• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026
  • Home
  • Janamata
Wednesday, August 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ | ಶಿಕ್ಷಕಿಗೆ ಶಿಕ್ಷೆ ಕೊಟ್ಟ ಆನಂದ!

Achyutkumar by Achyutkumar
July 24, 2026
Sirsi | Anand punishes the teacher!
Share on FacebookShare on WhatsappShare on Twitter

ಶಿಕ್ಷಕಿಯಾಗಿರುವ ಪ್ರೀತಿ ನಾಯ್ಕ ಅವರಿಗೆ ಕಷ್ಟಗಳ ಮೇಲೆ ಕಷ್ಟ ಬರುತ್ತಿದೆ. ಆರು ತಿಂಗಳ ಗರ್ಭಿಣಿಯಾಗಿರುವ ಅವರನ್ನು ಗಂಡ ದೂರ ಮಾಡಿದ್ದು, ತವರು ಸೇರಿದರೂ ನೆಮ್ಮದಿಯಾಗಿ ಬದುಕಲು ಬಿಡುತ್ತಿಲ್ಲ.

ADVERTISEMENT

ಶಿರಸಿಯ ಇಳಸೂರಿನ ಹೂಡಸಲಮನೆಯಲ್ಲಿ ಪ್ರೀತಿ ಮಹಾಬಲೇಶ್ವರ ನಾಯ್ಕ ಅವರು ವಾಸವಾಗಿದ್ದಾರೆ. ಶಿಕ್ಷಕಿ ಆಗಬೇಕು ಎಂದು ಕನಸು ಕಂಡ ಅವರು ತಮ್ಮ ವೃತ್ತಿ ಜೀವನದ ಆಸೆಯನ್ನು ಪೂರೈಸಿದ್ದಾರೆ. 2017ರಲ್ಲಿ ಎಂ ಬಿ ಗಣಪತಿ ಅವರನ್ನು ಮದುವೆ ಆದ ಪ್ರೀತಿ ನಾಯ್ಕ ಅವರು ಹೊಂದಾಣಿಕೆಯಾಗದ ಕಾರಣ ಅವರಿಂದ ವಿಚ್ಚೇದನಪಡೆದಿದ್ದಾರೆ. ಅದಾದ ನಂತರ 2025ರ ಸೆಪ್ಟೆಂಬರ್ 5ರಂದು ಅವರು ಸಾಗರದ ಆನಂದ ಆರ್ ಅವರನ್ನು ಮದುವೆ ಆಗಿದ್ದಾರೆ. ನಂತರ ಈ ದಂಪತಿ ಸಾಗರಕ್ಕೆ ಹೋಗಿ ವಾಸವಾಗಿದ್ದಾರೆ.

ADVERTISEMENT

ಆದರೆ, ಪ್ರೀತಿ ನಾಯ್ಕ ಅವರನ್ನು ವರಿಸಿದ ಆನಂದ ಆರ್ ಅವರಿಗೆ ಪತ್ನಿ ಮೇಲೆ ಸಂಶಯ ಶುರುವಾಗಿದೆ. ಪ್ರೀತಿ ನಾಯ್ಕ ಅವರಿಗೆ ಬರುವ ಪ್ರತಿ ಫೋನು-ಮೆಸೆಜನ್ನು ಆನಂದ ಆರ್ ಅವರು ಪರಿಶೀಲಿಸುತ್ತಿದ್ದು, ಪ್ರತಿಯೊಬ್ಬರಿಗೂ ಫೋನ್ ಮಾಡಿ ವಿಚಾರಿಸುವುದನ್ನು ರೂಢಿಸಿಕೊಂಡಿದ್ದಾರೆ. ಇದರೊಂದಿಗೆ `ತವರು ಮನೆಯಿಂದ ಚಿನ್ನ ತಂದು ಕೊಡು’ ಎಂದು ಆನಂದ ಆರ್ ಅವರು ಪತ್ನಿಯನ್ನು ಪೀಡಿಸಿದ್ದಾರೆ. ಚಿನ್ನ ಕೊಡದ ಕಾರಣ ಪತ್ನಿಯನ್ನು ಬ್ಯಾಂಕ್ ಆಫ್ ಬರೋಡಾಗೆ ಕರೆದೊಯ್ದು, ಅವರ ಹೆಸರಿನಲ್ಲಿ 5 ಲಕ್ಷ ರೂ ಸಾಲ ಮಾಡಿ ಮಾರುತಿ ಕಂಪನಿಯ ಕಾರು ಖರಿದಿಸಿದ್ದಾರೆ.

ಅದಾದ ನಂತರವೂ ಮತ್ತೆ ಹಣ ಕೊಡು ಎಂದು ಆನಂದ ಅವರು ಪೀಡಿಸಿದ್ದು, ಸಂಸಾರ ಉಳಿಸಿಕೊಳ್ಳುವ ಕಾರಣಕ್ಕೆ ಪ್ರೀತಿ ನಾಯ್ಕ ಅವರು ತಮ್ಮಲ್ಲಿದ್ದ ಎಲ್ಲಾ ಹಣವನ್ನು ಪತಿಗೆ ಕೊಟ್ಟಿದ್ದಾರೆ. ಈ ನಡುವೆ ಪ್ರೀತಿ ನಾಯ್ಕ ಅವರು ಗರ್ಭಿಣಿಯಾಗಿದ್ದಾರೆ. ಆಗ, ಆನಂದ ಅವರು `ಆ ಮಗು ತೆಗೆಸು’ ಎಂದು ಪೀಡಿಸಲು ಶುರು ಮಾಡಿದ್ದಾರೆ. `ಮಗು ಜೊತೆ ನಿನ್ನನ್ನು ಕೊಲ್ಲುವೆ’ ಎಂದು ಹೆದರಿಸಿದ್ದಾರೆ. `ನಿನ್ನ ನೌಕರಿ ನೋಡಿ ನಾನು ಮದುವೆ ಆಗಿದ್ದು, ಮಗುವಿಗಾಗಿ ಅಲ್ಲ’ ಎಂದು ಹೇಳಿದ್ದಾರೆ.

ಸಾಗರದಿಂದ ಶಿರಸಿಗೆ ಬಂದ ಪ್ರೀತಿ ನಾಯ್ಕ ಅವರು ಇಲ್ಲಿನ ವಿಜಯ ನಗರದಲ್ಲಿ ಮನೆ ಮಾಡಿದ್ದಾರೆ. ಮೇ 23ರಂದು ಅಲ್ಲಿಗೆ ಬಂದ ಆನಂದ ಆರ್ ಅವರು ಮನೆಯಲ್ಲಿದ್ದ ಎಲ್ಲಾ ಸಾಮಗ್ರಿಗಳನ್ನು ಲಾರಿಯಲ್ಲಿ ತುಂಬಿಕೊAಡು ಹೋಗಿದ್ದಾರೆ. `ನಾನು ಬೇರೆ ಮದುವೆ ಆಗುವೆ’ ಎಂದು ಹೇಳಿ ಅವರು ಅಲ್ಲಿಂದ ಹೊರಟಿದ್ದಾರೆ. `ಈ ವಿಷಯ ಎಲ್ಲಾದರೂ ಹೇಳಿದರೆ, ನಿನ್ನ ಮೇಲೆ ಸುಳ್ಳು ಕೇಸ್ ಹಾಕಿಸುವೆ. ನಿನ್ನ ನೌಕರಿಯನ್ನು ತೆಗೆಸುವೆ’ ಎಂದು ಆನಂದ ಆರ್ ಅವರು ಪ್ರೀತಿ ನಾಯ್ಕ ಅವರಿಗೆ ಬೆದರಿಸಿದ್ದಾರೆ.

ಸದ್ಯ ಆರು ತಿಂಗಳ ಗರ್ಭಿಣಿಯಾಗಿರುವ ಪ್ರೀತಿ ನಾಯ್ಕ ಅವರು ಪತಿ ಕಾಟದಿಂದ ನಲುಗಿದ್ದಾರೆ. ಪತಿ ಸುಧಾರಿಸಿಕೊಳ್ಳಲಿ ಎಂದು ಕಾದ ಅವರು ಅವರ ವರ್ತನೆಯಲ್ಲಿ ಯಾವುದೇ ಸುಧಾರಣೆ ಕಾಣದ ಕಾರಣ ಕಾನೂನು ಹೋರಾಟಕ್ಕಿಳಿದಿದ್ದಾರೆ.

`ಹೆಣ್ಣು ಮಕ್ಕಳನ್ನು ಗೌರವಿಸಿ’

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!