• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Suicide

ಆತ್ಮಹತ್ಯೆ.. ಆದರೂ, ಅನುಮಾನ!

May 1, 2026
accident

ಅಪಘಾತ: ಪಾದಚಾರಿ ಸಾವು!

May 1, 2026

ಹಣ ಅಸಲಿ-ಬಂಗಾರ ನಕಲಿ!

May 1, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Suicide

ಆತ್ಮಹತ್ಯೆ.. ಆದರೂ, ಅನುಮಾನ!

May 1, 2026
accident

ಅಪಘಾತ: ಪಾದಚಾರಿ ಸಾವು!

May 1, 2026

ಹಣ ಅಸಲಿ-ಬಂಗಾರ ನಕಲಿ!

May 1, 2026
  • Home
  • Janamata
Saturday, May 2, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅನಾರೋಗ್ಯದ ಜೊತೆ ವ್ಯವಹಾರದಲ್ಲಿ ನಷ್ಟ: ಚಿನ್ನದ ವ್ಯಾಪಾರಿ ನಿಗೂಢ ನಾಪತ್ತೆ!

Achyutkumar by Achyutkumar
May 1, 2026
251
VIEWS
Share on FacebookShare on WhatsappShare on Twitter
ADVERTISEMENT

ಚಿನ್ನದ ಕುಸುರಿ ಕೆಲಸ ಮಾಡುತ್ತಿದ್ದ ಕಾರವಾರದ ವೆಂಕಟರಾಯ ಕುಡ್ತರಕರ್ ಅವರು ನಿಗೂಢವಾಗಿ ಕಣ್ಮರೆಯಾಗಿದ್ದಾರೆ. `ಹಬ್ಬುವಾಡಕ್ಕೆ ಹೋಗಿ ಬರುವೆ’ ಎಂದು ಹೊರಟ ಅವರು ಮತ್ತೆ ಮನೆಗೆ ಮರಳಿಲ್ಲ.

ADVERTISEMENT

ಕಾರವಾರದ ಸುಂಕೇರಿ ಕಠಿಣಕೋಣದ ಮೂರು ದೇವಸ್ಥಾನದ ಹತ್ತಿರ ವೆಂಕಟರಾಯ ನಾರಾಯಣ ಕುಡ್ತರಕರ್ (36) ಅವರು ವಾಸವಾಗಿದ್ದರು. ವೆಂಕಟರಾಯ್ ಕುಡ್ತರಕರ್ ಅವರ ಪತ್ನಿ ಪೂಜಾ ಕುಡ್ತರಕರ್ ಅವರು ಕೆನರಾ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದು, ಈಚೆಗೆ ಚಿನ್ನದ ಕುಸೂರಿ ಕೆಲಸದಲ್ಲಿ ವೆಂಕಟರಾಯ ಕುಡ್ತರಕರ್ ಅವರು ನಷ್ಟ ಅನುಭವಿಸಿದ್ದರು. ಜೊತೆಗೆ ಕಿಡ್ನಿ ಕಲ್ಲು ಸಮಸ್ಯೆ ಅವರನ್ನು ಕಾಡಿಸಿದ್ದು, ಅದರಿಂದಲೂ ಬೇಸರಿಸಿಕೊಂಡಿದ್ದರು.

ಏಪ್ರಿಲ್ 28ರ ರಾತ್ರಿ 10 ಗಂಟೆಗೆ ವೆಂಕಟರಾಯ್ ಕುಡ್ತಕರಕರ್ ಅವರು ತಮ್ಮ ಪತ್ನಿಗೆ ಫೋನ್ ಮಾಡಿದ್ದರು. ನನಗೆ ಹಬ್ಬುವಾಡದಲ್ಲಿ ಸ್ವಲ್ಪ ಕೆಲಸವಿದೆ. ಮುಗಿಸಿ ಮನೆಗೆ ಬರುವೆ’ ಎಂದಿದ್ದರು. ಆದರೆ, ಮರು ದಿನವಾದರೂ ಅವರು ಬರಲಿಲ್ಲ. ಆತಂಕಗೊAಡ ಪೂಜಾ ಕುಡ್ತರಕರ್ ಅವರು ಎಲ್ಲಾ ಕಡೆ ಹುಡುಕಾಟ ನಡೆಸಿದರು. ಆಗ, ಕಾರವಾರದ ಮಿತ್ರ ಸಮಾಜದ ಹತ್ತಿರ ಅವರ ಕಾರು ಪತ್ತೆಯಾಯಿತು. ಕಾರಿನ ಒಳಗೆ ಮೊಬೈಲ್ ಕಾಣಿಸಿತು. ಆದರೆ, ವೆಂಕಟರಾಯ ಕುಡ್ತರಕರ್ ಅವರು ಮಾತ್ರ ಎಲ್ಲಿಯೂ ಸಿಗಲಿಲ್ಲ. ಈ ಹಿನ್ನಲೆ ಪೂಜಾ ಕುಡ್ತರಕರ್ ಅವರು ಪೊಲೀಸ್ ದೂರು ನೀಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

ADVERTISEMENT

 

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋