• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

ಶಿರಸಿ | ಅಂಕಿ-ಸoಖ್ಯೆ ಮಾರಾಟಕ್ಕಿಳಿದ ಪಾನ್ ಅಂಗಡಿ ಮಾಲಕ!

August 5, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

ಶಿರಸಿ | ಅಂಕಿ-ಸoಖ್ಯೆ ಮಾರಾಟಕ್ಕಿಳಿದ ಪಾನ್ ಅಂಗಡಿ ಮಾಲಕ!

August 5, 2026
  • Home
  • Janamata
Wednesday, August 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಜೊಯಿಡಾ | ಕಷ್ಟ ಕೇಳದ ಕಸ್ಟಮರ್ ಕೇರ್: ಗೂಗಲ್ ಹೇಳಿದ ಸುಳ್ಳಿಗೆ 90 ಸಾವಿರ ನಷ್ಟ!

Achyutkumar by Achyutkumar
July 24, 2026
Share on FacebookShare on WhatsappShare on Twitter

ರಾಮನಗರದ ಪವನಕುಮಾರ ಕಟಾವರಕರ್ ಅವರು ಲಾರಿ ಓಡಿಸಿ ಜೀವನ ನಡೆಸುತ್ತಿದ್ದು, ಲಾರಿ ಹಾಳಾದಾಗ GOOGLE ನೆರವು ಯಾಚಿಸಿ ಅವರು 90 ಸಾವಿರ ರೂ ಕಳೆದುಕೊಂಡಿದ್ದಾರೆ. ಸಹಾಯ ಮಾಡುವುದಾಗಿ ನಂಬಿಸಿದ ಅಪರಿಚಿತರು ಪವನಕುಮಾರ ಅವರ ಬ್ಯಾಂಕ್ ಖಾತೆ ಖಾಲಿ ಮಾಡಿದ್ದಾರೆ.

ADVERTISEMENT

ಜೊಯಿಡಾದ ರಾಮನಗರದ ದುರ್ಗಾದೇವಿಗಲ್ಲಿಯಲ್ಲಿ ಪವನಕುಮಾರ ದೀಪಕ ಕಟಾವರಕರ್ ಅವರು ವಾಸವಾಗಿದ್ದಾರೆ. ಒಂದು ಊರಿನಿಂದ ಮತ್ತೊಂದು ಊರಿಗೆ ಲಾರಿ ಓಡಿಸಿ ಅವರು ಬದುಕು ಕಟ್ಟಿಕೊಂಡಿದ್ದಾರೆ. ಮಾರ್ಚ್ 5ರಂದು ರಾತ್ರಿ ಅವರು ಧಾರವಾಡದಿಂದ ರಾಮನಗರಕ್ಕೆ ಬರುತ್ತಿದ್ದ ವೇಳೆ ಅವರ ಲಾರಿ ಹಾಳಾಗಿದೆ. ಐಚರ್ ಕಂಪನಿಯ ಎಲ್ಪಿಜಿ ಸಿಲಿಂಡರ್ ಲಾರಿ ಹಾಳಾಗಿದ್ದರಿಂದ ಅವರು ಮೆಕ್ಯಾನಿಕ್ ನೆರವು ಪಡೆಯಲು ಗೂಗಲ್ ಮಾಡಿದ್ದಾರೆ.

ADVERTISEMENT

ಐಚರ್ ಕಂಪನಿಯ ಕಸ್ಟಮರ್ ಕೇರ್ ಸಂಖ್ಯೆ ಹುಡುಕಿದಾಗ ಅಲ್ಲಿ ಅವರಿಗೆ 7319673644 ಸಂಖ್ಯೆ ಸಿಕ್ಕಿದೆ. ಅದಕ್ಕೆ ಫೋನ್ ಮಾಡಿದಾಗ, ಹಿಂದಿಯಲ್ಲಿ ಮಾತನಾಡಿದ ವ್ಯಕ್ತಿ ಸಹಾಯ ಮಾಡುವುದಾಗಿ ಹೇಳಿದ್ದಾರೆ. `ನಿಮ್ಮ ಟಿಕೆಟ್ ಬುಕ್ ಆಗಿದೆ. ನಿಮ್ಮ ಮೊಬೈಲ್ಗೆ ಬಂದ ಟಿಕೆಟ್ ಸಂಖ್ಯೆಯನ್ನು ಹೇಳಿ’ ಎಂದಿದ್ದಾರೆ. `ಹುಬ್ಬಳ್ಳಿಯಿಂದ ಮೆಕ್ಯಾನಿಕ್ ಕಳುಹಿಸುತ್ತೇವೆ’ ಎಂಬ ಭರವಸೆ ನೀಡಿದ್ದಾರೆ. ಅದಾದ ನಂತರ ಪವನಕುಮಾರ ಅವರ ಮೊಬೈಲಿಗೆ ಬಂದ ಸಂಖ್ಯೆಪಡೆದ ಫೋನ್ ಮಾಡಿದ ವ್ಯಕ್ತಿ, ಅವರ ಫೋನ್ ಹ್ಯಾಕ್ ಮಾಡಿ ಹಣ ಎಗರಿಸಿದ್ದಾರೆ.

ಎರಡು ತಾಸುಗಳ ಕಾಲ ಪವನಕುಮಾರ ಅವರ ಮೊಬೈಲ್ ಹ್ಯಾಂಗ್ ಆಗಿದೆ. ಅದಾದ ನಂತರ ಅವರ ಕೆನರಾ ಬ್ಯಾಂಕ್ ಖಾತೆಯಿಂದ 90 ಸಾವಿರ ರೂ ಹಣ ಖಾಲಿಯಾಗಿದೆ. ಸೌರಭ್ ಯಾದವ್ ಎಂಬ ಅಪರಿಚಿತನ ಖಾತೆಗೆ ಹಣ ವರ್ಗವಾಗಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಪವನಕುಮಾರ್ ಅವರು ರಾಷ್ಟ್ರೀಯ ಸೈಬರ್ ಕ್ರೈಂ ಸಹಾಯವಾಣಿಗೆ ದೂರು ನೀಡಿದ್ದು, ಅದಾಗಿಯೂ ಹಣ ಮರಳಿ ಸಿಕ್ಕಿಲ್ಲ.

`ಯಾರಿಗೂ OTP ಹೇಳಬೇಡಿ’

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

ಶಿರಸಿ | ಅಂಕಿ-ಸoಖ್ಯೆ ಮಾರಾಟಕ್ಕಿಳಿದ ಪಾನ್ ಅಂಗಡಿ ಮಾಲಕ!

August 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!