• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026
  • Home
  • Janamata
Saturday, August 8, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಸರ್ಕಾರಿ ಶಾಲೆಯಲ್ಲಿ ಓದಿಯೂ ಡಾಕ್ಟರ್ ಆದ!

Achyutkumar by Achyutkumar
June 21, 2026
He became a doctor despite studying in a government school!
Share on FacebookShare on WhatsappShare on Twitter

10ನೇ ತರಗತಿಯವರೆಗೆ ಸರ್ಕಾರಿ ಶಾಲೆಯ ಕನ್ನಡ ಮಾಧ್ಯಮದಲ್ಲಿ ಓದಿದ ಯಲ್ಲಾಪುರದ ನಂದೂಳ್ಳಿಯ ಶಶಾಂಕ ಗೌಡ ಅವರು ಡಾಕ್ಟರ್ ಆಗಿದ್ದಾರೆ. MBBS ಪೂರ್ಣಗೊಳಿಸಿ ವೈದ್ಯಕೀಯ ಸೇವೆಗೆ ಅವರು ಸಜ್ಜಾಗಿರುವ ಅವರು ಬಡತನ, ಸರ್ಕಾರಿ ಶಾಲೆ, ಕನ್ನಡ ಕಲಿಕೆ, ಕಷ್ಟದ ಜೀವನ ಎಂಬುವುದನ್ನೆಲ್ಲ ಮೀರಿ ಸಾಧನೆ ಮಾಡಿದ್ದಾರೆ.

ADVERTISEMENT

ನಂದೊಳ್ಳಿಯ ಜನತಾ ಕಾಲೋನಿಯಲ್ಲಿ ಶಾಂತರಾಮ ಗೌಡ ಅವರು ವಾಸವಾಗಿದ್ದರು. ರಿಕ್ಷಾ ಓಡಿಸಿ ಅವರು ತಮ್ಮ ಕುಟುಂಬ ನಡೆಸುತ್ತಿದ್ದರು. `ಮಗನನ್ನು ಡಾಕ್ಟರ್ ಮಾಡಬೇಕು’ ಎಂದು ಶಾಂತರಾಮ ಗೌಡ ಅವರು ಕನಸು ಕಂಡಿದ್ದರು. ಆದರೆ, ಎರಡು ವರ್ಷದ ಹಿಂದೆ ಶಾಂತರಾಮ ಗೌಡ ಅವರು ಹೃದಯಘಾತದಿಂದ ಸಾವನಪ್ಪಿದರು. ಕುಟುಂಬಕ್ಕೆ ಆಧಾರವಾಗಿದ್ದ ಶಾಂತರಾಮ ಗೌಡ ಅವರು ನಿಧನರಾದಾಗ ಅವರ ಪುತ್ರ ಶಶಾಂಕ ಗೌಡ ಅವರಿಗೆ 22 ವರ್ಷ. ವೈದ್ಯಕೀಯ ಸೇವೆಯ ಕನಸು ಕಟ್ಟಿಕೊಂಡು ಓದುತ್ತಿದ್ದ ಶಶಾಂಕ ಗೌಡ ಅವರು ಓದಿಗೆ ವಿರಾಮ ಹೇಳಿ ಮರಳಿ ಮನೆ ಸೇರುವ ಪರಿಸ್ಥಿತಿ ಎದುರಾಗಿತ್ತು. ಕೈ-ಕಾಲು ಆಡದ ಸ್ಥಿತಿಯಲ್ಲಿಯೂ ಶಶಾಂಕ ಗೌಡ ಅವರು ತಂದೆಯ ಕನಸು ಈಡೇರಿಸುವ ನಿರ್ಧಾರ ಮಾಡಿದರು. ನಿರಂತರ ಅಭ್ಯಾಸದ ಪರಿಣಾಮವಾಗಿ ಅವರು 24ನೇ ವಯಸ್ಸಿಗೆ ಎಂ ಬಿ ಬಿ ಎಸ್ ಪೂರ್ಣಗೊಳಿಸಿದರು.

ADVERTISEMENT

ಶಶಾಂಕ ಗೌಡ ಅವರ ಮನೆಯಲ್ಲಿ ಮೊದಲಿನಿಂದಲೂ ಬಡತನವಿತ್ತು. ಅವರ ತಂದೆ ಖರೀದಿಸಿದ ರಿಕ್ಷಾದಲ್ಲಿಯೇ ಇಡೀ ಕುಟುಂಬ ನಡೆಯಬೇಕಿತ್ತು. ಬಂದ ಆದಾಯದಲ್ಲಿಯೇ ಅಲ್ಪ ಉಳಿಸುತ್ತಿದ್ದ ಶಾಂತರಾಮ ಗೌಡ ಅವರು ತಮ್ಮ ಮಗ ಶಶಾಂಕ ಗೌಡ ಅವರನ್ನು ಮೊದಲು ನಂದೂಳ್ಳಿಯ ಕನ್ನಡ ಶಾಲೆಗೆ ಸೇರಿಸಿದ್ದರು. ಹೈಸ್ಕೂಲ್ ವಿದ್ಯಾಬ್ಯಾಸವನ್ನು ಸಹ ಅದೇ ಊರಿನಲ್ಲಿ ಕೊಡಿಸಿದ್ದರು. ಅದಾದ ನಂತರ YTSS ಪಿಯು ವಿಜ್ಞಾನ ವಿಭಾಗ ಆಯ್ದುಕೊಂಡರು. ಅದಾದ ನಂತರ ನೀಟ್ ಪರೀಕ್ಷೆ ಬರೆದು ಬೆಂಗಳೂರಿನ ವೈದೇಹಿ ಇನ್ಸುಟುOಟ್ ಆಪ್ ಮೆಡಿಕಲ್ ಕಾಲೇಜಿಗೆ ಪ್ರವೇಶಪಡೆದರು. ಅಲ್ಲಿ ಅವರು ಪೂರ್ಣಗೊಳಿಸಿದರು. ಸದ್ಯ ಅವರು ತರಬೇತಿಯಲ್ಲಿ ನಿರತರಾಗಿದ್ದಾರೆ. ಉನ್ನತ ವ್ಯಾಸಂಗಕ್ಕಾಗಿ ಶಶಾಂಕ ಗೌಡ ಅವರು ಬೇರೆ ಊರಿಗೆ ತೆರಳಿದ್ದು, ತಂದೆ ತೀರಿಕೊಂಡ ದುಖಃದಲ್ಲಿಯೂ ಅವರು ಪರೀಕ್ಷೆ ಎದುರಿಸಿದರು. ಅದೆಲ್ಲದರ ಪರಿಣಾಮವಾಗಿ ಶಶಾಂಕ ಗೌಡ ಅವರು 24ನೇ ವಯಸ್ಸಿನಲ್ಲಿಯೇ ಡಾಕ್ಟರ್ ಆಗಿದ್ದಾರೆ.

ನಂದೂಳ್ಳಿ ಜನತಾ ಕಾಲೋನಿಯ ಮೊದಲ ಡಾಕ್ಟರ್ ಆಗಿ ಶಶಾಂಕ ಗೌಡ ಅವರು ಹೊರಹೊಮ್ಮಿದ್ದಾರೆ. ಅವರ ಸಾಧನೆ ಹಿಂದೆ ಕುಟುಂಬದ ತ್ಯಾಗ, ಪರಿಶ್ರಮ ಮತ್ತು ಶಶಾಂಕ್ ಅವರ ನಿರಂತರ ಪ್ರಯತ್ನ ಅಡಗಿದೆ.

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!