• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026
  • Home
  • Janamata
Thursday, August 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಬನವಾಸಿ | ದುಷ್ಟರ ಖಾತೆಗೆ ಬಿದ್ದ ದೇವರ ದುಡ್ಡು!

Achyutkumar by Achyutkumar
July 21, 2026
Loss of lakhs of rupees for the desire of crores!
Share on FacebookShare on WhatsappShare on Twitter

ದೇವಾಲಯ ಅಭಿವೃದ್ಧಿ ಮಾಡುವುದಾಗಿ ಜನರಿಂದ ಸಂಗ್ರಹಿಸಿದ ಹಣ ದುಷ್ಟರ ಪಾಲಾಗಿದೆ. ನಟರಾಜ ಹೊಸೂರು, ರಾಜೇಂದ್ರ ಗೌಡ ಹಾಗೂ ಸುನೀಲ ಗೌಡ ಅವರು ಮತ್ತೆ ಏಳು ಜನರ ಜೊತೆ ಸೇರಿ 3.50 ಲಕ್ಷ ರೂ ಲಪಟಾಯಿಸಿದ್ದಾರೆ.

ADVERTISEMENT

ಶಿರಸಿ ತಾಲೂಕಿನ ಬನವಾಸಿ ಬಳಿಯ ದನಗನಹಳ್ಳಿಯಲ್ಲಿ ಈಶ್ವರ ದೇವಸ್ಥಾನವಿದ್ದು, ಅದರ ಅಭಿವೃದ್ಧಿಗಾಗಿ ಜನರಿಂದ ದೇಣಿಗೆ ಸಂಗ್ರಹಿಸಲಾಗುತ್ತಿದೆ. ಈ ಕಾರ್ಯಕಾರಿ ಸಮಿತಿಗೆ ದನಗರಹಳ್ಳಿಯ ಜಗದೀಶ ಚನ್ನಬಸಪ್ಪ ಮುರುಗಣ್ಣನವರ್ ಅವರು ಸದಸ್ಯರಾಗಿದ್ದಾರೆ. ಸದ್ಯ ದೇವರ ಹೆಸರಿನಲ್ಲಿ ದುಡ್ಡು ಹೊಡೆದಿರುವುದು ಅವರ ಗಮನಕ್ಕೆ ಬಂದಿದೆ. ದಾಸಗನಳ್ಳಿಯ ನಟರಾಜ ಭೀಮಪ್ಪ ಹೊಸೂರು, ಶಿರಸಿ ಕಪ್ಪಗುಡ್ಡೆ ವದ್ದಲದ ರಾಜೇಂದ್ರ ಪುಟ್ಟಪ್ಪ ಗೌಡ ಹಾಗೂ ಕಪ್ಪಗುಡ್ಡ ಕರ್ಡೇರ ಬಳಿಯ ಸುನೀಲ ಬಸವರಾಜ ಗೌಡ ಅವರು ಮತ್ತೆ ಏಳು ಜನರ ಜೊತೆ ಸೇರಿ ದೇವರ ದುಡ್ಡು ಲಪಟಾಯಿಸಿರುವಾಗಿ ಅವರು ದೂರಿದ್ದಾರೆ.

ADVERTISEMENT

`ದಾಸಗನಳ್ಳಿಯ ನಟರಾಜ ಭೀಮಪ್ಪ ಹೊಸೂರು ಅವರು ಕಾಳಂಗಿ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಉಪಾಧ್ಯಕ್ಷರೂ ಆಗಿದ್ದು, ಈತ ದೇಗುಲದ ಅಭಿವೃದ್ಧಿಗೆ ದೇಣಿಗೆಪಡೆದು ಅದನ್ನು ಸೊಸೈಟಿ ಖಾತೆಯಲ್ಲಿ ಜಮಾ ಮಾಡುತ್ತಿದ್ದರು. ಸದ್ಯ ಅವರೇ ಆ ಹಣ ದೂರುಪಯೋಗಪಡಿಸಿಕೊಂಡಿದ್ದಾರೆ ಎಂದು ಜಗದೀಶ ಮುರಗಣ್ಣನವರ್ ಅವರು ಆರೋಪಿಸಿದ್ದಾರೆ. 2015ರ ಮಾರ್ಚ 31ರಂದು ಆ ಖಾತೆಯಲ್ಲಿ 1,81,814ರೂ ದೇಣಿಗೆ ಜಮಾ ಆಗಿತ್ತು. 2025ರ ಮಾರ್ಚ 31ರಂದು 323795ರೂ ಜಮಾ ಇದ್ದು, 2025ರ ಮೇ 14ರಂದು ದಿಢೀರ್ ಆಗಿ 320000ರೂ ಖರ್ಚು ಎಂದು ಕಾಣಿಸಿ ಹಣ ಹೊಡೆಯಲಾಗಿದೆ’ ಎಂದವರು ವಿವರಿಸಿದ್ದಾರೆ.

`ಆ ಹಣ ಬಸವೇಶ್ವರ ಯುವಕ ಸಂಘ ಎಂಬ ಖಾತೆಗೆ ಜಮಾ ಆಗಿದೆ. ನಂತರ ಸಂಘದವರು ಆ ಹಣವನ್ನು ಕೆನರಾ ಬ್ಯಾಂಕ್ ಖಾತೆಯ ದುರ್ಗಾದೇವಿ ಟ್ರಸ್ಟ್ ಖಾತೆಗೆ ಜಮಾ ಮಾಡಿದ್ದು, ಈ ವೇಳೆ ದುರ್ಗಾ ದೇವಿ ಟ್ರಸ್ಟ್ ಖಾತೆಯಲ್ಲಿ ಹಳೆಯದನ್ನು ಸೇರಿಸಿ 3.50 ಲಕ್ಷ ರೂ ಜಮಾ ಆಗಿದೆ. 2025ರ ಅಕ್ಟೊಬರ್ 13ರಂದು ನಟರಾಜ ಅವರ ಪಂಜಾಬ್ ನ್ಯಾಶನಲ್ ಬ್ಯಾಂಕ್ ಖಾತೆಗೆ ಈ 3.50 ಲಕ್ಷ ರೂ ಹೋಗಿದೆ. ನಕಲಿ ದಾಖಲೆ ಸೃಷ್ಠಿಸಿ ಈ ಹಣ ಹೊಡೆಯಲಾಗಿದ್ದು, ಶಿರಸಿ ಕಪ್ಪಗುಡ್ಡೆ ವದ್ದಲದ ರಾಜೇಂದ್ರ ಪುಟ್ಟಪ್ಪ ಗೌಡ ಹಾಗೂ ಕಪ್ಪಗುಡ್ಡ ಕರ್ಡೇರ ಬಳಿಯ ಸುನೀಲ ಬಸವರಾಜ ಗೌಡ ಅವರು ಇದಕ್ಕೆ ಕೈ ಜೋಡಿಸಿದ್ದಾರೆ’ ಎಂದವರು ಹೇಳಿದ್ದಾರೆ. ಶಿರಸಿ ದನಗನಹಳ್ಳಿಯ ಜಗದೀಶ ಚನ್ನಬಸಪ್ಪ ಮುರುಗಣ್ಣನವರ್ ಅವರ ದೂರಿನ ಪ್ರಕಾರ ಬನವಾಸಿ ಪೊಲೀಸರು ಪ್ರಕರಣ ದಾಖಲಿಸಿ, ಸತ್ಯಾಸತ್ಯತೆಯ ಶೋಧ ಶುರು ಮಾಡಿದ್ದಾರೆ.

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!