• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The bride and groom are wearing gas cylinders!

ವಧು-ವರರಿಗೆ ಗ್ಯಾಸ್ ಸಿಲೆಂಡರ್ ಉಡುಗರೆ!

April 7, 2026

ಮನೆಗೆ ಮರಳದ ಹೆಸ್ಕಾಂ ಸಿಬ್ಬಂದಿ!

April 7, 2026
Burude Bhavishya Thief astrologer jailed for murder case!

ಕೋಟ್ಯಾಧೀಶ ಕಮಲಾಕರನ ಕಾಮ ಪುರಾಣ: ಕೊಲೆ ಕೇಸಿನ ಆರೋಪಿಗೆ ಮತ್ತೊಂದು ಸಂಕಷ್ಟ!

April 7, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The bride and groom are wearing gas cylinders!

ವಧು-ವರರಿಗೆ ಗ್ಯಾಸ್ ಸಿಲೆಂಡರ್ ಉಡುಗರೆ!

April 7, 2026

ಮನೆಗೆ ಮರಳದ ಹೆಸ್ಕಾಂ ಸಿಬ್ಬಂದಿ!

April 7, 2026
Burude Bhavishya Thief astrologer jailed for murder case!

ಕೋಟ್ಯಾಧೀಶ ಕಮಲಾಕರನ ಕಾಮ ಪುರಾಣ: ಕೊಲೆ ಕೇಸಿನ ಆರೋಪಿಗೆ ಮತ್ತೊಂದು ಸಂಕಷ್ಟ!

April 7, 2026
  • Home
  • Janamata
Wednesday, April 8, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ತಾಮೀರ್ ಕೋ ಆಪರೇಟಿವ್’ನಲ್ಲಿಯೂ ಅಪರಾತಪರ!

Achyutkumar by Achyutkumar
April 1, 2026
3.1k
VIEWS
Share on FacebookShare on WhatsappShare on Twitter

ತಾಮೀರ ಕೊ ಆಪರೇಟಿವ್ ಸೊಸೈಟಿಯಲ್ಲಿ 5.90 ಕೋಟಿ ರೂ ಅಪರಾತಪರ ನಡೆದಿದೆ. ಸಾವಿರಾರು ಸದಸ್ಯರು ಸೊಸೈಟಿಯಲ್ಲಿರಿಸಿದ ಹಣವನ್ನು ಅಲ್ಲಿನ ಅಧಿಕಾರಿ-ಸಿಬ್ಬಂದಿಯೇ ಕೊಳ್ಳೆಹೊಡೆದಿದ್ದಾರೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ತಾಮೀರ ಕೊ ಆಪರೇಟಿವ್ ಸೊಸೈಟಿ ಕಾರ್ಯ ನಿರ್ವಹಿಸುತ್ತಿದೆ. ಸದ್ಯ ದಾಂಡೇಲಿ ಶಾಖೆಯಲ್ಲಿ ಅಪರಾತಪರ ನಡೆದಿರುವುದು ಬಹಿರಂಗವಾಗಿದೆ. ಲೆಕ್ಕ ಪರಿಶೋಧನಾ ವರದಿಯಲ್ಲಿ ಈ ವಿಷಯ ಬೆಳಕಿಗೆ ಬಂದಿದ್ದು, ಸದಸ್ಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು, ನಕಲಿ ಚಿನ್ನಾಭರಣ ಅಡವಿರಿಸಿ ಸಾಲಪಡೆದು ಮೋಸ ಮಾಡಿರುವುದು ಗೊತ್ತಾಗಿದೆ. 2021ರ ಮಾರ್ಚ 17ರಿಂದ 2024ರ ಜನವರಿ 2ರವರೆಗಿನ ಅವಧಿಯಲ್ಲಿ ಈ ಅವ್ಯವಹಾರ ನಡೆದಿದೆ. ಸದಸ್ಯರಿಂದ ಯಾವುದೇ ದಾಖಲೆ ಹಾಗೂ ಕೆವೈಸಿಪಡೆಯದೇ ಖಾತೆ ಸೃಷ್ಠಿಸಿದ ಬಗ್ಗೆ ಪರಿಶೀಲನೆ ಮಾಡಿದಾಗ ಅವರ ಖಾತೆ ಮೂಲಕ ವ್ಯವಹರಿಸಿದ ಚಿನ್ನವೂ ನಕಲಿ ಎಂಬುದು ಗೊತ್ತಾಗಿದೆ.

ಸೊಸೈಟಿಯ ಶಾಖಾ ಮ್ಯಾನೇಜರ್ ಆಗಿದ್ದ ಮೀರಕರೀಂ ಮೀರ ಇಸ್ಮಾಯಲ್ ಹಾಗೂ ಕಲೀಮುದ್ದೀನ್ ಖಾನ್ ಸರದಾರ್ ಖಾನ್ ಸೇರಿ ಹಣಹೊಡೆಯುವ ತಂತ್ರ ರೂಪಿಸಿದ್ದಾರೆ. ಇದಕ್ಕೆ ಆ ಶಾಖೆಯಲ್ಲಿ ಕ್ಲರ್ಕ & ಕ್ಯಾಶಿಯರ್ ಆಗಿರುವ ಮಂಚಾಣಿ ಚೂಡಾಮಣಿ ನೇತ್ರೇಕರ್, ನಿವೃತ್ತ ಸಿಬ್ಬಂದಿ ಮಹಮದಹನೀಪ್ ಖಾಸಿಂಸಾಬ್ ಮೋಮೀನ್, ಕ್ಲರ್ಕ & ಕ್ಯಾಶಿಯರ್ ಆಗಿರುವ ಮಹಮದ್ ಇಬ್ರಾಹಿಂ ಗುಲಾಮ ಮಹಮದ್ದೀನ್, ಸಿಫಾಯಿ ಆಗಿರುವ ನೂರ್‌ಅಹ್ಮದ್ ಉಸ್ಮಾನ್‌ಸಾಬ್ ಮುಲ್ಲಾ, ಕ್ಲರ್ಕ ಆಗಿ ಕೆಲಸಕ್ಕೆ ಸೇರಿದ ಫಯಾಜ್ ಅಬ್ದುಲ್ ಶೇಖ್ ಹಾಗೂ ಹಲೀಬಾಬಾ ಶಬೀರ್ ಖಾನ್ ಅವರ ಜೊತೆ ಸಫಾರರಾಗಿರುವ ಸಂಜಯ ಸದಾನಂದ ರೇವಣಕರ್ ಅವರು ಕೈ ಜೋಡಿಸಿದ್ದಾರೆ. ಅವರೆಲ್ಲರೂ ಸೇರಿ ಸೊಸೈಟಿ ಸದಸ್ಯರು ಹೂಡಿಕೆ ಮಾಡಿದ್ದ ಒಟ್ಟು 5,09,09,450ರೂ ಲೂಟಿ ಮಾಡಿದ್ದಾರೆ.

ADVERTISEMENT

ಈ ಹಣ ಕೊಳ್ಳೆ ಹೊಡೆಯುವುದಕ್ಕಾಗಿ ಅವರೆಲ್ಲರೂ ಸೇರಿ ಕಾರ್ಯತಂತ್ರ ರೂಪಿಸಿದ್ದಾರೆ. ಇದಕ್ಕಾಗಿ ಮೊದಲು ಸದಸ್ಯರ ಹೆಸರಿನಲ್ಲಿ 208 ನಕಲಿ ಖಾತೆ ಸೃಷ್ಠಿಸಿದ್ದಾರೆ. ಅವರನ್ನು ಸಾಲಗಾರರು ಎಂದು ಬಿಂಬಿಸಿ, ಅವರ ಹೆಸರಿನಲ್ಲಿ ನಕಲಿ ಬಂಗಾರ ಅಡವಿರಿಸಿ ಸಾಲ ಮಂಜೂರಿ ಮಾಡಿಸಿದ್ದಾರೆ. ಅದಾದ ನಂತರ ಆ ಸಾಲದ ಹಣವನ್ನು ತಾವುಪಡೆದು ಮೋಸ ಮಾಡಿದ್ದಾರೆ. 2025ರ ಜೂನ್ 25ರಂದು ದೊರೆತ ಲೆಕ್ಕ ಪರಿಶೋಧನಾ ವರದಿಯಲ್ಲಿ ಮಾಹಿತಿ ಹೊರಬಿದ್ದಿದೆ. ಸದ್ಯ ತಾಮೀರ ಕೊ ಆಪರೇಟಿವ್ ಸೊಸೈಟಿಗೆ ಆಡಳಿತ ಮಂಡಳಿ ಅಸ್ತಿತ್ವದಲ್ಲಿ ಇಲ್ಲದ ಕಾರಣ ಆಡಳಿತಾಧಿಕಾರಿಗಳು ಈ ಅಪರಾತಪರ ಗಮನಿಸಿದ್ದಾರೆ. ಅಂಕೋಲಾದ ತಾಮೀರ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಜನರಲ್ ಮ್ಯಾನೇಜರ್ ಮಹಮದ್ ಅಜೀಮ್ ರುಕ್ಮುದ್ದೀನ್ ಶೇಖ್ ಈ ಬಗ್ಗೆ ಚರ್ಚಿಸಿ, ಪೊಲೀಸ್ ದೂರು ನೀಡಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The bride and groom are wearing gas cylinders!

ವಧು-ವರರಿಗೆ ಗ್ಯಾಸ್ ಸಿಲೆಂಡರ್ ಉಡುಗರೆ!

April 7, 2026

ಮನೆಗೆ ಮರಳದ ಹೆಸ್ಕಾಂ ಸಿಬ್ಬಂದಿ!

April 7, 2026
Burude Bhavishya Thief astrologer jailed for murder case!

ಕೋಟ್ಯಾಧೀಶ ಕಮಲಾಕರನ ಕಾಮ ಪುರಾಣ: ಕೊಲೆ ಕೇಸಿನ ಆರೋಪಿಗೆ ಮತ್ತೊಂದು ಸಂಕಷ್ಟ!

April 7, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋