• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

August 14, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

August 14, 2026
  • Home
  • Janamata
Friday, August 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

Achyutkumar by Achyutkumar
August 14, 2026
Share on FacebookShare on WhatsappShare on Twitter
ADVERTISEMENT

ಬಾಗಲಕೋಟೆಯ ಸಂಗೀತಾ ಲಮಾಣಿ ಅವರು ಭಟ್ಕಳದ ಮಸ್ತಾಕ್ ಅವರನ್ನು ಪ್ರೀತಿಸಿದ್ದು, ಊರು ಬಿಟ್ಟು ಓಡಿ ಬಂದಿದ್ದಾರೆ. ಸಂಗೀತಾ ಲಮಾಣಿ ಅವರ ಮನವೊಲೈಸಲು ಬಂದವರಿಗೆ ಮಸ್ತಾಕ್ ಅವರ ಜೊತೆ ಮಹಮದ್ ಸಾಧಿಕ್ ಸೇರಿ ಹೊಡೆದಿದ್ದಾರೆ.

ADVERTISEMENT

ಬಾಗಲಕೋಟೆಯ ಜಾನಮಟ್ಟಿ ತಾಂಡಾದ ಬಳಿ ರಮೇಶ ಲಮಾಣಿ ಅವರು ವಾಸವಾಗಿದ್ದಾರೆ. ಅವರ ಪುತ್ರಿ ಸಂಗೀತಾ ಲಮಾಣಿ ಅವರು ಭಟ್ಕಳದ ಗುಳ್ಮೆ ಬಳಲಖಂಡದಲ್ಲಿರುವ ಮಸ್ತಾಕ್ ಅವರ ಮೋಹಕ್ಕೆ ಬಿದ್ದಿದ್ದಾರೆ. ಹೀಗಾಗಿ ಮಸ್ತಾಕ್ ಅವರು ಸಂಗೀತಾ ಅವರನ್ನು ಅವರ ಊರಿನಿಂದ ಓಡಿಸಿಕೊಂಡು ಬಂದಿದ್ದಾರೆ. ಈ ವಿಷಯ ಅರಿತ ರಮೇಶ ಲಮಾಣಿ ಅವರ ಮಾವ ಕೃಷ್ಣಪ್ಪ ಲಮಾಣಿ ಅವರು ಭಟ್ಕಳಕ್ಕೆ ಆಗಮಿಸಿ, ಸಂಗೀತಾ ಲಮಾಣಿ ಅವರ ಮನವೊಲೈಸುವ ಪ್ರಯತ್ನ ಮಾಡಿದ್ದಾರೆ.

ಆದರೆ, ಈ ವೇಳೆ ಮಸ್ತಾಕ್ ಅವರ ಜೊತೆ ಮಹಮದ್ ಸಿದ್ದೀಕ್ ಸತ್ತಾರ್ ಅವರು ಸೇರಿ ಕೃಷ್ಣಪ್ಪ ಲಮಾಣಿ ಅವರನ್ನು ಬೆದರಿಸಿದ್ದಾರೆ. ಕೃಷ್ಣಪ್ಪ ಲಮಾಣಿ ಅವರ ಜೊತೆಗೆ ಬಂದಿದ್ದ ಗುತ್ತಿಗೆದಾರ ಪುಂಡಲಿಕ ಪವಾರ ಅವಗೂ ಅವರಿಬ್ಬರು ಸೇರಿ ಹೊಡೆದಿದ್ದಾರೆ. ಅವರ ಬಟ್ಟೆಗಳನ್ನು ಹರಿದು ಅವಮಾನ ಮಾಡಿದ್ದಾರೆ. `ಮತ್ತೆ ಹುಡುಗಿ ಕೇಳಲು ಬಂದರೆ ಅವಳನ್ನು ಉಳಿಸುವುದಿಲ್ಲ. ನಿಮ್ಮನ್ನು ಬಿಡುವುದಿಲ್ಲ’ ಎಂದು ಮಸ್ತಾಕ್ ಹಾಗೂ ಮಹಮದ್ ಸಿದ್ದೀಕ್ ಸತ್ತಾರ್ ಸೇರಿ ಕೃಷ್ಣಪ್ಪ ಲಮಾಣಿ ಹಾಗೂ ಪುಂಡಲಿಕ ಪವಾರ್ ಅವರನ್ನು ಬೆದರಿಸಿದ್ದಾರೆ.

ಅಗಸ್ಟ 8ರಂದು ಈ ಎಲ್ಲಾ ಘಟನೆ ನಡೆದಿದ್ದು, ತಮ್ಮ ಮೇಲಾದ ದಾಳಿ ಬಗ್ಗೆ ಕೃಷ್ಣಪ್ಪ ಲಮಾಣಿ ಅವರು ಪೊಲೀಸರಿಗೆ ದೂರಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣದ ವಿಚಾರಣೆ ನಡೆಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

August 14, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!