• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

May 13, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

May 13, 2026
  • Home
Wednesday, May 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

Achyutkumar by Achyutkumar
May 13, 2026
36
VIEWS
Share on FacebookShare on WhatsappShare on Twitter

ಶಿರಸಿ ದೇವನಳ್ಳಿಯ ಶಿರ್ಲೇಬೈಲಿನ ವೆಂಕಟು ಗೌಡ ಹಾಗೂ ಅವರ ಪತ್ನಿ ದೇವಕಿ ಗೌಡ ಸೇರಿ ಲೀಲಾವತಿ ಗೌಡ ಅವರಿಗೆ ಹಿಂಸೆ ನೀಡುತ್ತಿದ್ದಾರೆ. ಲೀಲಾವತಿ ಗೌಡ ಅವರ ಕುಟುಂಬದವರು ಓಡಾಡುವ ದಾರಿಗೂ ಅವರು ಬೇಲಿ ನಿರ್ಮಿಸಿದ್ದಾರೆ.

ADVERTISEMENT

ಶಿರಸಿ ಮಂಜುಗುಣಿ ಬಳಿಯ ಕಸಗೆಯ ಲೀಲಾವತಿ ಮಂಜುನಾಥ ಗೌಡ ಅವರು ತಮ್ಮ ವೃದ್ಧ ತಂದೆ-ತಾಯಿ ಜೊತೆ ದೇವನಳ್ಳಿಯ ಶೀರ್ಲೇಬೈಲ್ ಬಳಿ ವಾಸವಾಗಿದ್ದಾರೆ. ಅವರ ಅಣ್ಣ ವೆಂಕಟು ಗಣಪತಿ ಗೌಡ ಹಾಗೂ ದೇವಕಿ ವೆಂಕಟು ಗೌಡ ಅವರು ಮೊದಲಿನಿಂದಲೂ ಲೀಲಾವತಿ ಗೌಡ ಅವರಿಗೆ ತೊಂದರೆ ನೀಡುತ್ತ ಬಂದಿದ್ದಾರೆ. ಮನೆ ಮತ್ತು ಜಾಗದ ವಿಷಯವಾಗಿ ಈ ಕುಟುಂಬದ ನಡುವೆ ಕಲಹ ಉಂಟಾಗಿದ್ದು, ಅದು ಈವರೆಗೂ ಬಗೆಹರಿದಿಲ್ಲ. ಹೀಗಿರುವಾಗ ಲೀಲಾವತಿ ಗೌಡ ಅವರು ಓಡಾಡುವ ದಾರಿಗೂ ವೆಂಕಟ ಗೌಡ ಅವರು ಅಡ್ಡಿಪಡಿಸಿದ್ದು, ಈ ವಿಷಯ ಹೊಡೆದಾಟದ ಸ್ವರೂಪಪಡೆದಿದೆ.

ADVERTISEMENT

ಮೇ 12ರ ಸಂಜೆ ದಾರಿಗೆ ಅಡ್ಡಲಾಗಿ ವೆಂಕಟ ಗೌಡ ಅವರು ಬೇಲಿ ಕಟ್ಟಿದ್ದಾರೆ. ಬೇಲಿ ಕಟ್ಟದ ಹಾಗೇ ಮನವಿ ಮಾಡಿದ ಲೀಲಾವತಿ ಗೌಡ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಬೇಲಿ ಕಟ್ಟುವ ವಿಡಿಯೋ ಮಾಡಿದ ಕಾರಣ ಇನ್ನಷ್ಟು ಸಿಟ್ಟಾಗಿ ಕೆಟ್ಟದಾಗಿ ಬೈದಿದ್ದಾರೆ. ಜಗಳ ಬಿಡಿಸಲು ಬಂದ ಲೀಲಾವತಿ ಗೌಡ ಅವರ ತಂದೆಗೂ ವೆಂಕಟ ಗೌಡ ಹಾಗೂ ದೇವಕಿ ಗೌಡ ಅವರು ಕೆಟ್ಟದಾಗಿ ನಿಂದಿಸಿದ್ದಾರೆ. ಅಲ್ಲಿ ಬಿದ್ದಿದ್ದ ಕಟ್ಟಿಗೆಯಿಂದ ಲೀಲಾವತಿ ಗೌಡ ಅವರಿಗೆ ಹೊಡೆದ ಪರಿಣಾಮ ಅವರಿಗೆ ರಕ್ತ ಬಂದಿದೆ. ಈ ಎಲ್ಲಾ ಹಿನ್ನಲೆ ಲೀಲಾವತಿ ಗೌಡ ಅವರು ಪೊಲೀಸರ ಬಳಿ ರಕ್ಷಣೆ ಕೋರಿದ್ದಾರೆ.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋