• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026
  • Home
  • Janamata
Friday, July 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

Achyutkumar by Achyutkumar
July 16, 2026
Murudeshwar Trouble for the man who made money in the name of God Luck runs out for 'Luckyman'!
Share on FacebookShare on WhatsappShare on Twitter

ಮುರುಡೇಶ್ವರ ದೇವಸ್ಥಾನದ ಹೆಸರಿನಲ್ಲಿ `ಲಕ್ಕಿ ಡ್ರಾ’ ಕೂಪನ್ ರಚಿಸಿ ಮಾರಾಟ ಮಾಡುತ್ತಿದ್ದ ವಂಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವರ ಹೆಸರನ್ನು ದುರುಪಯೋಗಪಡಿಸಿಕೊಂಡ ನರಸಿಂಗ್ ತಗರಖಡೆ ಅವರು ಕಾರಾಗೃಹ ಸೇರಿದ್ದಾರೆ.

ADVERTISEMENT

2025ರ ಅಗಸ್ಟ್ – ಡಿಸೆಂಬರ್ ಅವಧಿಯಲ್ಲಿ ಮುರುಡೇಶ್ವರ ದೇವಸ್ಥಾನದ ಫೋಟೋ-ಮಾಹಿತಿ ಬಳಸಿ ಜಾಲತಾಣದಲ್ಲಿ `ಲಕ್ಕಿ ಡ್ರಾ’ ಪೋಸ್ಟರ್ ಹರಿಬಿಡಲಾಗಿತ್ತು. `299ರೂಪಾಯಿಗೆ ಅದೃಷ್ಟದ ಡ್ರಾ’ ಎಂಬ ಕೂಪನ್ ಹಂಚಿಕೊಳ್ಳಲಾಗಿತ್ತು. ಆ ಹಣ 299ರೂ ಪಾವತಿಸಿದರೆ ಬಗೆ ಬಗೆಯ ಉಡುಗರೆ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ, ಮುರುಡೇಶ್ವರಕ್ಕೆ ಹಾಗೂ ಆ `ಲಕ್ಕಿ ಡ್ರಾ’ ಯೋಜನೆಗೆ ಯಾವ ಸಂಬoಧವೂ ಇರಲಿಲ್ಲ. ಅದಾಗಿಯೂ, ಪದೇ ಪದೇ ಮುರುಡೇಶ್ವರದ ಹೆಸರಿನಲ್ಲಿ ಲಕ್ಕಿ ಡ್ರಾ ಕಾಣಿಸಿಕೊಳ್ಳುತ್ತಿತ್ತು. . ಭಕ್ತರು ನೀಡಿದ ಹಣ ಇರ್ಷಾದ್ ಎಂಬಾತರ ಖಾತೆ ಸೇರುತ್ತಿತ್ತು. ಇದನ್ನು ಅರಿತ ದೇಗುಲದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ ಅವರು ಪೊಲೀಸ್ ಪ್ರಕರಣ ದಾಖಲಿಸಿದ್ದರು.

ADVERTISEMENT
ADVERTISEMENT

ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದರು. ದೇವರ ಹೆಸರಿನಲ್ಲಿ ದುಡ್ಡು ಮಾಡುವವನ ಪತ್ತೆಗೆ ವಿಶೇಷ ತಂಡವನ್ನು ರಚಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ, ಡಿವೈಎಸ್ಪಿ ಗಿರೀಶ ಬಿ, ಸಿಪಿಐ ಜಗದೀಶ ಕಂಚಿನಾಳ ಸೇರಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದರು. ಪಿಸೈ ಹನುಮಂತ ಬೀರಾದರ್, ಲೋಕನಾಥ ರಾಥೋಡ್ ಅವರ ಜೊತೆ ಪೊಲೀಸ್ ಸಿಬ್ಬಂದಿ ಮಂಜುನಾಥ ಲಕ್ಮಾಪುರ, ಬಿಲಾಲಅಹ್ಮದ್ ಸಿದ್ದಾಪುರ, ವಿಜಯ ನಾಯ್ಕ, ಸಿದ್ದಪ್ಪ ಕಾಂಬ್ಳೆ ಅವರು ಆರೋಪಿಯನ್ನು ಹುಡುಕಾಡಿದರು.

ಇದನ್ನೂ ಓದಿ: ಆ ದಿನ ನಡೆದಿದ್ದೇನು? ಮುರುಡೇಶ್ವರದ ಹೆಸರಿನಲ್ಲಿ ಮೋಸ!

ರಾಜಸ್ಥಾನ, ಮಹಾರಾಷ್ಟ್ರ ಹಾಗೂ ಬೀದರ್ ಜಿಲ್ಲೆಯಲ್ಲಿ ಪೊಲೀಸರು ಆರೋಪಿಯ ಶೋಧ ನಡೆಸಿದರು. ಒಂದು ವರ್ಷಗಳ ಕಾಲ ಆರೋಪಿಯ ಮಾಹಿತಿ ಸಂಗ್ರಹಿಸಿದರು. ವಿವಿಧ ತಂತ್ರಜ್ಞಾನಗಳನ್ನು ಬಳಸಿಕೊಂಡು ಹೊಟೇಲ್ ಕೆಲಸ ಮಾಡುವ ನರಸಿಂಗ್ ವೆಂಕಟರಾವ್ ತಖರಕಡೆ ಎಂಬಾತರನ್ನು ಹಿಡಿದರು. ಬೀದರಿನ ಬಾಲ್ಕಿಯಲ್ಲಿರುವ ಈ ನರಸಿಂಗ್ ತಖರಕಡೆ ಹೊಟೇಲ್ ಕೆಲಸ ಮಾಡುವವರಾಗಿದ್ದು, ಅದರ ಜೊತೆ ಜನರನ್ನು ಯಾಮಾರಿಸುವುದರಲ್ಲಿ ಪರಿಣತರಾಗಿದ್ದರು. ಅದೇ ಕೌಶಲ್ಯ ಬಳಸಿ ನರಸಿಂಗ್ ತಖರಕಡೆ ಅವರು ಮುರುಡೇಶ್ವರದ ಹೆಸರು ದುರುಪಯೋಗಪಡಿಸಿಕೊಂಡಿದ್ದು, ಸದ್ಯ ಅವರನ್ನು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!