• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Mundgod Even thieves get uniforms!

ಮುಂಡಗೋಡ | ಕಳ್ಳರಿಗೂ ಬಂತು ಯುನಿಪಾರಂ!

August 3, 2026
ಹಾಲು ಕುಡಿದ ಮಗುವೇ ಬದುಕಿಲ್ಲ!

ಮೂರು ತಿಂಗಳಲ್ಲಿ 16 ಮಕ್ಕಳ ಮರಣ!

August 3, 2026

ಕಾರವಾರ | ಸೋಲಾರ್ ಮಾರಾಟಗಾರ್ತಿಗೆ ಮೋಸ

August 3, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Mundgod Even thieves get uniforms!

ಮುಂಡಗೋಡ | ಕಳ್ಳರಿಗೂ ಬಂತು ಯುನಿಪಾರಂ!

August 3, 2026
ಹಾಲು ಕುಡಿದ ಮಗುವೇ ಬದುಕಿಲ್ಲ!

ಮೂರು ತಿಂಗಳಲ್ಲಿ 16 ಮಕ್ಕಳ ಮರಣ!

August 3, 2026

ಕಾರವಾರ | ಸೋಲಾರ್ ಮಾರಾಟಗಾರ್ತಿಗೆ ಮೋಸ

August 3, 2026
  • Home
  • Janamata
Tuesday, August 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

`ಮರಣ ಪ್ರಮಾಣ ಪತ್ರಕ್ಕೆ ಆಧಾರ್ ಸಂಖ್ಯೆ ನೀಡಿ’

Achyutkumar by Achyutkumar
August 3, 2026
Aadhaar number needed even after death!
Share on FacebookShare on WhatsappShare on Twitter

ಸರ್ಕಾರಿ ದಾಖಲೆಗಳಲ್ಲಿ ಸಾವನಪ್ಪಿದವರ ವಿವರ ದಾಖಲಿಸುವಾಗ ತಪ್ಪಾಗಿ ಬದುಕಿದವರ ಆಧಾರ್ ಸಂಖ್ಯೆ ನಮೂದಿಸಿದರೆ ಆ ಬದುಕಿದ ವ್ಯಕ್ತಿಗೆ ಸರ್ಕಾರಿ ಸೌಲಭ್ಯ ಸಿಗುವುದಿಲ್ಲ. ಹೀಗಾಗಿ `ಮರಣ ವಿಷಯ ದಾಖಲಿಸುವಾಗ ಸಾವನಪ್ಪಿದ ವ್ಯಕ್ತಿಯ ಆಧಾರ್ ಸಂಖ್ಯೆ ಸರಿಯಾಗಿ ನಮೂದಿಸಬೇಕು’ ಎಂದು ಜನನ-ಮರಣ ನೋಂದಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಸೂಚನೆ ನೀಡಿದ್ದಾರೆ.

ಸೋಮವಾರ ಜನನ ಮರಣ ನೋಂದಣಿ ಸಮನ್ವಯ ಸಮಿತಿ ಸಭೆ ನಡೆಸಿದ ಅವರು `ಮರಣ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಮೃತ ವ್ಯಕ್ತಿಯ ಬದಲಾಗಿ ಜೀವಂತ ವ್ಯಕ್ತಿಯ ಆಧಾರ್ ಸಂಖ್ಯೆ ನಮೂದಿಸಿದಲ್ಲಿ ಜೀವಂತ ಇರುವ ವ್ಯಕ್ತಿಯು ವಿವಿಧ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ. ಅಂಥ ಘಟನೆಗೆ ಅವಕಾಶ ನೀಡದೇ ಮೃತರ ಹೆಸರು, ವಿಳಾಸ ಆಧಾರ್ ಸಂಖ್ಯೆಯನ್ನು ದಾಖಲಿಸುವಲ್ಲಿ ಎಚ್ಚರಿಕೆವಹಿಸಬೇಕು’ ಎಂದು ಸೂಚಿಸಿದರು. ಅದಾಗಿಯೂ, ಮರಣ ವ್ಯಕ್ತಿಗೆ ಜೀವಂತ ವ್ಯಕ್ತಿಯ ಆಧಾರ್ ಸಂಖ್ಯೆ ದಾಖಲಿಸಿದ್ದು ಗೊತ್ತಾದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ’ ಎಂದು ಎಚ್ಚರಿಸಿದರು.

ADVERTISEMENT

`ಜನನ ಮತ್ತು ಮರಣ ನೋಂದಣಿಗೆ ಸಂಬoಧಿಸಿದoತೆ ನೋಂದಣಾಧಿಕಾರಿಗಳು ಕೈಗೊಂಡ ಯಾವುದೇ ಕ್ರಮ ಆಥವಾ ಆದೇಶದಿಂದ ಸಾರ್ವಜನಿಕರು ಅಸಮಧಾನ ಹೊಂದಿದ್ದಲ್ಲಿ ಈ ಬಗ್ಗೆ ಮೇಲ್ಮನವಿ ಸಲ್ಲಿಸಬಹುದಾಗಿದ್ದು, ಈ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕು. ಅಲಭ್ಯ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಬೇಕು’ ಎಂದು ಸೂಚಿಸಿದರು. `ಮರಣ ಘಟನೆಗಳಿಗೆ ಸಂಬoಧಿಸಿದoತೆ ಪ್ರತಿಯೊಂದು ಮರಣ ಕಾರಣವನ್ನು ವೈದ್ಯಕೀಯ ಪ್ರಮಾಣ ಪತ್ರದ ವರದಿ ನಮೂನೆಯನ್ನು ಇ-ಜನ್ಮ ತಂತ್ರಾ0ಶದಲ್ಲಿ ಅಪ್ಲೋಡ್ ಮಾಡುವುದರ ಜೊತೆಗೆ ಮರಣದ ಕಾರಣವನ್ನು ನಮೂದಿಸಿ ನೋಂದಣಿ ಮಾಡಬೇಕು. ಎಲ್ಲಾ ಜನನ ಮರಣ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಡಿಜಿಟಲ್ ಸಹಿಯೊಂದಿಗೆ ವಿತರಿಸಬೇಕು. ಮನೆಗಳಲ್ಲಿ ಸಂಭವಿಸುವ ಮರಣ ಘಟನೆಗಳನ್ನು ವಿಳಂಬಕ್ಕೆ ಆಸ್ಪದ ನೀಡದಂತೆ ನಿಗಧಿತ ಅವಧಿಯೊಳಗೆ ನೋಂದಣಿ ಮಾಡಲು ಕ್ರಮ ಕೈಗೊಳ್ಳಬೇಕು. ತಾಲೂಕುಗಳಲ್ಲಿ ತಾಲೂಕು ಸಮನ್ವಯ ಸಮಿತಿ ಸಭೆಗಳನ್ನು ಪ್ರತಿ ತಿಂಗಳು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆಸಬೇಕು’ ಎಂದರು.

`ತಾಲೂಕು ಮಟ್ಟದಲ್ಲಿ ಜನನ ಮರಣ ನೋಂದಣಿಯು ವ್ಯವಸ್ಥಿತವಾಗಿ ನಡೆಯುತ್ತಿರುವ ಕುರಿತಂತೆ ಪರಿಶೀಲಿಸಲು ಪ್ರತೀ ತಿಂಗಳು ನೋಂದಣಿ ಘಟಕಗಳ ತಪಾಸಣೆಗಳನ್ನು ಕೈಗೊಳ್ಳಬೇಕು. ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂರಕ್ಷಣಾಧಿಕಾರಿಗಳು, ನೋಂದಣಾಧಿಕಾರಿ, ಉಪನೋಂದಣಾಧಿಕಾರಿ, ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಜನನ ಮರಣ ದಾಖಲಾತಿ ನಿರ್ವಹಿಸುವ ಆಪರೇಟರ್‌ಗಳಿಗೆ ತರಬೇತಿಯನ್ನು ಅಯೋಜಿಸಬೇಕು’ ಎಂದು ತಿಳಿಸಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸೋಮಶೇಖರ್ ಮೇಸ್ತಾ ಅವರು ಸಭೆಯಲ್ಲಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Mundgod Even thieves get uniforms!

ಮುಂಡಗೋಡ | ಕಳ್ಳರಿಗೂ ಬಂತು ಯುನಿಪಾರಂ!

August 3, 2026
ಹಾಲು ಕುಡಿದ ಮಗುವೇ ಬದುಕಿಲ್ಲ!

ಮೂರು ತಿಂಗಳಲ್ಲಿ 16 ಮಕ್ಕಳ ಮರಣ!

August 3, 2026

ಕಾರವಾರ | ಸೋಲಾರ್ ಮಾರಾಟಗಾರ್ತಿಗೆ ಮೋಸ

August 3, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!