• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
BJP camped in Bhatkal Protest!

ಭಟ್ಕಳದಲ್ಲಿ ಬೀಡು ಬಿಟ್ಟ ಬಿಜೆಪಿ: ಪ್ರತಿಭಟನೆ!

May 29, 2026
ದಿವ್ಯ ದೇಗುಲ: ಕಷ್ಟ ದೂರ ಮಾಡುವ ಕರಿಕಾನಮ್ಮ

ದಿವ್ಯ ದೇಗುಲ: ಕಷ್ಟ ದೂರ ಮಾಡುವ ಕರಿಕಾನಮ್ಮ

May 29, 2026

ಭಟ್ಕಳ ಗಲಭೆ: 40 ಜನರಿಗೆ ಸಂಕಷ್ಟ!

May 28, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
BJP camped in Bhatkal Protest!

ಭಟ್ಕಳದಲ್ಲಿ ಬೀಡು ಬಿಟ್ಟ ಬಿಜೆಪಿ: ಪ್ರತಿಭಟನೆ!

May 29, 2026
ದಿವ್ಯ ದೇಗುಲ: ಕಷ್ಟ ದೂರ ಮಾಡುವ ಕರಿಕಾನಮ್ಮ

ದಿವ್ಯ ದೇಗುಲ: ಕಷ್ಟ ದೂರ ಮಾಡುವ ಕರಿಕಾನಮ್ಮ

May 29, 2026

ಭಟ್ಕಳ ಗಲಭೆ: 40 ಜನರಿಗೆ ಸಂಕಷ್ಟ!

May 28, 2026
  • Home
Friday, May 29, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಭಟ್ಕಳದಲ್ಲಿ ಬೀಡು ಬಿಟ್ಟ ಬಿಜೆಪಿ: ಪ್ರತಿಭಟನೆ!

Achyutkumar by Achyutkumar
May 29, 2026
BJP camped in Bhatkal Protest!
2
VIEWS
Share on FacebookShare on WhatsappShare on Twitter

ಭಟ್ಕಳದ ಮುರಿನಕಟ್ಟೆ ಧ್ವಂಸ ಮಾಡಿದ್ದನ್ನು ಖಂಡಿಸಿ ಉತ್ತರ ಕನ್ನಡ ಜಿಲ್ಲಾ ಬಿಜೆಪಿಗರು ಉಗ್ರ ಹೋರಾಟ ನಡೆಸಿದ್ದಾರೆ. ಘಟಾನುಘಟಿ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ.

ADVERTISEMENT

`ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಕೆಟ್ಟ ಉದ್ದೇಶದಿಂದ ಯಾವ ಜಾಗದಲ್ಲಿ ಮುರಿನಕಟ್ಟೆಯನ್ನು ಕೆಡವಿ ಹಾಕಲಾಗಿದೆಯೋ ಅದೇ ಜಾಗದಲ್ಲಿ ನಾವು ಮರಳಿ ಕಟ್ಟೆಯನ್ನು ಕಟ್ಟಿಯೇ ಕಟ್ಟುತ್ತೇವೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಪ್ರತಿಭಟನೆಯಲ್ಲಿ ಹೇಳಿದ್ದಾರೆ. `ನಮ್ಮ ಈ ಹೋರಾಟದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ನಾವೆಲ್ಲರೂ ಒಟ್ಟಾಗಿ ಮುನ್ನಡೆಯುತ್ತೇವೆ. ಇದಕ್ಕಾಗಿ ಮುಂದಿನ ಅಧಿವೇಶನದವರೆಗೂ ಕಾಯುವ ಅಗತ್ಯವಿಲ್ಲ. ಕೂಡಲೇ ಅದೇ ಜಾಗದಲ್ಲಿ ಕಟ್ಟೆ ನಿರ್ಮಾಣವಾಗಬೇಕು’ ಎಂದು ಕಾಗೇರಿ ಆಗ್ರಹಿಸಿದರು. ಪೊಲೀಸ್ ಇಲಾಖೆಯ ನಡೆ ಹಾಗೂ ತಾರತಮ್ಯದ ನೀತಿಯನ್ನು ಅವರು ಖಂಡಿಸಿದರು.

ADVERTISEMENT

`ಕೇವಲ ವಾಟ್ಸಪ್ ಸಂದೇಶವನ್ನು ಫಾರ್ವರ್ಡ್ ಮಾಡಿದ ಹಿಂದೂಗಳನ್ನು ತಕ್ಷಣವೇ ಹಿಡಿದುಕೊಂಡು ಹೋಗುವ ಪೊಲೀಸರು ಇಡೀ ಕಟ್ಟೆಯನ್ನು ಧ್ವಂಸ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಿಲ್ಲ. ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಸಾವಿರಾರು ಜನರ ಪೈಕಿ ಕೇವಲ ಆರು ಜನರನ್ನು ಮಾತ್ರ ಬಂಧಿಸಿರುವುದು ಯಾವ ನ್ಯಾಯ?’ ಎಂದು ಪ್ರಶ್ನಿಸಿದರು. `ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನೂ ತಕ್ಷಣವೇ ಬಂಧಿಸಬೇಕು’ ಎಂದು ಅವರು ಒತ್ತಾಯಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಸಿಅಶೋಕ ಅವರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಭಾಷಣ ಮಾಡಿದರು. ಹಿಂದೂ ಮುಖಂಡರಾದ ಸುನಿಲ್ ನಾಯ್ಕ, ಗೋವಿಂದ್ ನಾಯ್ಕ ಸೇರಿದಂತೆ 15ಕ್ಕೂ ಹೆಚ್ಚು ಪ್ರಮುಖರು ಶಾಂತವಾಗಿದ್ದರೂ ಅವರ ಮೇಲೆ ರಾಜಕೀಯ ಒತ್ತಡದಿಂದಾಗಿ ಅನಗತ್ಯವಾಗಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಆಪಾದಿಸಿದರು.

ADVERTISEMENT

ಈ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾಜಿ ಶಾಸಕಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷರಾದ ಎನ್.ಎಸ್. ಹೆಗಡೆ, ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಸುನಿಲ್ ಹೆಗಡೆ ಸೇರಿದಂತೆ ಜಿಲ್ಲೆಯ ಪ್ರಮುಖ ಬಿಜೆಪಿ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
BJP camped in Bhatkal Protest!

ಭಟ್ಕಳದಲ್ಲಿ ಬೀಡು ಬಿಟ್ಟ ಬಿಜೆಪಿ: ಪ್ರತಿಭಟನೆ!

May 29, 2026
ದಿವ್ಯ ದೇಗುಲ: ಕಷ್ಟ ದೂರ ಮಾಡುವ ಕರಿಕಾನಮ್ಮ

ದಿವ್ಯ ದೇಗುಲ: ಕಷ್ಟ ದೂರ ಮಾಡುವ ಕರಿಕಾನಮ್ಮ

May 29, 2026

ಭಟ್ಕಳ ಗಲಭೆ: 40 ಜನರಿಗೆ ಸಂಕಷ್ಟ!

May 28, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋