ ಅವಧಿಯಲ್ಲಿ ಆ ಆಫ್ ಮೂಲಕ ಜನ ತಮ್ಮೂರಿನ ಸಮಸ್ಯೆಗಳ ಬಗ್ಗೆ ವಿವರಿಸಿದ್ದು, ಉತ್ತರ ಕನ್ನಡ ಜಿಲ್ಲೆಯಿಂದಲೂ 195 ಸಮಸ್ಯೆಗಳ ಬಗ್ಗೆ ವರದಿ ಸಲ್ಲಿಕೆಯಾಗಿದೆ. ಯಾವ ಸಮಸ್ಯೆಯ ಬಗ್ಗೆ ಜನ ಹೆಚ್ಚಿನ ಪ್ರಮಾಣದಲ್ಲಿ ಧ್ವನಿ ಎತ್ತಿದ್ದಾರೆ? ಎನ್ನುವುದರ ಬಗ್ಗೆ ಅಲ್ಲಿ ಪ್ರದರ್ಶನವಾಗುತ್ತಿದೆ. ವಿವಿಧ ವಿಧಾನಸಭಾ ಕ್ಷೇತ್ರದ ಜನ ಅನುಭವಿಸುತ್ತಿರುವ ತೊಂದರೆ-ತಾಪತ್ರೆಯಗಳ ಬಗ್ಗೆ ಆ ಅಪ್ಲಿಕೇಶನ್ ಮೂಲಕ ಉಪೇಂದ್ರ ಅವರ ಗಮನಸೆಳೆಯುವ ಪ್ರಯತ್ನ ಮಾಡಿದ್ದಾರೆ. ಮುಖ್ಯವಾಗಿ ರಸ್ತೆ, ಕುಡಿಯುವ ನೀರು, ಒಳ ಚರಂಡಿ, ಉದ್ಯೋಗ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಸಮಸ್ಯೆಗಳ ಬಗ್ಗೆ ಜನ ಹೇಳಿಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದ ಮಾಹಿತಿಯನ್ನು ಪ್ರಜಾಕೀಯ ಪಕ್ಷದ ವೆಬ್‌ಸೈಟಿನಲ್ಲಿ ಅಳವಡಿಸಲಾಗಿದ್ದು, ಅಲ್ಲಿಯೇ ಜನ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ವಿಷಯವಾಗಿ ಉದ್ಯೋಗ ಸಮಸ್ಯೆಯ ಕುರಿತು 17, ಆರೋಗ್ಯ ಸಮಸ್ಯೆ ಕುರಿತು 18, ಶಿಕ್ಷಣ ಸಮಸ್ಯೆಯ ಕುರಿತು 14 ಹಾಗೂ ರಸ್ತೆ ಸಮಸ್ಯೆ ಕುರಿತು 21 ಜನ ಉಪೇಂದ್ರ ಅವರಿಗೆ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಇದರೊಂದಿಗೆ 11 ಜನ ನೀರಿನ ಸಮಸ್ಯೆ, 12 ಜನ ಒಳ ಚರಂಡಿ ಸಮಸ್ಯೆ, 13 ಜನ ಕಸದ ಸಮಸ್ಯೆ ಹಾಗೂ 11 ಜನ ಬೀದಿ ದೀಪ ಸಮಸ್ಯೆಯ ಬಗ್ಗೆ ಹೇಳಿದ್ದಾರೆ. ಭದ್ರತಾ ಸಮಸ್ಯೆ ಬಗ್ಗೆ 11, ಉದ್ಯಾನವನ ಸಮಸ್ಯೆ 6, ನಿರ್ಮಾಣ ಸಮಸ್ಯೆ ಕುರಿತು 6, ವಿದ್ಯುತ್ ಸಮಸ್ಯೆ ಬಗ್ಗೆ 7, ಅರಣ್ಯ ಹಾಗೂ ಪರಿಸರ ಸಮಸ್ಯೆ ಬಗ್ಗೆ 8, ಸರ್ಕಾರಿ ಸೇವೆಯಲ್ಲಿನ ತೊಂದರೆಗಳ ಕುರಿತು 15 ಹಾಗೂ ಮೂಲಭೂತ ಸೌಕರ್ಯ ಮತ್ತು ಇನ್ನಿತರ ಸಮಸ್ಯೆಗಳ ಬಗ್ಗೆ 25 ವರದಿಗಳು ಪ್ರಜಾಕೀಯ ಪಕ್ಷದ ಕಡತ ಸೇರಿದೆ.

ಆಕ್ಷಾಂಕ್ಷಿ ಸ್ಥಾನಕ್ಕೆ ಒಬ್ಬರೂ ಇಲ್ಲ!
ಉಪೇಂದ್ರ ಅವರ ಪ್ರಜಾಕೀಯ ಪಕ್ಷದಿಂದ ವಿವಿಧ ಚುನಾವಣೆ ವೇಳೆ ಟಿಕೆಟ್‌ಪಡೆಯಲು ಸಹ ಇದೇ ಅಪ್ಲಿಕೇಶನ್ ಮೂಲಕ ಅರ್ಜಿ ಹಾಕುವ ಅವಕಾಶ ಕೊಡಲಾಗಿದೆ. ಲೋಕಸಭೆ, ವಿಧಾನಸಭೆ ಜೊತೆ ಸ್ಥಳೀಯ ಸಂಸ್ಥೆಗಳ ಹೆಸರು ಆರಿಸಿ ಅಲ್ಲಿ ಅಭ್ಯರ್ಥಿಗಳು ಸ್ವ ವಿವರ ದಾಖಲಿಸುವುದರ ಮೂಲಕ ಅರ್ಜಿ ಹಾಕುವಂತೆ ಮಾಡಲಾಗಿದೆ. ಆಯಾ ಕ್ಷೇತ್ರದಿಂದ ಅಭ್ಯರ್ಥಿ ಸ್ಥಾನ ಬಯಸಿ ಪ್ರತಿಯೊಬ್ಬರು ಅರ್ಜಿ ಹಾಕುವ ಅವಕಾಶ ನೀಡಿದ್ದು, ಅರ್ಜಿ ಹಾಕಿದವರನ್ನು ಮೂಲಕ ಪ್ರಜಾಕೀಯ ಪಕ್ಷದ ಪ್ರಮುಖರು ಸಂದರ್ಶನ ಮಾಡುತ್ತಾರೆ. ಮೂರು ಹಂತದಲ್ಲಿ ಈ ಸಂದರ್ಶನ ನಡೆಯಲಿದ್ದು, ಅರ್ಜಿ ಹಾಕುವ ವೇಳೆಯಲ್ಲಿಯೇ ಸಂದರ್ಶನದ ಸಮಯ ನಿಗದಿ ಮಾಡಲಾಗುತ್ತದೆ. ಮೊದಲು ಆನ್‌ಲೈನ್ ಮೂಲಕ ಸಂದರ್ಶನ ನಡೆಸಲಿದ್ದು, ನಂತರ ನೇರ ಭೇಟಿಯ ಸಂದರ್ಶನವನ್ನು ಮಾಡುವ ರೀತಿ ಮೊಬೈಲ್ ಅಪ್ಲಿಕೇಶನ್ ಆಯ್ಕೆಗಳಿವೆ. ಆದರೆ, ಉತ್ತರ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಿಂದ ಟಿಕೆಟ್ ಬಯಸಿ ಈವರೆಗೆ ಒಂದೂ ಅರ್ಜಿ ಸಲ್ಲಿಕೆ ಆಗಿಲ್ಲ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋